AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ

Rescue : ತುಂಬಿ ಹರಿಯುವ ನದಿ. ಸುತ್ತುವರಿದ ಮೊಸಳೆಗಳು. ಇದು ಸಿನೆಮಾ ದೃಶ್ಯದಂತೆ ಇದೆ ಎಂದಿದ್ದಾರೆ ಪೊಲೀಸ್ ಅಧಿಕಾರಿ ಸಚಿನ್ ಕೌಶಿಕ್.

Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ
ಮುಳುಗೇಳುತ್ತಿರುವ ಬಾಲಕ
TV9 Web
| Edited By: |

Updated on:Aug 27, 2022 | 2:49 PM

Share

Viral Video : ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕನನ್ನು ಎಸ್‌ಡಿಆರ್‌ಎಫ್ ತಂಡವು  ಪ್ರಾಣಾಪಾಯದಿಂದ ಕಾಪಾಡಿದ ವಿಡಿಯೋ ವೈರಲ್ ಆಗಿದೆ. ನೋಡಿದ ಯಾರಿಗೂ ಕೈಕಾಲು ಥಣ್ಣಗಾಗುವಂಥ ವಿಡಿಯೋ ಇದು. ತುಂಬಿ ಹರಿಯುತ್ತಿರುವ ನದಿ. ಅವನ ಸುತ್ತಲೂ ಮೊಸಳೆಗಳು ಸುತ್ತುವರಿದಿವೆ. ಭಯದಿಂದ ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ ಬಾಲಕ. ಅವನನ್ನು ರಕ್ಷಿಸಲು ರಕ್ಷಣಾ ತಂಡದ ದೋಣಿ ಬರುತ್ತದೆ. ಸದ್ಯ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡವು ಮೊಸಳೆಗಳಿಗೆ ಬಲಿಯಾಗುತ್ತಿದ್ದ ಬಾಲಕನನ್ನು ತುರ್ತಾಗಿ ದೋಣಿಗೆ ಎಳೆದು ರಕ್ಷಿಸಿದ್ದಾರೆ.  ತ್ವರಿತವಾಗಿ ದೋಣಿಗೆ ಎಳೆದುಕೊಂಡು ರಕ್ಷಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಇದು ಚಂಬಲ್​ ನದಿ ಎಂದು ಕೆಲವರು ಹೇಳುತ್ತಿದ್ದಾರಾದರೂ ನಿಖರವಾಗಿ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದಿದ್ದಾರೆ ಈ ವಿಡಿಯೋ ಹಂಚಿಕೊಂಡ ಪೊಲೀಸ್ ಅಧಿಕಾರಿ ಸಚಿನ್ ಕೌಶಿಕ್.

‘ಇದು ಚಲನಚಿತ್ರದ ದೃಶ್ಯದಂತೆಯ ಇದೆ ಈ ನೈಜ ದೃಶ್ಯ. ಈ ಮಗು ಚಂಬಲ್ ನದಿಯಲ್ಲಿ ಮುಳುಗುತ್ತಿದ್ಧಾಗ, ಮೊಸಳೆಗಳು ಸುತ್ತುವರಿದಾಗ ರಕ್ಷಣಾ ತಂಡ ಸರಿಯಾದ ಸಮಯಕ್ಕೆ ತಲುಪಿ ಬಾಲಕನನ್ನು ರಕ್ಷಿಸಿವೆ. ಸೆಲ್ಯೂಟ್​!’ ಎಂದಿದ್ದಾರೆ ಅಧಿಕಾರಿ ಸಚಿನ್.

ನೆಟ್ಟಿಗರು ಈ ಸಾಹಸ ಕಾರ್ಯವನ್ನು ಶ್ಲಾಘಿಸಿದ್ದಾರೆ.

ಮತ್ತಷ್ಟು ವೈರಲ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:33 pm, Sat, 27 August 22

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!