Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಎಸ್​ಇ 10ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದೇ ಟ್ವಿಟರ್​ನಲ್ಲಿ ಹರಿಬಂದ ಉಲ್ಲಾಸದ ಜೋಕ್ಸ್​ಗಳನ್ನು ನೋಡಿ..

ಸಿಬಿಎಸ್​ಇ 10ನೇ ತರಗತಿಯ ಫಲಿತಾಂಶಗಳನ್ನು ಘೋಷಿಸಿದ ತಕ್ಷಣ ಟ್ವಿಟರ್​ನಲ್ಲಿ ಹಾಸ್ಯದ ಕೆಲವು ಸಂಭಾಷಣೆಗಳನ್ನು ಹರಿಬಿಡಲಾಗಿದೆ.

ಸಿಬಿಎಸ್​ಇ 10ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದೇ ಟ್ವಿಟರ್​ನಲ್ಲಿ ಹರಿಬಂದ ಉಲ್ಲಾಸದ ಜೋಕ್ಸ್​ಗಳನ್ನು ನೋಡಿ..
ಸಿಬಿಎಸ್​ಇ 10ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದೇ ಟ್ವಿಟರ್​ನಲ್ಲಿ ಹರಿಬಂದ ಉಲ್ಲಾಸದ ಜೋಕ್ಸ್​ಗಳು
Follow us
TV9 Web
| Updated By: shruti hegde

Updated on: Aug 04, 2021 | 9:38 AM

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಮಂಗಳವಾರ 10ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಿದೆ. 3.6 ರಲ್ಲಿ ಸುಮಾರು 2.6 ಲಕ್ಷ ವಿದ್ಯಾರ್ಥಿಗಳು ತಮ್ಮ 10ನೇ ಬೋರ್ಡ್ ಪರೀಕ್ಷೆಗಳಲ್ಲಿ ಶೇ.90ರಷ್ಟು ಅಂಕಗಳನ್ನು ಪಡೆದಿದ್ದಾರೆ. CBSC ಮಂಡಳಿಯು ಸಿದ್ಧಪಡಿಸಿದ ಮೌಲ್ಯಮಾಪನ ಮಾನದಂಡಗಳನ್ನು ಆಧರಿಸಿ ಫಲಿತಾಂಶವನ್ನು ಘೋಷಿಸಲಾಗಿದೆ. ಕೊವಿಡ್19 ಸಾಂಕ್ರಾಮಿಕದಿಂದಾಗಿ ಸಿಬಿಎಸ್ಇ​ 10ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಬೇಕಾಯಿತು. ಒಟ್ಟು 21,13,767 ಅಭ್ಯರ್ಥಿಗಳು 10ನೇ ತರಗತಿಯ ಪರೀಕ್ಷೆಗಳಿಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟೂ ಉತ್ತೀರ್ಣರು ಶೇ. 99.04. ಉತ್ತೀರ್ಣ ಶೇಕಡಾವಾರು ಸರಾಸರಿ ವರ್ಷಕ್ಕಿಂತ ಹೆಚ್ಚಾಗಿದೆ.

ಸಿಬಿಎಸ್​ಇ 10ನೇ ತರಗತಿಯ ಫಲಿತಾಂಶಗಳನ್ನು ಘೋಷಿಸಿದ ತಕ್ಷಣ ಟ್ವಿಟರ್​ನಲ್ಲಿ ಹಾಸ್ಯದ ಕೆಲವು ಸಂಭಾಷಣೆಗಳನ್ನು ಹರಿಬಿಡಲಾಗಿದೆ. ಕೆಲವರು ಸಂತೋಷವನ್ನು ಜತೆಗೆ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇನ್ನಿತರರು ಜೋಕ್ಸ್​ಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ.

10ನೇ ತರಗತಿಯ ಪರೀಕ್ಷೆಗಳು ಮೇ 4ರಿಂದ ಪ್ರಾರಂಭವಾಗಬೇಕಿತ್ತು. ಅದಾಗ್ಯೂ, ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಸಮಯದಲ್ಲಿ ಕೊವಿಡ್19 ಪ್ರಕರಣಗಳ ಸಂಖ್ಯೆಯಲ್ಲಿನ ಏರಿಕೆಯಿಂದಾಗಿ ಸರ್ಕಾರ ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಿತು. ಸಿಬಿಎಸ್​ಇ ಮಂಡಳಿಯ ಮೌಲ್ಯಮಾಪನದ ಪರ್ಯಾಯ ಆಧಾರದ ಮೇಲೆ ಮೌಲ್ಯಮಾನ ಮಾಡಲಾಗಿದೆ.

ಇದನ್ನೂ ಓದಿ:

Viral Video: ತನ್ನ ಸೊಂಡಿಲಿನ ಕೌಶಲ ಪ್ರದರ್ಶಿಸುತ್ತಾ ತುಂಟಾಟ ಮಾಡುತ್ತಿದೆ ಈ ಆನೆ ಮರಿ

Viral Video: ಮೊಮ್ಮಗನೊಂದಿಗೆ 89 ವರ್ಷದ ಅಜ್ಜಿಯ ಸಕತ್ ಸ್ಟೆಪ್! ವಯಸ್ಸಿಗೂ ಮೀರಿದ ಅಭಿನಯ ನೀವೂ ನೋಡಿ ..

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್