Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಇದು ಚಾಕೋಲೆಟ್​​​ ಫ್ಲೈಟ್; ಶೆಫ್ ಕೈಚಳಕಕ್ಕೆ ನೆಟ್ಟಿಗರಿಂದ ಮೆಚ್ಚುಗೆ​​

ಮೇ 20 ರಂದು ಚಾಕೋಲೆಟ್​​​ ಫ್ಲೈಟ್ ವಿಡಿಯೋವನ್ನು ಬಾಣಸಿಗ ಅಮೌರಿ ಗೈಚೋನ್ ತನ್ನ ಅಧಿಕೃತ ಇನ್ಸ್ಟಾಗ್ರಾಮ್​​ ಖಾತೆ(@amauryguichon)ಯಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಹಂಚಿಕೊಂಡ ದಿನದಿಂದ ಇಲ್ಲಿಯವರೆಗೆ(ಮೇ.31) 20.9 ಮಿಲಿಯನ್​​ ಅಂದರೆ 2ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೇ 765,970 ನೆಟ್ಟಿಗರು ವಿಡಿಯೋಗೆ ಲೈಕ್ಸ್​​​ ಮಾಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ.

Video Viral: ಇದು ಚಾಕೋಲೆಟ್​​​ ಫ್ಲೈಟ್; ಶೆಫ್ ಕೈಚಳಕಕ್ಕೆ ನೆಟ್ಟಿಗರಿಂದ ಮೆಚ್ಚುಗೆ​​
Follow us
ಅಕ್ಷತಾ ವರ್ಕಾಡಿ
|

Updated on: May 31, 2024 | 5:51 PM

ಚಾಕೊಲೇಟ್‌ನಿಂದ ತಯಾರಿಸಿದ ವಿಮಾನವೊಂದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. ಈ ವಿಮಾನವನ್ನು ಕಂಡು ಚಾಕೋಲೆಟ್​​​​​ ಪ್ರಿಯರು ಲೈಕ್ಸ್​​ಗಳ ಸುರುಮಳೆ ಸುರಿಸಿದ್ದಾರೆ. ಹೆಸರಾಂತ ಬಾಣಸಿಗ ಅಮೌರಿ ಗೈಚೋನ್ ಅವರು ಈ ಚಾಕೋಲೆಟ್ ಫ್ಲೈಟ್​ ತಯಾರಿಸಿದ್ದು, ಸ್ವತಃ ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮೇ 20 ರಂದು ಚಾಕೋಲೆಟ್​​​ ಫ್ಲೈಟ್ ವಿಡಿಯೋವನ್ನು ಬಾಣಸಿಗ ಅಮೌರಿ ಗೈಚೋನ್ ತನ್ನ ಅಧಿಕೃತ ಇನ್ಸ್ಟಾಗ್ರಾಮ್​​ ಖಾತೆ(@amauryguichon)ಯಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಹಂಚಿಕೊಂಡ ದಿನದಿಂದ ಇಲ್ಲಿಯವರೆಗೆ(ಮೇ.31) 20.9 ಮಿಲಿಯನ್​​ ಅಂದರೆ 2ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೇ 765,970 ನೆಟ್ಟಿಗರು ವಿಡಿಯೋಗೆ ಲೈಕ್ಸ್​​​ ಮಾಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಬಾಡಿಗೆ ಗರ್ಲ್ ಫ್ರೆಂಡ್; ಈ ಹುಡುಗಿಯ ಕಡೆಯಿಂದ ಸಿಂಗಲ್ಸ್​​​​ ಹುಡುಗರಿಗೆ ಬಿಗ್​​ ಆಫರ್​

ಸಂಪೂರ್ಣವಾಗಿ ಚಾಕೋಲೆಟ್ ಬಳಸಿ ಈ ಸುಂದರ ವಿಮಾನವನ್ನು ತಯಾರಿಸಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು. ವಿಮಾನದ ರೆಕ್ಕೆಯಿಂದ ಹಿಡಿದು ಕಿಟಕಿ, ಬಾಗಿಲುಗಳ ವರೆಗೆ ಸುಂದರವಾಗಿ ವಿನ್ಯಾಸಗೊಳಿಸಿದ್ದಾರೆ. ಕತಾರ್ ಏರ್‌ವೇಸ್ ವಿಮಾನವನ್ನು ತಯಾರಿಸಿದ್ದು, ವಿಮಾನದ ಲೋಗೋ ಹೆಸರುಗಳನ್ನು ಕೂಡ ಸುಂದರವಾಗಿ ಬರೆಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !