Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯ ಹೊರಗೆ ಕುಳಿತಿದ್ದ ವೃದ್ಧೆಯ ಕಿವಿಯೋಲೆ ಕಿತ್ತು ಪರಾರಿಯಾದ ಕಳ್ಳ

ಕಳ್ಳ ಕಿವಿಯೋಲೆ ಕಿತ್ತು ಪರಾರಿಯಾದ ಸಂಪೂರ್ಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ.

ಮನೆಯ ಹೊರಗೆ ಕುಳಿತಿದ್ದ ವೃದ್ಧೆಯ ಕಿವಿಯೋಲೆ ಕಿತ್ತು ಪರಾರಿಯಾದ ಕಳ್ಳ
ವೃದ್ಧೆಯ ಕಿವಿಯೋಲೆ ಕಿತ್ತು ಪರಾರಿಯಾದ ಕಳ್ಳ
Follow us
ಅಕ್ಷತಾ ವರ್ಕಾಡಿ
|

Updated on: Apr 11, 2024 | 7:24 PM

ಪಂಜಾಬ್‌: ದರೋಡೆ, ಕೊಲೆ ಹೀಗೆ ಹಲವು ಅಪರಾಧಗಳ ವರದಿಗಳು ಪ್ರತಿದಿನವೂ ಹೊರಬರುತ್ತಿವೆ. ಇದೀಗ ಮನೆಯ ಹೊರಗೆ ಕುಳಿತಿದ್ದ ವೃದ್ದೆಯ ಕಿವಿಯೋಲೆ ಕಿತ್ತು ಪರಾರಿಯಾಗಿರುವ ಘಟನೆ ಪಂಜಾಬ್‌ನ ಪಟಿಯಾಲಾದ ತೇಜ್ ಬಾಗ್ ಕಾಲೋನಿಯಲ್ಲಿ ನಡೆದಿದೆ. ಕಳ್ಳ ಕಿವಿಯೋಲೆ ಕಿತ್ತು ಪರಾರಿಯಾದ ಸಂಪೂರ್ಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ.

ಫೋಲನ್ ದೇವ(60) ವೃದ್ಧೆ ಮನೆಯ ಹೊರಗೆ ಕುರ್ಚಿಯಲ್ಲಿ ಕುಳಿತಿರುವ ವೇಳೆ ಕದೀಮರು ಕೈಚಳ ತೋರಿಸಿದ್ದು, ಚಿನ್ನದ ಕಿವಿಯೋಲೆಯೊಂದಿಗೆ ಪರಾರಿಯಾಗಿದ್ದಾರೆ. ಮಾಹಿತಿ ಪ್ರಕಾರ ವೃದ್ದೆ ಕೆಲ ತಿಂಗಳ ಹಿಂದೆ ರಸ್ತೆ ಅಪಘಾತದಿಂದಾಗಿ ಕೈಗೆ ಗಾಯವಾಗಿತ್ತು. ಜೊತೆಗೆ ಕೈಗೆ ಪ್ಲಾಸ್ಟರ್ ಕೂಡ ಹಾಕಲಾಗಿತ್ತು. ಇದರಿಂದಾಗಿ ಈ ವೃದ್ಧೆ ಬಿಸಿಲು ತೆಗೆಕೊಳ್ಳಲು ಮನೆಯ ಹೊರಗೆ ಕುಳಿತ್ತಿದ್ದಾರೆ.

ಇದನ್ನೂ ಓದಿ: 7 ಕೆಜಿ ಚಿನ್ನದಿಂದ ತಯಾರಿಸಿದ ರಾಮಾಯಣ ಪುಸ್ತಕ; ಅಯೋಧ್ಯಾ ರಾಮನಿಗೆ ಸಮರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ

ಅಷ್ಟರಲ್ಲಿ ಮುಖಕ್ಕೆ ಮಾಸ್ಕ್​​​ ಹಾಕಿಕೊಂಡ ಕಳ್ಳನೊಬ್ಬ ವೃದ್ಧೆಯ ಕಿವಿಯಲ್ಲಿದ್ದ ಚಿನ್ನದ ಕಿವಿಯೋಲೆಗಳನ್ನು ಕದ್ದೊಯ್ದಿದ್ದು ಸ್ಥಳದಿಂದ ಪರಾರಿಯಾಗಿದ್ದಾನೆ.ಈ ಘಟನೆಯ ಸಂಬಂಧಿಸಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ