AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: 7ನೇ ಮಹಡಿಯಿಂದ ಬೀದಿನಾಯಿಯನ್ನು ಎಸೆದು ವಿಕೃತಿ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಟ್ಟಡದ ಏಳನೇ ಮಹಡಿಯಿಂದ ಬೀದಿ ನಾಯಿಯನ್ನು ಎಸೆಯಲಾಗಿದೆ. ಪರಿಣಾಮವಾಗಿ ಸ್ಥಳದಲ್ಲೇ ನಾಯಿ ಸಾವನ್ನಪ್ಪಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ಘಟನೆಯನ್ನು ಪೀಪಲ್ ಫಾರ್ ಅನಿಮಲ್ಸ್‌ನ ಸುರಭಿ ರಾವತ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಇಂತಹ ಹೀನಾ ಕೃತ್ಯಗೈದ್ದವರ ವಿರುದ್ಧ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Video Viral: 7ನೇ ಮಹಡಿಯಿಂದ ಬೀದಿನಾಯಿಯನ್ನು ಎಸೆದು ವಿಕೃತಿ; ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Jun 25, 2024 | 11:07 AM

Share

ಉತ್ತರ ಪ್ರದೇಶ: 7ನೇ ಮಹಡಿಯಿಂದ ಬೀದಿನಾಯಿಯನ್ನು ಎಸೆದು ವಿಕೃತಿ ಮರೆದಿರುವ ಘಟನೆ ನಡೆದಿದೆ. ಕಳೆದ ಗುರುವಾರ(ಜೂ. 20) ನೋಯ್ಡಾದ ಸೆಕ್ಟರ್ 1 ರ ವಿಹಾನ್ ಹೆರಿಟೇಜ್ ಸಫೈರ್ ಸೊಸೈಟಿಯಲ್ಲಿ ಈಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಹೀನಾ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. 7ನೇ ಮಹಡಿಯಿಂದ ಬಿದ್ದ ರಭಸಕ್ಕೆ ನಾಯಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಗ್ರೇಟರ್ ನೋಯ್ಡಾದ ವಿಹಾನ್ ಹೆರಿಟೇಜ್ ಸಫೈರ್ ಸೊಸೈಟಿಯ ಕಟ್ಟಡದ ಏಳನೇ ಮಹಡಿಯಿಂದ ಬೀದಿ ನಾಯಿಯನ್ನು ಎಸೆಯಲಾಗಿದೆ. ಪರಿಣಾಮವಾಗಿ ತಕ್ಷಣ ಸಾವನ್ನಪ್ಪಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ಘಟನೆಯನ್ನು ಪೀಪಲ್ ಫಾರ್ ಅನಿಮಲ್ಸ್‌ನ ಸುರಭಿ ರಾವತ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಇಂತಹ ಹೀನಾ ಕೃತ್ಯಗೈದ್ದವರ ವಿರುದ್ಧ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಬೃಹತ್‌ ಗಾಳಿಪಟದೊಂದಿಗೆ ಆಕಾಶಕ್ಕೆ ಹಾರಿದ ಮೂರು ವರ್ಷದ ಮಗು

ವಿಡಿಯೋ ಇಲ್ಲಿದೆ ನೋಡಿ:

ಕಟ್ಟಡದಿಂದ ನಾಯಿಯನ್ನು ಯಾರು ಎಸೆದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅಪರಾಧಿಯನ್ನು ಗುರುತಿಸಲು ಪೊಲೀಸರು ಪ್ರಸ್ತುತ ಸಿಸಿಟಿವಿ ದೃಶ್ಯಾವಳಿಗಳನ್ನು ತನಿಖೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ. @surbhirawatpfa ಟ್ವಿಟರ್​​ ಖಾತೆಯಲ್ಲಿ ಜೂನ್​​ 22ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 39 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್