AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಯಿಂದ ಬಾಯಿಗೆ ಉಸಿರು ಕೊಟ್ಟು ಊಸರವಳ್ಳಿಯ ಜೀವ ಉಳಿಸಿದ ವ್ಯಕ್ತಿ; ವಿಡಿಯೋ ವೈರಲ್​​​​

ಸಾಮಾನ್ಯವಾಗಿ ಹಲ್ಲಿ, ಜಿರಳೆ, ಈ ಊಸರವಳ್ಳಿಯಂತಹ ಜೀವಿಗಳನ್ನು ನೋಡಿದಾಗ 'ಛೀ.......' ಅಂತ ಅನ್ನುವವರೇ ಹೆಚ್ಚು. ಇದಲ್ಲದೇ ಇವುಗಳನ್ನು ನೋಡಿ ಹೆದರಿ ಓಡಿ ಹೋಗುವವರು ಇದ್ದಾರೆ. ಆದ್ರೆ ಇಲ್ಲೊಬ್ಬರು ಬಾಯಿಂದ ಬಾಯಿಗೆ ಉಸಿರು ನೀಡಿ ಊಸರವಳ್ಳಿಗೆ ಮರುಜೀವ ನೀಡಿದ್ದಾರೆ.

Viral Video: ಬಾಯಿಂದ ಬಾಯಿಗೆ ಉಸಿರು ಕೊಟ್ಟು ಊಸರವಳ್ಳಿಯ ಜೀವ ಉಳಿಸಿದ ವ್ಯಕ್ತಿ; ವಿಡಿಯೋ ವೈರಲ್​​​​
Viral VideoImage Credit source: twitter
TV9 Web
| Edited By: |

Updated on: Oct 12, 2023 | 10:46 AM

Share

ಸಾಮಾಜಿಕ ಜಾಲತಾಣ (Social Media) ದಲ್ಲಿ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತವೆ. ಆದರೆ ಕೆಲವೊಂದು ವಿಡಿಯೋಗಳು ನೆಟ್ಟಿಗರ ಮನ ಗೆಲ್ಲುತ್ತದೆ. ಅಂತದ್ದೇ ವಿಡಿಯೋ ಒಂದು ಇದೀಗಾ ಎಲ್ಲೆಡೆ ವೈರಲ್​ ಆಗಿದೆ. ಹೌದು ರಸ್ತೆ ಬದಿಯಲ್ಲಿ ಸತ್ತ ರೀತಿಯಲ್ಲಿ ಬಿದ್ದಿದ್ದ ಊಸರವಳ್ಳಿಗೆ(Chameleon) ಸಿಪಿಆರ್ ನೀಡಿ ರಕ್ಷಿಸಿದ ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್(Viral)​ ಆಗಿದೆ. ಸಾಮಾನ್ಯವಾಗಿ ಹಲ್ಲಿ, ಜಿರಳೆ, ಈ ಊಸರವಳ್ಳಿಯಂತಹ ಜೀವಿಗಳನ್ನು ನೋಡಿದಾಗ ‘ಛೀ…….’ ಅಂತ ಅನ್ನುವವರೇ ಹೆಚ್ಚು. ಇದಲ್ಲದೇ ಇವುಗಳನ್ನು ನೋಡಿ ಹೆದರಿ ಓಡಿ ಹೋಗುವವರು ಇದ್ದಾರೆ. ಆದ್ರೆ ಇಲ್ಲೊಬ್ಬರು ಬಾಯಿಂದ ಬಾಯಿಗೆ ಉಸಿರು ನೀಡಿ ಊಸರವಳ್ಳಿಗೆ ಮರುಜೀವ ನೀಡಿದ್ದಾರೆ. ಹೃದಯ ಬಡಿತ ನಿಲ್ಲಿಸಿ ಹೆಣದಂತಿದ್ದ ಈ ಜೀವಿಗೆ ಮರು ಜೀವ ನೀಡಿ ತನ್ನ ಮನೆಯಲ್ಲಿಯೇ ಸಾಕು ಪ್ರಾಣಿಯಂತೆ ಮುದ್ದಾಗಿ ಸಾಕಿದ್ದಾರೆ. ಈ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ‘ಮಾನವೀಯತೆ ಇನ್ನೂ ಭೂಮಿಯ ಮೇಲೆ ಅಸ್ತಿತ್ವದಲ್ಲಿದೆ’ ಎಂದು ಕಾಮೆಂಟ್​​​ ಮಾಡಿದ್ದಾರೆ.

ಸಿಪಿಆರ್ ನೀಡಿ ಊಸರವಳ್ಳಿಯ ಜೀವ ಉಳಿಸಿದ ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: 5 ಕೋಟಿ ರೂ ಬೆಲೆಯ ವಿಶ್ವದ ಅತ್ಯಂತ ದುಬಾರಿ ಹಾಸಿಗೆ; ಇದರ ವಿಶೇಷತೆ ಏನು ಗೊತ್ತಾ?

@TheFigen_ ಎಂಬ ಟ್ವಿಟರ್​​(‘X’) ಬಳಕೆದಾರರು ಈ ವಿಡಿಯೋವನ್ನು ಅಕ್ಟೋಬರ್​​​ 10 ರಂದು ಹಂಚಿಕೊಂಡಿದ್ದು, ಇದೀಗಾಗಲೇ ಕೇವಲ 2ದಿನಗಳಲ್ಲಿ 8.1 ಮಿಲಿಯನ್​​ ವೀಕ್ಷಣೆಯನ್ನು ಪಡೆದುಕೊಂಡಿದೆ. ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ, ಒಬ್ಬ ವ್ಯಕ್ತಿಯು ಸಿಪಿಆರ್ ನೀಡುವ ಮೂಲಕ ಸತ್ತ ಜೀವವನ್ನು ಉಳಿಸಲು ಪ್ರಯತ್ನಿಸುತ್ತಿರುವುದನ್ನು ನೀವು ನೋಡಬಹುದು. ಆ ವ್ಯಕ್ತಿ ತನ್ನ ಕೈಗಳಿಂದ ಬಲವಾಗಿ ಊಸರವಳ್ಳಿಯ ಎದೆಯನ್ನು ಪಂಪ್ ಮಾಡುತ್ತಲೇ ಇರುತ್ತಾರೆ. ಇದಾದ ಬಳಿಕ ಅವರು ತನ್ನ ಬಾಯಿಂದ ಅದರ ಬಾಯಿಗೆ ಉಸಿರು ನೀಡಿ , ಕೊನೆಗೆ ಪ್ರಥಮ ಚಿಕಿತ್ಸೆ ನೀಡಿ ಆ ಜೀವಿಗೆ ಮರುಜೀವವನ್ನು ನೀಡಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ