AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಿರತೆಯನ್ನು ಮೂರ್ಖನನ್ನಾಗಿ ಮಾಡಿದ ಮೊಸಳೆ.. ಆಮೇಲ್​ ಏನಾಯ್ತು?​

ವಿಡಿಯೋ ನೋಡಿದ ನೆಟ್ಟಿಗರು ಬಾರೀ ಇಷ್ಟಪಟ್ಟಿದ್ದು ಕಾಮೆಂಟ್​ ಹಾಕುವ ಮೂಲಕ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. 14 ಸೆಕೆಂಡುಗಳ ಈ ವಿಡಿಯೋ 3,000 ಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಂಡಿದೆ.

Viral Video: ಚಿರತೆಯನ್ನು ಮೂರ್ಖನನ್ನಾಗಿ ಮಾಡಿದ ಮೊಸಳೆ.. ಆಮೇಲ್​ ಏನಾಯ್ತು?​
shruti hegde
|

Updated on:May 31, 2021 | 3:21 PM

Share

ಪ್ರಾಣಿಗಳ ಕಿತ್ತಾಟ ವಿಡಿಯೋ ಸಾಮಾನ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ಬಾರೀ ಸದ್ದು ಮಾಡುತ್ತವೆ. ಕಿತ್ತಾಡದ ದೃಶ್ಯವು ಕೆಲವು ಬಾರಿ ಬೆರಗಾಗುವಂತೆ ಮಾಡಿದರೂ ಇನ್ನು ಕೆಲವು ತಮಾಷೆಯಾಗಿರುತ್ತದೆ. ನೀರು ಕುಡಿಯಲೆಂದ ಬಂದ ಚಿರತೆಯನ್ನು ಮೂರ್ಝನನ್ನಾಗಿ ಮಾಡಿದ ಮೊಸಳೆಯ ವಿಡಿಯೋ ಇದೀಗ ನೋಡುಗರಿಗೆ ಅಚ್ಚರಿ ಮೂಡಿಸುವಂತಿದೆ. ವಿಡಿಯೋ ನೋಡಿದ ನೆಟ್ಟಿಗರು ‘ಅದ್ಭುತ’ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಬೇರೆ ಪ್ರಾಣಿಗಳಿಗಳ ಬೇಟೆಗಾಗಿ ಸಂಚು ಹೂಡುತ್ತಾ ಚಿರತೆ ಕಾಯುತ್ತಿರುವ ದೃಶ್ಯವನ್ನು ನೋಡಿರಬಹುದು. ಸದ್ದಿಲ್ಲದೆ ಮರದ ಮೇಲೆ ಕೂರು, ಕೆಂಗಣ್ಣಿನಿಂದ ಗುರಾಯಿಸುತ್ತಾ ತನ್ನ ಹಸಿವನ್ನು ನೀಗಿಸಿಕೊಳ್ಳಲು ಇತರ ಪ್ರಾಣಿಗಳನ್ನು ಹುಡುಕುತ್ತಿರುತ್ತದೆ. ಆ ಚಿರತೆಯು ಒಂದೇ ಕ್ಷಣ ಹೆದರಿ ಪರಾರಿಯಾದ ದೃಶ್ಯ ಸೆರೆಯಾಗಿದೆ. ವಿಡಿಯೋ ನೋಡಿದ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ವಿಡಿಯೋ ಕ್ಲಿಪ್​ನಲ್ಲಿ ನೋಡುವಂತೆ ಚಿರತೆಯು ನೀರು ಕುಡಿಯಲೆಂದು ನದಿಯ ದಡಕ್ಕೆ ಬರುತ್ತಿರುತ್ತದೆ. ಬಾಯಾರಿಕೆಗೊಂಡ ಚಿರತೆ, ಇನ್ನೇನು ನೀರು ಕುಡಿಯಬೇಕು ಅನ್ನುವಷ್ಟರಲ್ಲಿ ನೀರಿನಲ್ಲಿ ಅಡಗಿದ್ದ ಮೊಸಳೆಯು ಒಮ್ಮೆಲೆ ಮೇಲೇರುತ್ತದೆ. ತತ್​ಕ್ಷಣಕ್ಕೆ ಹೆದರಿದ ಚಿರತೆ ಸ್ಥಳದಿಂದ ಎತ್ತರಕ್ಕೆ ಜಿಗಿದು ಪರಾರಿಯಾಗುತ್ತದೆ. ಗಾಬರಿಯಿಂದ ಚಿರತೆ ಓಡುವುದನ್ನು ನೀವೂ ನೋಡಿ..

ವಿಡಿಯೋ ನೋಡಿದ ನೆಟ್ಟಿಗರು ಬಾರೀ ಇಷ್ಟಪಟ್ಟಿದ್ದು ಕಾಮೆಂಟ್​ ಹಾಕುವ ಮೂಲಕ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. 14 ಸೆಕೆಂಡುಗಳ ಈ ವಿಡಿಯೋ 3,000 ಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಂಡಿದೆ.

ಇದನ್ನೂ ಓದಿ: 

ಚಿತ್ರದುರ್ಗದಲ್ಲಿ ಮನೆಯೊಳಗೆ ನುಗ್ಗಿದ ಚಿರತೆ; ಸ್ಥಳಕ್ಕೆ ಜಮಾಯಿಸಿದ ಸಾವಿರಾರು ಜನ

ಮೈಸೂರಿನ ವೃದ್ದೆ ನಾಪತ್ತೆ; ಚಿರತೆ ಹೊತ್ತೊಯ್ದಿರುವ ಶಂಕೆ

Published On - 3:19 pm, Mon, 31 May 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ