AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕನ್ ಶಾಪ್​ನಲ್ಲಿ ಕಾಗೆಯ ಕಾಲನ್ನು ಹಗ್ಗದಿಂದ ಕಟ್ಟಿದ ಮಾಲೀಕನಿಗೆ ಬುದ್ಧಿ ಕಲಿಸಿದ ಕಾಗೆಗಳು; ವಿಡಿಯೋ ವೈರಲ್

ಕಾಗೆಯನ್ನು ಹಗ್ಗದಿಂದ ಕಟ್ಟಿಹಾಕುತ್ತಿದ್ದಂತೆ ಬೇರೆ ಕಾಗೆಗಳು ಆ ಕಾಗೆಯನ್ನು ಬಿಡಿಸಲು ಚಿಕನ್ ಶಾಪ್ ಬಳಿ ಬಂದು ಕೂಗಲಾರಂಭಿಸಿವೆ. ಇದರಿಂದ ಆತಂಕಕ್ಕೀಡಾದ ಮಾಲೀಕ ತಾನು ಕಟ್ಟಿಹಾಕಿದ ಕಾಗೆಯನ್ನು ಬಿಟ್ಟಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ.

ಚಿಕನ್ ಶಾಪ್​ನಲ್ಲಿ ಕಾಗೆಯ ಕಾಲನ್ನು ಹಗ್ಗದಿಂದ ಕಟ್ಟಿದ ಮಾಲೀಕನಿಗೆ ಬುದ್ಧಿ ಕಲಿಸಿದ ಕಾಗೆಗಳು; ವಿಡಿಯೋ ವೈರಲ್
ಕಾಗೆ
ಸುಷ್ಮಾ ಚಕ್ರೆ
|

Updated on: Jul 18, 2024 | 3:15 PM

Share

ತಾಟಿಪಾಕ: ಆಂಧ್ರಪ್ರದೇಶದ ಅಂಬೇಡ್ಕರ್ ಕೋಣಸೀಮಾ ಜಿಲ್ಲೆಯ ತಾಟಿಪಾಕದ ಮಾರುಕಟ್ಟೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಚಿಕನ್ ಶಾಪ್ ಮಾಲೀಕನೊಬ್ಬ ಅಮಾಯಕ ಕಾಗೆಯನ್ನು ಹಗ್ಗದಿಂದ ಕಟ್ಟಿ ಹಾಕಿರುವ ಘಟನೆ ನಡೆದಿದೆ. ದಿನವೂ ಕಾಗೆಯ ಎಡೆಬಿಡದ ಕಾಟದಿಂದ ಸಿಟ್ಟಿಗೆದ್ದ ಅಂಗಡಿಯ ಮಾಲೀಕ ಆ ಕಾಗೆಯನ್ನು ಸುಮ್ಮನಾಗಿಸಲು ಹಗ್ಗದಿಂದ ಕಟ್ಟಿಹಾಕಿದ್ದಾನೆ. ಇದಾದ ನಂತರ ಹೊಸ ಸಮಸ್ಯೆ ಪ್ರಾರಂಭವಾಯಿತು.

ಈ ಘಟನೆಯ ವೀಡಿಯೋ ಅಂತರ್ಜಾಲದಲ್ಲಿ ಹರಿದಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಕಾಗೆಯ ಸಂಕಟದ ಕೂಗನ್ನು ಕೇಳಿದ ಇತರೆ ಕಾಗೆಗಳು ಸ್ವಲ್ಪ ಸಮಯದೊಳಗೆ ಮಾರುಕಟ್ಟೆಯಲ್ಲಿ ಜಮಾಯಿಸಿ, ಜೋರಾಗಿ ಒಕ್ಕೊರಲಿನಿಂದ ಕೂಗಲಾರಂಭಿಸಿದವು. ಕಾ ಕಾ ಎಂಬ ಕಾಗೆಗಳು ಕಿವಿಗಡಚಿಕ್ಕುವ ಕೂಗನ್ನು ಕೇಳಿ ಎಲ್ಲ ವ್ಯಾಪಾರಿಗಳು ಗಲಾಟೆ ಮಾಡಿದರು. ಇದರಿಂದ ಇತರ ವ್ಯಾಪಾರಿಗಳು ಮತ್ತು ಮಾರುಕಟ್ಟೆಗೆ ಹೋಗುವವರು ಸಂಕಷ್ಟದ ಸ್ಥಿತಿಯಲ್ಲಿ ಸಿಲುಕಿದರು.

ಇದನ್ನೂ ಓದಿ: Viral Video: ಕೇರಳದ ದೇವಾಲಯಕ್ಕೆ ಸೀರೆಯುಟ್ಟ ವಿದೇಶಿ ಮಹಿಳೆಗೆ ನಿರ್ಬಂಧ; ವಿಡಿಯೋ ವೈರಲ್

ಈ ಕರ್ಕಶ ಶಬ್ದವನ್ನು ಸಹಿಸಲಾಗದೆ, ಇತರ ಅಂಗಡಿಯವರು ಆ ಕಾಗೆಯನ್ನು ಬಿಡುವಂತೆ ಚಿಕನ್ ಅಂಗಡಿಯ ಮಾಲೀಕರಿಗೆ ಮನವಿ ಮಾಡಿದರು. ಕೊನೆಗೂ ಚಿಕನ್ ಶಾಪ್ ಮಾಲೀಕನಿಗೆ ಕಾಗೆಯನ್ನು ಬಿಡಿಸಿ ಬಿಡದೆ ಬೇರೆ ದಾರಿ ಇರಲಿಲ್ಲ. ಹೀಗಾಗಿ, ತಾನು ಕಟ್ಟಿಹಾಕಿದ ಕಾಗೆಯನ್ನು ಬಿಟ್ಟು ಕಳಿಸಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ