AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಾಜೀನಾಮೆಗೆ ಒತ್ತಾಯ ಹೆಚ್ಚಾಗುತ್ತಿದ್ದಂತೆ, ಮೊಬೈಲ್‌ ಸ್ವಿಚ್‌-ಆಫ್‌ ಮಾಡಿದ್ರಾ ಶಾಸಕ ಪ್ರದೀಪ್‌ ಈಶ್ವರ್? 

ಲೋಕಸಭಾ ಚುನಾವಣೆಯಲ್ಲಿ ಡಾ. ಕೆ. ಸುಧಾಕರ್‌  ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ  ಒಂದೇ ಒಂದು ಮತದ ಅಂತರದಲ್ಲಿ ಗೆದ್ದರೂ ಕೂಡಾ ನಾನು ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಡ್ತೀನಿ ಎಂದು ಪ್ರದೀಪ್‌ ಈಶ್ವರ್‌ ಚಾಲೆಂಜ್‌ ಮಾಡಿದ್ರು. ಆದರೆ ಇದೀಗ ಶಾಸಕ ಸವಾಲಿನಲ್ಲಿ ಸೋತಿದ್ದು, ಒಂದೆಡೆ ಶಾಸಕ ಟ್ರೋಲ್‌ ಆಗುತ್ತಿರುವ ಜೊತೆಜೊತೆಗೆ ರಾಜೀನಾಮೆಗೂ ಒತ್ತಾಯ  ಹೆಚ್ಚಾಗುತ್ತಿದ್ದೆ. ಇನ್ನೊಂದೆಡೆ ಪ್ರದೀಪ್‌ ಈಶ್ವರ್‌ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿ ಕುಳಿತಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

Viral Video: ರಾಜೀನಾಮೆಗೆ ಒತ್ತಾಯ ಹೆಚ್ಚಾಗುತ್ತಿದ್ದಂತೆ, ಮೊಬೈಲ್‌ ಸ್ವಿಚ್‌-ಆಫ್‌ ಮಾಡಿದ್ರಾ ಶಾಸಕ ಪ್ರದೀಪ್‌ ಈಶ್ವರ್? 
ಮಾಲಾಶ್ರೀ ಅಂಚನ್​
| Edited By: |

Updated on: Jun 06, 2024 | 10:38 AM

Share

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಕೆ ಸುಧಾಕರ್‌ ಅವರಿಗೆ ಒಂದೇ ಒಂದು ಮತದ ಲೀಡ್‌ ಸಿಕ್ಕರೂ ನಾನು  ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದರು. ಸದ್ಯ    ಇದೀಗ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ  ಡಾ. ಕೆ. ಸುಧಾಕರ್‌ ಅವರು ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಸುಧಾಕರ್‌ ಗೆಲವಿನ ಬೆನ್ನಲ್ಲೇ ಒಂದೆಡೆ ಶಾಸಕ ಟ್ರೋಲ್‌ ಆಗುತ್ತಿರುವ ಜೊತೆಜೊತೆಗೆ ರಾಜೀನಾಮೆಗೂ ಒತ್ತಾಯ  ಹೆಚ್ಚಾಗುತ್ತಿದ್ದೆ. ಇನ್ನೊಂದೆಡೆ ಪ್ರದೀಪ್‌ ಈಶ್ವರ್‌ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿ ಕುಳಿತಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಕೆಲ ದಿನಗಳ ಹಿಂದೆ ಶಾಸಕ ಪ್ರದೀಪ್‌ ಈಶ್ವರ್‌ ಸುದ್ದಿಗೋಷ್ಠಿಯಲ್ಲಿ ಡಾ. ಕೆ. ಸುಧಾಕರ್‌ ಅವರು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಒಂದೇ ಒಂದು ವೋಟ್‌ ಹೆಚ್ಚು ತೆಗೆದುಕೊಂಡರೂ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನಿಡ್ತೀನಿ ಅಂದಿದ್ರು. ಆದರೆ ಈ ಸವಾಲಿನಲ್ಲಿ ಶಾಸಕ ಸೋತಿದ್ದು, ರಾಜೀನಾಮೆ ಯಾವಾಗ ಕೊಡ್ತೀರಿ ಸ್ವಾಮಿ ಎಂದು ನೆಟ್ಟಿಗರು ಪ್ರಶ್ನೆ ಕೇಳ್ತಿದ್ದಾರೆ. ಫಲಿತಾಂಶದ ಬಳಿಕ ಎಲ್ಲೂ ಕಾಣಿಸಿಕೊಳ್ಳದ  ಪ್ರದೀಪ್‌ ಈಶ್ವರ್‌ ಮೊಬೈಲ್‌ ಅನ್ನು ಕೂಡಾ ಸ್ವಿಚ್‌ ಆಫ್‌ ಮಾಡಿ ಕುಳಿತಿದ್ದಾರೆ.

ಇದನ್ನೂ ಓದಿ:  ಶಾಸಕ ಸ್ಥಾನಕ್ಕೆ ಪ್ರದೀಪ್ ಈಶ್ವರ್ ರಾಜೀನಾಮೆ ನೀಡಿದ್ರಾ? ರಾಜೀನಾಮೆ ಪತ್ರ ವೈರಲ್!

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ವಿಡಿಯೋವೊಂದನ್ನು __sanathan_dharm_ ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ರಾಜೀನಾಮೆ ಕೊಡ್ತೀನಿ ಅಂತ ಹೇಳಿ ಫೋನ್‌ ಸ್ವಿಚ್‌ ಆಫ್‌ ಮಾಡಿ ಕುಳಿತಿದ್ದೀರಾ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.  ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಶಾಸಕ ರಾಜೀನಾಮೆ ಕೊಡೋವರೆಗೂ ಬಿಡ್ಬೇಡಿ ಅಂತ ತರಹೇವಾರಿ ಕಾಮೆಂಟ್ಸ್‌ಗಳು ಹರಿದುಬಂದಿವೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!