AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬದಂದು ಬಾಯ್​ಫ್ರೆಂಡ್ ಎದುರು ಸ್ನೇಹಿತನಿಗೆ ಮೊದಲು ಕೇಕ್ ತಿನ್ನಿಸಿದ ಯುವತಿ, ಆಮೇಲೇನಾಯ್ತು ನೋಡಿ

ಹುಟ್ಟುಹಬ್ಬದಂದು ಮೊದಲ ಮೊದಲು ಖುಷಿಯಿಂದಲೇ ಓಡಾಡಿಕೊಂಡಿದ್ದ ಗೆಳೆಯ ಏಕಾಏಕಿ ಕೋಪಗೊಳ್ಳುತ್ತಾನೆ. ಅಲ್ಲಿದ್ದುದೆಲ್ಲವನ್ನೂ ನೆಲಕ್ಕೆ ಎಸೆದು ಕೋಪ ವ್ಯಕ್ತಪಡಿಸುತ್ತಾನೆ. ಇದೆಲ್ಲಕ್ಕೂ ಕಾರಣ ಆತನ ಪ್ರೇಯಸಿ.ಯುವತಿ ತನ್ನ ಪಕ್ಕದಲ್ಲಿ ನಿಂತಿದ್ದ ಗೆಳೆಯನಿಗೆ ಕೇಕ್ ಮೊದಲು ತಿನ್ನಿಸಿದ ಪರಿಣಾಮ ಆಕೆಯ ಬಾಯ್​ಫ್ರೆಂಡ್ ಕೋಪಗೊಂಡು ಗೆಳೆತಿ ಮುಂದೆ ರೇಗಾಡಿದ್ದಾನೆ.

ಹುಟ್ಟುಹಬ್ಬದಂದು ಬಾಯ್​ಫ್ರೆಂಡ್ ಎದುರು ಸ್ನೇಹಿತನಿಗೆ ಮೊದಲು ಕೇಕ್ ತಿನ್ನಿಸಿದ ಯುವತಿ, ಆಮೇಲೇನಾಯ್ತು ನೋಡಿ
ಗಲಾಟೆ
ನಯನಾ ರಾಜೀವ್
|

Updated on: Dec 26, 2025 | 10:28 AM

Share

ಹುಬ್ಬಹಬ್ಬ ರಣರಂಗವಾಗಿ ಮಾರ್ಪಟ್ಟಿತ್ತು , ಬಾಯ್​ಫ್ರೆಂಡ್ ಎದುರು ತನ್ನ ಆತ್ಮೀಯ ಸ್ನೇಹಿತನಿಗೆ ಯುವತಿ ಮೊದಲು ಕೇಕ್(Cake) ತಿನ್ನಿಸಿದ್ದಕ್ಕೆ ದೊಡ್ಡ ಜಗಳವೇ ನಡೆದುಹೋಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಗೆಳೆಯನೊಬ್ಬ ತನ್ನ ಗೆಳತಿಯ ಹುಟ್ಟುಹಬ್ಬವನ್ನು ಎಂದೂ ಮರೆಯದ ರೀತಿ ಆಚರಿಸಲು ಹಲವು ಬಗೆಯ ಅಲಂಕಾರವನ್ನು ಮಾಡಿದ್ದ,ಎಲ್ಲೆಲ್ಲೂ ದೀಪಗಳು, ಕೇಕ್​ಗಳು ರಾರಾಜಿಸುತ್ತಿದ್ದವು. ಆದರೆ ಆ ಸಂತೋಷ ಕೆಲವೇ ಕೆಲವು ನಿಮಿಷಗಳಿಗೆ ಸೀಮಿತವಾಗಿತ್ತು.

ಯುವತಿ ತನ್ನ ಪಕ್ಕದಲ್ಲಿ ನಿಂತಿದ್ದ ಗೆಳೆಯನಿಗೆ ಕೇಕ್ ಮೊದಲು ತಿನ್ನಿಸಿದ ಪರಿಣಾಮ ಆಕೆಯ ಬಾಯ್​ಫ್ರೆಂಡ್ ಕೋಪಗೊಂಡು ಗೆಳೆತಿ ಮುಂದೆ ರೇಗಾಡಿದ್ದಾನೆ. ಆಕೆ ತನಗೆ ಮೊದಲು ಕೇಕ್ ತಿನ್ನಿಸಬೇಕೆಂದು ಆತ ಬಯಸಿದ್ದ. ಆದರೆ ಗೆಳತಿ ನಡೆದುಕೊಂಡಿದ್ದನ್ನು ಕಂಡು ಆತನಿಗೆ ಬೇಸರಗೊಂಡು. ಅಲ್ಲಿದ್ದ ಕೇಕ್, ಅಲಂಕಾರಿಕ ವಸ್ತುಗಳೆಲ್ಲವನ್ನೂ ನಾಶಪಡಿಸಿದ್ದಾರೆ. ವೀಕ್ಷಕರು ಮಿಶ್ರ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ಅನೇಕರು ಗೆಳೆಯನ ನಡವಳಿಕೆಯನ್ನು ಟೀಕಿಸಿದ್ದಾರೆ. ಈ ಸಂಬಂಧ ಹೆಚ್ಚು ದಿನ ಬಾಳುವುದಿಲ್ಲ ಎಂದು ಹೇಳಿದ್ದಾರೆ. ಕೆಲವೊಂದು ಸಂಬಂಧಗಳು ಹಾಗೆ ಹೆಣ್ಣಾಗಲಿ, ಗಂಡಾಗಲೀ ತಮ್ಮ ಗೆಳೆಯ ಅಥವಾ ಗೆಳತಿ ತಮಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡಬೇಕೆಂದು ಬಯಸುತ್ತಾರೆ. ಆದರೆ ಅದು ಸಾಧ್ಯವಾಗದಿದ್ದಾಗ, ತಾವು ಕೊಟ್ಟಿರುವ ಪ್ರೀತಿ ಸಾಲಲಿಲ್ಲವೇ ಎಂದು ಬೇಸರ ಪಡುತ್ತಾ, ದ್ವೇಷ ಬೆಳೆಸಿಕೊಳ್ಳುತ್ತಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?