AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ಆಟವಾಡುತ್ತಾ ನಿಂಬೆಹಣ್ಣು ನುಂಗಿದ 9 ತಿಂಗಳ ಮಗು ಸಾವು

ನಿಂಬೆಹಣ್ಣು ಮಗುವಿನ ಜೀವವನ್ನೇ ಬಲಿ ತೆಗೆದುಕೊಂಡಿದೆ. ಆಟವಾಡುತ್ತಾ ನಿಂಬೆಹಣ್ಣು ನುಂಗಿದ 9 ತಿಂಗಳ ಪುಟ್ಟ ಹಸುಗೂಸು ಸಾವನ್ನಪ್ಪಿರುವ ಘಟನೆ ಅನಂತಪುರ ಜಿಲ್ಲೆಯ ಪೆದ್ದವಡುಗೂರು ಮಂಡಲದ ಮಲ್ಲೇನಿಪಲ್ಲಿ ಗ್ರಾಮದಲ್ಲಿ ನಡೆದಿದೆ.

Andhra Pradesh: ಆಟವಾಡುತ್ತಾ ನಿಂಬೆಹಣ್ಣು ನುಂಗಿದ 9 ತಿಂಗಳ ಮಗು ಸಾವು
Child Died After Lemon Stuck in ThroaImage Credit source: Pinterest
ಅಕ್ಷತಾ ವರ್ಕಾಡಿ
|

Updated on:Jan 11, 2024 | 5:23 PM

Share

ಆಂಧ್ರಪ್ರದೇಶ: ಮದುವೆಯಾಗಿ 7 ವರ್ಷಗಳ ವರೆಗೆ ಮಕ್ಕಳಿಲ್ಲ ಎಂಬ ದು:ಖದಲ್ಲಿದ್ದ ದಂಪತಿಗೆ 8 ತಿಂಗಳ ಹಿಂದೆ ಹೆಣ್ಣು ಮಗುವೊಂದರ ಜನನವಾಗಿದೆ. ಇನ್ನೇನು ತಮ್ಮ ಎಲ್ಲಾ ಕಷ್ಟಗಳು ಮುಗಿದು ಮಗುವಿನೊಂದಿಗೆ ಸುಖ ಜೀವನ ನಡೆಸಬೇಕು ಅನ್ನುವಷ್ಟರಲ್ಲಿ ದಂಪತಿಗಳ ಜೀವನದಲ್ಲಿ ಆಘಾತವೇ ಎದುರಾಗಿದೆ. ನಿಂಬೆಹಣ್ಣು ಮಗುವಿನ ಜೀವವನ್ನೇ ಬಲಿ ತೆಗೆದುಕೊಂಡಿದೆ. ಆಟವಾಡುತ್ತಾ ನಿಂಬೆಹಣ್ಣು ನುಂಗಿದ 9 ತಿಂಗಳ ಪುಟ್ಟ ಹಸುಗೂಸು ಸಾವನ್ನಪ್ಪಿರುವ ಘಟನೆ ಅನಂತಪುರ ಜಿಲ್ಲೆಯ ಪೆದ್ದವಡುಗೂರು ಮಂಡಲದ ಮಲ್ಲೇನಿಪಲ್ಲಿ ಗ್ರಾಮದಲ್ಲಿ ನಡೆದಿದೆ.

ಅನಂತಪುರ ಜಿಲ್ಲೆಯ ಪೆದ್ದವಡುಗೂರು ಮಂಡಲ ಮಲ್ಲೇನಿಪಲ್ಲಿಯ ಸಾಕಿದೀಪ ಮತ್ತು ಗೋವಿಂದರಾಜ್​​​​ ಅವರ ಹೆಣ್ಣು ಮಗು ಜಸ್ವಿತಾ (9 ತಿಂಗಳು). ಮನೆಯ ಜಗುಳಿಯಲ್ಲಿ ಆಟವಾಡುತ್ತಿದ್ದ ಮಗು ಜಗುಲಿಯ ಮೇಲೆ ಬಿದ್ದ ನಿಂಬೆಹಣ್ಣನ್ನು ಬಾಯಿಗೆ ಹಾಕಿಕೊಂಡಿದೆ. ಇದನ್ನು ಗಮನಿಸಿದ ತಾಯಿ ಕೂಡಲೇ ಅದನ್ನು ಹೊರತೆಗೆಯಲು ಯತ್ನಿಸಿದ್ದಾರೆ. ಮಗು ಅದಾಗಲೇ ನುಂಗಿದ್ದರಿಂದ ಲಿಂಬೆ ಹಣ್ಣು ಗಂಟಲಲ್ಲಿ ಸಿಕ್ಕಿಕೊಂಡಿದ್ದು, ಉಸಿರಾಟದ ತೊಂದರೆ ಉಂಟಾಗಿದೆ.

ಇದನ್ನೂ ಓದಿ: 3 ಲಕ್ಷಕ್ಕೂ ಹೆಚ್ಚು ನಗದು ಹೊಂದಿದ್ದ ನೋಟಿನ ಕಂತನ್ನು ಹರಿದು ತಿಂದ ಸಾಕು ನಾಯಿ

ತಕ್ಷಣ ಪೆದವಡುಗೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಆದರೆ, ಮಗುವನ್ನು ಪರೀಕ್ಷಿಸಿದ ವೈದ್ಯರು ಮಗು ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಮಗುವಿನ ಸಾವಿನ ಸುದ್ದಿ ದಂಪತಿಗಳಿಗೆ ಆಘಾತವನ್ನುಂಟು ಮಾಡಿದೆ. ಮದುವೆಯಾಗಿ 7 ವರ್ಷಗಳ ಬಳಿಕ ದೇವರ ವರಪ್ರಸಾದವೆಂದು ನಂಬಿದ್ದ ಈ ಪುಟ್ಟ ಮಗುವಿನ ಸಾವು ಇಡೀ ಕುಟುಂಬವನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:13 pm, Thu, 11 January 24

Follow Us
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು