AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬದಂದು ಬಾಯ್​ಫ್ರೆಂಡ್ ಎದುರು ಸ್ನೇಹಿತನಿಗೆ ಮೊದಲು ಕೇಕ್ ತಿನ್ನಿಸಿದ ಯುವತಿ, ಆಮೇಲೇನಾಯ್ತು ನೋಡಿ

ಹುಟ್ಟುಹಬ್ಬದಂದು ಮೊದಲ ಮೊದಲು ಖುಷಿಯಿಂದಲೇ ಓಡಾಡಿಕೊಂಡಿದ್ದ ಗೆಳೆಯ ಏಕಾಏಕಿ ಕೋಪಗೊಳ್ಳುತ್ತಾನೆ. ಅಲ್ಲಿದ್ದುದೆಲ್ಲವನ್ನೂ ನೆಲಕ್ಕೆ ಎಸೆದು ಕೋಪ ವ್ಯಕ್ತಪಡಿಸುತ್ತಾನೆ. ಇದೆಲ್ಲಕ್ಕೂ ಕಾರಣ ಆತನ ಪ್ರೇಯಸಿ.ಯುವತಿ ತನ್ನ ಪಕ್ಕದಲ್ಲಿ ನಿಂತಿದ್ದ ಗೆಳೆಯನಿಗೆ ಕೇಕ್ ಮೊದಲು ತಿನ್ನಿಸಿದ ಪರಿಣಾಮ ಆಕೆಯ ಬಾಯ್​ಫ್ರೆಂಡ್ ಕೋಪಗೊಂಡು ಗೆಳೆತಿ ಮುಂದೆ ರೇಗಾಡಿದ್ದಾನೆ.

ಹುಟ್ಟುಹಬ್ಬದಂದು ಬಾಯ್​ಫ್ರೆಂಡ್ ಎದುರು ಸ್ನೇಹಿತನಿಗೆ ಮೊದಲು ಕೇಕ್ ತಿನ್ನಿಸಿದ ಯುವತಿ, ಆಮೇಲೇನಾಯ್ತು ನೋಡಿ
ಗಲಾಟೆ
ನಯನಾ ರಾಜೀವ್
|

Updated on: Dec 26, 2025 | 10:28 AM

Share

ಹುಬ್ಬಹಬ್ಬ ರಣರಂಗವಾಗಿ ಮಾರ್ಪಟ್ಟಿತ್ತು , ಬಾಯ್​ಫ್ರೆಂಡ್ ಎದುರು ತನ್ನ ಆತ್ಮೀಯ ಸ್ನೇಹಿತನಿಗೆ ಯುವತಿ ಮೊದಲು ಕೇಕ್(Cake) ತಿನ್ನಿಸಿದ್ದಕ್ಕೆ ದೊಡ್ಡ ಜಗಳವೇ ನಡೆದುಹೋಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಗೆಳೆಯನೊಬ್ಬ ತನ್ನ ಗೆಳತಿಯ ಹುಟ್ಟುಹಬ್ಬವನ್ನು ಎಂದೂ ಮರೆಯದ ರೀತಿ ಆಚರಿಸಲು ಹಲವು ಬಗೆಯ ಅಲಂಕಾರವನ್ನು ಮಾಡಿದ್ದ,ಎಲ್ಲೆಲ್ಲೂ ದೀಪಗಳು, ಕೇಕ್​ಗಳು ರಾರಾಜಿಸುತ್ತಿದ್ದವು. ಆದರೆ ಆ ಸಂತೋಷ ಕೆಲವೇ ಕೆಲವು ನಿಮಿಷಗಳಿಗೆ ಸೀಮಿತವಾಗಿತ್ತು.

ಯುವತಿ ತನ್ನ ಪಕ್ಕದಲ್ಲಿ ನಿಂತಿದ್ದ ಗೆಳೆಯನಿಗೆ ಕೇಕ್ ಮೊದಲು ತಿನ್ನಿಸಿದ ಪರಿಣಾಮ ಆಕೆಯ ಬಾಯ್​ಫ್ರೆಂಡ್ ಕೋಪಗೊಂಡು ಗೆಳೆತಿ ಮುಂದೆ ರೇಗಾಡಿದ್ದಾನೆ. ಆಕೆ ತನಗೆ ಮೊದಲು ಕೇಕ್ ತಿನ್ನಿಸಬೇಕೆಂದು ಆತ ಬಯಸಿದ್ದ. ಆದರೆ ಗೆಳತಿ ನಡೆದುಕೊಂಡಿದ್ದನ್ನು ಕಂಡು ಆತನಿಗೆ ಬೇಸರಗೊಂಡು. ಅಲ್ಲಿದ್ದ ಕೇಕ್, ಅಲಂಕಾರಿಕ ವಸ್ತುಗಳೆಲ್ಲವನ್ನೂ ನಾಶಪಡಿಸಿದ್ದಾರೆ. ವೀಕ್ಷಕರು ಮಿಶ್ರ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ಅನೇಕರು ಗೆಳೆಯನ ನಡವಳಿಕೆಯನ್ನು ಟೀಕಿಸಿದ್ದಾರೆ. ಈ ಸಂಬಂಧ ಹೆಚ್ಚು ದಿನ ಬಾಳುವುದಿಲ್ಲ ಎಂದು ಹೇಳಿದ್ದಾರೆ. ಕೆಲವೊಂದು ಸಂಬಂಧಗಳು ಹಾಗೆ ಹೆಣ್ಣಾಗಲಿ, ಗಂಡಾಗಲೀ ತಮ್ಮ ಗೆಳೆಯ ಅಥವಾ ಗೆಳತಿ ತಮಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡಬೇಕೆಂದು ಬಯಸುತ್ತಾರೆ. ಆದರೆ ಅದು ಸಾಧ್ಯವಾಗದಿದ್ದಾಗ, ತಾವು ಕೊಟ್ಟಿರುವ ಪ್ರೀತಿ ಸಾಲಲಿಲ್ಲವೇ ಎಂದು ಬೇಸರ ಪಡುತ್ತಾ, ದ್ವೇಷ ಬೆಳೆಸಿಕೊಳ್ಳುತ್ತಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ