AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೆಸರು ಗದ್ದೆಯಲ್ಲಿ ಈಜಾಡುತ್ತಿರುವ ಪುಟಾಣಿಗಳು; ವೈರಲ್‌ ಆಯ್ತು ದೃಶ್ಯ

ನೀವೆಲ್ಲರೂ ಸಮುದ್ರ, ನದಿ ಹಾಗೂ ಹೊಳೆಯಲ್ಲಿ ಈಜಾಡುವುದನ್ನು ನೋಡಿರುತ್ತೀರಿ. ಆದರೆ ಕೆಸರುಗದ್ದೆಯಲ್ಲಿ ಈಜಾಡುವುದನ್ನು ನೋಡಿರಲು ಸಾಧ್ಯವಿಲ್ಲ. ಆದರೆ ಈ ಪುಟಾಣಿಗಳು ಕೆಸರು ಗದ್ದೆಯಲ್ಲಿ ಈಜಾಡಿ ಖುಷಿಪಡುತ್ತಿರುವ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಪುಟಾಣಿಗಳ ಮುದ್ದಾದ ವಿಡಿಯೋ ನೆಟ್ಟಿಗರ ಹೃದಯ ಗೆದ್ದುಕೊಂಡಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕೆಸರು ಗದ್ದೆಯಲ್ಲಿ ಈಜಾಡುತ್ತಿರುವ ಪುಟಾಣಿಗಳು; ವೈರಲ್‌ ಆಯ್ತು ದೃಶ್ಯ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on:Nov 27, 2025 | 1:18 PM

Share

ಗ್ರಾಮೀಣ ಭಾಗದ ಬದುಕು ಸುಂದರ. ವಾಹನಗಳ ಓಡಾಟ, ಟ್ರಾಫಿಕ್‌ನಿಂದ ಗಿಜಿಗುಟ್ಟುವ ರಸ್ತೆಗಳಿಲ್ಲ. ಹಚ್ಚ ಹಸಿರಿನ ವಾತಾವರಣ, ಕಟಾವು ಮುಗಿಯುತ್ತಿದ್ದಂತೆ ಗದ್ದೆ ಉಳುವೆ, ಮತ್ತೆ ಕೃಷಿ ಕಾಯಕ ಶುರು. ಹಳ್ಳಿಯ ಮಕ್ಕಳು  (children) ಕೂಡ ಗ್ರಾಮೀಣ ಭಾಗದ ಕ್ರೀಡೆ ಆಡುತ್ತ ಖುಷಿ ಪಡುತ್ತಾರೆ. ಇದೀಗ ಕೆಸರು ತುಂಬಿದ ಗದ್ದೆಯಲ್ಲಿಈಜಾಡುತ್ತಾ ಆಟ ಆಡುತ್ತಿದ್ದಾರೆ. ಗ್ರಾಮೀಣ ಬದುಕಿನ ಆಟ ಪಾಠದ ಚಿತ್ರಣ ನೆಟ್ಟಿಗರ ಕಣ್ಮನ ಸೆಳೆಯುತ್ತಿದೆ.

Jp badakere ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿಗಳು ಕೆಸರು ಗದ್ದೆಯಲ್ಲಿ ಈಜಾಡುತ್ತಾ ಖುಷಿಪಡುತ್ತಿರುವುದನ್ನು ಕಾಣಬಹುದು. ಈ ವಿಡಿಯೋಗೆ ಕೆಸರುಗದ್ದೆ ಈಜುವ ಸ್ಪರ್ಧೆಯಲ್ಲಿ ಸಂಕೇತ್ ಮೇಲ್ಮನೆ ಪ್ರಥಮ, ದ್ವಿತೀಯ ನವೀನ. (ಸಮುದ್ರ ಮತ್ತು ಹೊಳೆಯಲ್ಲಿ ಈಜುವ ಸ್ಪರ್ಧೆ ನಾವೆಲ್ಲ ನೋಡಿದ್ದೀವಿ.. ಕೆಸರಲ್ಲಿ ಈಜುವ ಸ್ಪರ್ಧೆ ಇದೇ ಮೊದಲು) ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:ಶಾಲೆಗೆ ಬರಲು ಒಲ್ಲೆ ಎಂದ ಹುಡುಗನನ್ನು ಎತ್ಕೊಂಡು ಹೋದ ಸಹಪಾಠಿಗಳು

ಈ ವಿಡಿಯೋ ಇದುವರೆಗೆ ಎಂಟು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಇದು ತುಂಬಾ ವಿಭಿನ್ನವಾಗಿದೆ ಎಂದಿದ್ದಾರೆ. ಮತ್ತೊಬ್ಬರು ಈ ದೃಶ್ಯ ನೋಡಿ ನಗುವ ಇಮೋಜಿ ಕಳುಹಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:11 pm, Thu, 27 November 25

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ