Viral Video: ರಾಜೀನಾಮೆಗೆ ಒತ್ತಾಯ ಹೆಚ್ಚಾಗುತ್ತಿದ್ದಂತೆ, ಮೊಬೈಲ್‌ ಸ್ವಿಚ್‌-ಆಫ್‌ ಮಾಡಿದ್ರಾ ಶಾಸಕ ಪ್ರದೀಪ್‌ ಈಶ್ವರ್? 

ಲೋಕಸಭಾ ಚುನಾವಣೆಯಲ್ಲಿ ಡಾ. ಕೆ. ಸುಧಾಕರ್‌  ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ  ಒಂದೇ ಒಂದು ಮತದ ಅಂತರದಲ್ಲಿ ಗೆದ್ದರೂ ಕೂಡಾ ನಾನು ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಡ್ತೀನಿ ಎಂದು ಪ್ರದೀಪ್‌ ಈಶ್ವರ್‌ ಚಾಲೆಂಜ್‌ ಮಾಡಿದ್ರು. ಆದರೆ ಇದೀಗ ಶಾಸಕ ಸವಾಲಿನಲ್ಲಿ ಸೋತಿದ್ದು, ಒಂದೆಡೆ ಶಾಸಕ ಟ್ರೋಲ್‌ ಆಗುತ್ತಿರುವ ಜೊತೆಜೊತೆಗೆ ರಾಜೀನಾಮೆಗೂ ಒತ್ತಾಯ  ಹೆಚ್ಚಾಗುತ್ತಿದ್ದೆ. ಇನ್ನೊಂದೆಡೆ ಪ್ರದೀಪ್‌ ಈಶ್ವರ್‌ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿ ಕುಳಿತಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

Viral Video: ರಾಜೀನಾಮೆಗೆ ಒತ್ತಾಯ ಹೆಚ್ಚಾಗುತ್ತಿದ್ದಂತೆ, ಮೊಬೈಲ್‌ ಸ್ವಿಚ್‌-ಆಫ್‌ ಮಾಡಿದ್ರಾ ಶಾಸಕ ಪ್ರದೀಪ್‌ ಈಶ್ವರ್? 
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 06, 2024 | 10:38 AM

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಕೆ ಸುಧಾಕರ್‌ ಅವರಿಗೆ ಒಂದೇ ಒಂದು ಮತದ ಲೀಡ್‌ ಸಿಕ್ಕರೂ ನಾನು  ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದರು. ಸದ್ಯ    ಇದೀಗ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ  ಡಾ. ಕೆ. ಸುಧಾಕರ್‌ ಅವರು ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಸುಧಾಕರ್‌ ಗೆಲವಿನ ಬೆನ್ನಲ್ಲೇ ಒಂದೆಡೆ ಶಾಸಕ ಟ್ರೋಲ್‌ ಆಗುತ್ತಿರುವ ಜೊತೆಜೊತೆಗೆ ರಾಜೀನಾಮೆಗೂ ಒತ್ತಾಯ  ಹೆಚ್ಚಾಗುತ್ತಿದ್ದೆ. ಇನ್ನೊಂದೆಡೆ ಪ್ರದೀಪ್‌ ಈಶ್ವರ್‌ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿ ಕುಳಿತಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಕೆಲ ದಿನಗಳ ಹಿಂದೆ ಶಾಸಕ ಪ್ರದೀಪ್‌ ಈಶ್ವರ್‌ ಸುದ್ದಿಗೋಷ್ಠಿಯಲ್ಲಿ ಡಾ. ಕೆ. ಸುಧಾಕರ್‌ ಅವರು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಒಂದೇ ಒಂದು ವೋಟ್‌ ಹೆಚ್ಚು ತೆಗೆದುಕೊಂಡರೂ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನಿಡ್ತೀನಿ ಅಂದಿದ್ರು. ಆದರೆ ಈ ಸವಾಲಿನಲ್ಲಿ ಶಾಸಕ ಸೋತಿದ್ದು, ರಾಜೀನಾಮೆ ಯಾವಾಗ ಕೊಡ್ತೀರಿ ಸ್ವಾಮಿ ಎಂದು ನೆಟ್ಟಿಗರು ಪ್ರಶ್ನೆ ಕೇಳ್ತಿದ್ದಾರೆ. ಫಲಿತಾಂಶದ ಬಳಿಕ ಎಲ್ಲೂ ಕಾಣಿಸಿಕೊಳ್ಳದ  ಪ್ರದೀಪ್‌ ಈಶ್ವರ್‌ ಮೊಬೈಲ್‌ ಅನ್ನು ಕೂಡಾ ಸ್ವಿಚ್‌ ಆಫ್‌ ಮಾಡಿ ಕುಳಿತಿದ್ದಾರೆ.

ಇದನ್ನೂ ಓದಿ:  ಶಾಸಕ ಸ್ಥಾನಕ್ಕೆ ಪ್ರದೀಪ್ ಈಶ್ವರ್ ರಾಜೀನಾಮೆ ನೀಡಿದ್ರಾ? ರಾಜೀನಾಮೆ ಪತ್ರ ವೈರಲ್!

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ವಿಡಿಯೋವೊಂದನ್ನು __sanathan_dharm_ ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ರಾಜೀನಾಮೆ ಕೊಡ್ತೀನಿ ಅಂತ ಹೇಳಿ ಫೋನ್‌ ಸ್ವಿಚ್‌ ಆಫ್‌ ಮಾಡಿ ಕುಳಿತಿದ್ದೀರಾ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.  ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಶಾಸಕ ರಾಜೀನಾಮೆ ಕೊಡೋವರೆಗೂ ಬಿಡ್ಬೇಡಿ ಅಂತ ತರಹೇವಾರಿ ಕಾಮೆಂಟ್ಸ್‌ಗಳು ಹರಿದುಬಂದಿವೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ