AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯ ಹೊರಗೆ ಕುಳಿತಿದ್ದ ವೃದ್ಧೆಯ ಕಿವಿಯೋಲೆ ಕಿತ್ತು ಪರಾರಿಯಾದ ಕಳ್ಳ

ಕಳ್ಳ ಕಿವಿಯೋಲೆ ಕಿತ್ತು ಪರಾರಿಯಾದ ಸಂಪೂರ್ಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ.

ಮನೆಯ ಹೊರಗೆ ಕುಳಿತಿದ್ದ ವೃದ್ಧೆಯ ಕಿವಿಯೋಲೆ ಕಿತ್ತು ಪರಾರಿಯಾದ ಕಳ್ಳ
ವೃದ್ಧೆಯ ಕಿವಿಯೋಲೆ ಕಿತ್ತು ಪರಾರಿಯಾದ ಕಳ್ಳ
ಅಕ್ಷತಾ ವರ್ಕಾಡಿ
|

Updated on: Apr 11, 2024 | 7:24 PM

Share

ಪಂಜಾಬ್‌: ದರೋಡೆ, ಕೊಲೆ ಹೀಗೆ ಹಲವು ಅಪರಾಧಗಳ ವರದಿಗಳು ಪ್ರತಿದಿನವೂ ಹೊರಬರುತ್ತಿವೆ. ಇದೀಗ ಮನೆಯ ಹೊರಗೆ ಕುಳಿತಿದ್ದ ವೃದ್ದೆಯ ಕಿವಿಯೋಲೆ ಕಿತ್ತು ಪರಾರಿಯಾಗಿರುವ ಘಟನೆ ಪಂಜಾಬ್‌ನ ಪಟಿಯಾಲಾದ ತೇಜ್ ಬಾಗ್ ಕಾಲೋನಿಯಲ್ಲಿ ನಡೆದಿದೆ. ಕಳ್ಳ ಕಿವಿಯೋಲೆ ಕಿತ್ತು ಪರಾರಿಯಾದ ಸಂಪೂರ್ಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ.

ಫೋಲನ್ ದೇವ(60) ವೃದ್ಧೆ ಮನೆಯ ಹೊರಗೆ ಕುರ್ಚಿಯಲ್ಲಿ ಕುಳಿತಿರುವ ವೇಳೆ ಕದೀಮರು ಕೈಚಳ ತೋರಿಸಿದ್ದು, ಚಿನ್ನದ ಕಿವಿಯೋಲೆಯೊಂದಿಗೆ ಪರಾರಿಯಾಗಿದ್ದಾರೆ. ಮಾಹಿತಿ ಪ್ರಕಾರ ವೃದ್ದೆ ಕೆಲ ತಿಂಗಳ ಹಿಂದೆ ರಸ್ತೆ ಅಪಘಾತದಿಂದಾಗಿ ಕೈಗೆ ಗಾಯವಾಗಿತ್ತು. ಜೊತೆಗೆ ಕೈಗೆ ಪ್ಲಾಸ್ಟರ್ ಕೂಡ ಹಾಕಲಾಗಿತ್ತು. ಇದರಿಂದಾಗಿ ಈ ವೃದ್ಧೆ ಬಿಸಿಲು ತೆಗೆಕೊಳ್ಳಲು ಮನೆಯ ಹೊರಗೆ ಕುಳಿತ್ತಿದ್ದಾರೆ.

ಇದನ್ನೂ ಓದಿ: 7 ಕೆಜಿ ಚಿನ್ನದಿಂದ ತಯಾರಿಸಿದ ರಾಮಾಯಣ ಪುಸ್ತಕ; ಅಯೋಧ್ಯಾ ರಾಮನಿಗೆ ಸಮರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ

ಅಷ್ಟರಲ್ಲಿ ಮುಖಕ್ಕೆ ಮಾಸ್ಕ್​​​ ಹಾಕಿಕೊಂಡ ಕಳ್ಳನೊಬ್ಬ ವೃದ್ಧೆಯ ಕಿವಿಯಲ್ಲಿದ್ದ ಚಿನ್ನದ ಕಿವಿಯೋಲೆಗಳನ್ನು ಕದ್ದೊಯ್ದಿದ್ದು ಸ್ಥಳದಿಂದ ಪರಾರಿಯಾಗಿದ್ದಾನೆ.ಈ ಘಟನೆಯ ಸಂಬಂಧಿಸಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ