AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಾಢ ನಿದ್ದೆಯಲ್ಲಿದ್ದ ಯುವಕನ ಮನೆಯೊಳಗೆ ನುಗ್ಗಿದ ಕರಡಿ; ಮುಂದೇನಾಯಿತು ನೋಡಿ

ವೈರಲ್​ ಆಗಿರುವ ವಿಡಿಯೋದಲ್ಲಿ ಕರಡಿ ಹೊರಗಿನಿಂದ ಬಂದು ಬಾಗಿಲು ತೆರೆದು ಯಾವುದೇ ಹಿಂಜರಿಕೆಯಿಲ್ಲದೆ ಮನೆಯೊಳಗೆ ನುಗ್ಗಿದೆ. ಇದ್ದಕ್ಕಿದ್ದಂತೆ ನಿದ್ದೆಯಿಂದ ಎದ್ದ ಯುವಕನಿಗೆ ಮೊದಲು ಏನೂ ಅರ್ಥವಾಗಲಿಲ್ಲ. ಬಳಿಕ ಕಣ್ಣು ತೆರೆದು ಗಾಬರಿಯಾದ ಯುವಕ, ಕೂಡಲೇ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ.

Viral Video: ಗಾಢ ನಿದ್ದೆಯಲ್ಲಿದ್ದ ಯುವಕನ  ಮನೆಯೊಳಗೆ ನುಗ್ಗಿದ ಕರಡಿ; ಮುಂದೇನಾಯಿತು ನೋಡಿ
ಅಕ್ಷತಾ ವರ್ಕಾಡಿ
|

Updated on: Aug 27, 2024 | 5:18 PM

Share

ಗಾಢ ನಿದ್ದೆಯಲ್ಲಿದ್ದ ಯುವಕನ ಮನೆಯೊಳಗೆ ಕರಡಿಯೊಂದು ನುಗ್ಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಯುವಕ ಕಂಬಳಿ ಸುತ್ತಿಕೊಂಡು ಗೊರಕೆ ಹೊಡೆಯುತ್ತಾ ಮಲಗಿದ್ದು, ದೈತ್ಯ ಕರಡಿ ಮನೆಯೊಳಗೆ ನುಗ್ಗಿ ಹೊರ ಹೋಗಲು ದಾರಿ ಕಾಣದೇ ಮನೆಯೊಳಗೆ ಏನೋ ಹುಡುಕಿತ್ತಿದ್ದಂತೆ ಸುತ್ತುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ನೆಟ್ಟಿಗರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಕರಡಿ ಹೊರಗಿನಿಂದ ಬಂದು ಬಾಗಿಲು ತೆರೆದು ಯಾವುದೇ ಹಿಂಜರಿಕೆಯಿಲ್ಲದೆ ಮನೆಯೊಳಗೆ ನುಗ್ಗಿದೆ. ಕರಡಿ ಕೋಣೆಯೊಳಗೆ ಬಂದು ಕೋಣೆಯ ಸುತ್ತಲೂ ಮೇಜಿನ ಕೆಳಗೆ, ಏನೋ ಹುಡುಕುತ್ತಿರುವುದು ಕಂಡುಬಂದಿದೆ. ಇದ್ದಕ್ಕಿದ್ದಂತೆ ನಿದ್ದೆಯಿಂದ ಎದ್ದ ಯುವಕನಿಗೆ ಮೊದಲು ಏನೂ ಅರ್ಥವಾಗಲಿಲ್ಲ. ಬಳಿಕ ಕಣ್ಣು ತೆರೆದು ಗಾಬರಿಯಾದ ಯುವಕ, ಕೂಡಲೇ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದೇವೆ, ಪ್ರೀತಿಗಾಗಿ ಸಾಯುತ್ತಿದ್ದೇವೆ… ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ನವದಂಪತಿ

ಗಾಬರಿಗೊಂಡ ಯುವಕ ತಕ್ಷಣ ಅಲ್ಲಿಂದ ತನ್ನ ಮೊಬೈಲ್ ತೆಗೆದುಕೊಂಡು ಕ್ಷಣಮಾತ್ರದಲ್ಲಿ ಅಲ್ಲಿಂದ ಓಡಿ ಹೋಗಿದ್ದಾನೆ. ಕರಡಿ ಕೂಡ ಅವನನ್ನು ಹಿಂಬಾಲಿಸಿಕೊಂಡು ಹೋಗಿದ್ದು, ವಿಡಿಯೋದ ಕೊನೆಯಲ್ಲಿ ಕರಡಿ ಕೂಡ ಮನೆಯಿಂದ ಹೊರಬರುತ್ತಿರುವುದು ಸೆರೆಯಾಗಿದೆ.

@Yoda4ever ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಎಲ್ಲೆಡೆ ವೈರಲ್​​ ಆಗಿದೆ. ಆಗಸ್ಟ್​​ 26ರಂದು ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 80 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್