AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಎಸ್​ಇ 10ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದೇ ಟ್ವಿಟರ್​ನಲ್ಲಿ ಹರಿಬಂದ ಉಲ್ಲಾಸದ ಜೋಕ್ಸ್​ಗಳನ್ನು ನೋಡಿ..

ಸಿಬಿಎಸ್​ಇ 10ನೇ ತರಗತಿಯ ಫಲಿತಾಂಶಗಳನ್ನು ಘೋಷಿಸಿದ ತಕ್ಷಣ ಟ್ವಿಟರ್​ನಲ್ಲಿ ಹಾಸ್ಯದ ಕೆಲವು ಸಂಭಾಷಣೆಗಳನ್ನು ಹರಿಬಿಡಲಾಗಿದೆ.

ಸಿಬಿಎಸ್​ಇ 10ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದೇ ಟ್ವಿಟರ್​ನಲ್ಲಿ ಹರಿಬಂದ ಉಲ್ಲಾಸದ ಜೋಕ್ಸ್​ಗಳನ್ನು ನೋಡಿ..
ಸಿಬಿಎಸ್​ಇ 10ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದೇ ಟ್ವಿಟರ್​ನಲ್ಲಿ ಹರಿಬಂದ ಉಲ್ಲಾಸದ ಜೋಕ್ಸ್​ಗಳು
TV9 Web
| Edited By: |

Updated on: Aug 04, 2021 | 9:38 AM

Share

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಮಂಗಳವಾರ 10ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಿದೆ. 3.6 ರಲ್ಲಿ ಸುಮಾರು 2.6 ಲಕ್ಷ ವಿದ್ಯಾರ್ಥಿಗಳು ತಮ್ಮ 10ನೇ ಬೋರ್ಡ್ ಪರೀಕ್ಷೆಗಳಲ್ಲಿ ಶೇ.90ರಷ್ಟು ಅಂಕಗಳನ್ನು ಪಡೆದಿದ್ದಾರೆ. CBSC ಮಂಡಳಿಯು ಸಿದ್ಧಪಡಿಸಿದ ಮೌಲ್ಯಮಾಪನ ಮಾನದಂಡಗಳನ್ನು ಆಧರಿಸಿ ಫಲಿತಾಂಶವನ್ನು ಘೋಷಿಸಲಾಗಿದೆ. ಕೊವಿಡ್19 ಸಾಂಕ್ರಾಮಿಕದಿಂದಾಗಿ ಸಿಬಿಎಸ್ಇ​ 10ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಬೇಕಾಯಿತು. ಒಟ್ಟು 21,13,767 ಅಭ್ಯರ್ಥಿಗಳು 10ನೇ ತರಗತಿಯ ಪರೀಕ್ಷೆಗಳಿಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟೂ ಉತ್ತೀರ್ಣರು ಶೇ. 99.04. ಉತ್ತೀರ್ಣ ಶೇಕಡಾವಾರು ಸರಾಸರಿ ವರ್ಷಕ್ಕಿಂತ ಹೆಚ್ಚಾಗಿದೆ.

ಸಿಬಿಎಸ್​ಇ 10ನೇ ತರಗತಿಯ ಫಲಿತಾಂಶಗಳನ್ನು ಘೋಷಿಸಿದ ತಕ್ಷಣ ಟ್ವಿಟರ್​ನಲ್ಲಿ ಹಾಸ್ಯದ ಕೆಲವು ಸಂಭಾಷಣೆಗಳನ್ನು ಹರಿಬಿಡಲಾಗಿದೆ. ಕೆಲವರು ಸಂತೋಷವನ್ನು ಜತೆಗೆ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇನ್ನಿತರರು ಜೋಕ್ಸ್​ಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ.

10ನೇ ತರಗತಿಯ ಪರೀಕ್ಷೆಗಳು ಮೇ 4ರಿಂದ ಪ್ರಾರಂಭವಾಗಬೇಕಿತ್ತು. ಅದಾಗ್ಯೂ, ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಸಮಯದಲ್ಲಿ ಕೊವಿಡ್19 ಪ್ರಕರಣಗಳ ಸಂಖ್ಯೆಯಲ್ಲಿನ ಏರಿಕೆಯಿಂದಾಗಿ ಸರ್ಕಾರ ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಿತು. ಸಿಬಿಎಸ್​ಇ ಮಂಡಳಿಯ ಮೌಲ್ಯಮಾಪನದ ಪರ್ಯಾಯ ಆಧಾರದ ಮೇಲೆ ಮೌಲ್ಯಮಾನ ಮಾಡಲಾಗಿದೆ.

ಇದನ್ನೂ ಓದಿ:

Viral Video: ತನ್ನ ಸೊಂಡಿಲಿನ ಕೌಶಲ ಪ್ರದರ್ಶಿಸುತ್ತಾ ತುಂಟಾಟ ಮಾಡುತ್ತಿದೆ ಈ ಆನೆ ಮರಿ

Viral Video: ಮೊಮ್ಮಗನೊಂದಿಗೆ 89 ವರ್ಷದ ಅಜ್ಜಿಯ ಸಕತ್ ಸ್ಟೆಪ್! ವಯಸ್ಸಿಗೂ ಮೀರಿದ ಅಭಿನಯ ನೀವೂ ನೋಡಿ ..

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​