AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ

Rescue : ತುಂಬಿ ಹರಿಯುವ ನದಿ. ಸುತ್ತುವರಿದ ಮೊಸಳೆಗಳು. ಇದು ಸಿನೆಮಾ ದೃಶ್ಯದಂತೆ ಇದೆ ಎಂದಿದ್ದಾರೆ ಪೊಲೀಸ್ ಅಧಿಕಾರಿ ಸಚಿನ್ ಕೌಶಿಕ್.

Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ
ಮುಳುಗೇಳುತ್ತಿರುವ ಬಾಲಕ
TV9 Web
| Edited By: |

Updated on:Aug 27, 2022 | 2:49 PM

Share

Viral Video : ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕನನ್ನು ಎಸ್‌ಡಿಆರ್‌ಎಫ್ ತಂಡವು  ಪ್ರಾಣಾಪಾಯದಿಂದ ಕಾಪಾಡಿದ ವಿಡಿಯೋ ವೈರಲ್ ಆಗಿದೆ. ನೋಡಿದ ಯಾರಿಗೂ ಕೈಕಾಲು ಥಣ್ಣಗಾಗುವಂಥ ವಿಡಿಯೋ ಇದು. ತುಂಬಿ ಹರಿಯುತ್ತಿರುವ ನದಿ. ಅವನ ಸುತ್ತಲೂ ಮೊಸಳೆಗಳು ಸುತ್ತುವರಿದಿವೆ. ಭಯದಿಂದ ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ ಬಾಲಕ. ಅವನನ್ನು ರಕ್ಷಿಸಲು ರಕ್ಷಣಾ ತಂಡದ ದೋಣಿ ಬರುತ್ತದೆ. ಸದ್ಯ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡವು ಮೊಸಳೆಗಳಿಗೆ ಬಲಿಯಾಗುತ್ತಿದ್ದ ಬಾಲಕನನ್ನು ತುರ್ತಾಗಿ ದೋಣಿಗೆ ಎಳೆದು ರಕ್ಷಿಸಿದ್ದಾರೆ.  ತ್ವರಿತವಾಗಿ ದೋಣಿಗೆ ಎಳೆದುಕೊಂಡು ರಕ್ಷಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಇದು ಚಂಬಲ್​ ನದಿ ಎಂದು ಕೆಲವರು ಹೇಳುತ್ತಿದ್ದಾರಾದರೂ ನಿಖರವಾಗಿ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದಿದ್ದಾರೆ ಈ ವಿಡಿಯೋ ಹಂಚಿಕೊಂಡ ಪೊಲೀಸ್ ಅಧಿಕಾರಿ ಸಚಿನ್ ಕೌಶಿಕ್.

‘ಇದು ಚಲನಚಿತ್ರದ ದೃಶ್ಯದಂತೆಯ ಇದೆ ಈ ನೈಜ ದೃಶ್ಯ. ಈ ಮಗು ಚಂಬಲ್ ನದಿಯಲ್ಲಿ ಮುಳುಗುತ್ತಿದ್ಧಾಗ, ಮೊಸಳೆಗಳು ಸುತ್ತುವರಿದಾಗ ರಕ್ಷಣಾ ತಂಡ ಸರಿಯಾದ ಸಮಯಕ್ಕೆ ತಲುಪಿ ಬಾಲಕನನ್ನು ರಕ್ಷಿಸಿವೆ. ಸೆಲ್ಯೂಟ್​!’ ಎಂದಿದ್ದಾರೆ ಅಧಿಕಾರಿ ಸಚಿನ್.

ನೆಟ್ಟಿಗರು ಈ ಸಾಹಸ ಕಾರ್ಯವನ್ನು ಶ್ಲಾಘಿಸಿದ್ದಾರೆ.

ಮತ್ತಷ್ಟು ವೈರಲ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:33 pm, Sat, 27 August 22

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ