AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ

Rescue : ತುಂಬಿ ಹರಿಯುವ ನದಿ. ಸುತ್ತುವರಿದ ಮೊಸಳೆಗಳು. ಇದು ಸಿನೆಮಾ ದೃಶ್ಯದಂತೆ ಇದೆ ಎಂದಿದ್ದಾರೆ ಪೊಲೀಸ್ ಅಧಿಕಾರಿ ಸಚಿನ್ ಕೌಶಿಕ್.

Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ
ಮುಳುಗೇಳುತ್ತಿರುವ ಬಾಲಕ
TV9 Web
| Edited By: ಶ್ರೀದೇವಿ ಕಳಸದ|

Updated on:Aug 27, 2022 | 2:49 PM

Share

Viral Video : ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕನನ್ನು ಎಸ್‌ಡಿಆರ್‌ಎಫ್ ತಂಡವು  ಪ್ರಾಣಾಪಾಯದಿಂದ ಕಾಪಾಡಿದ ವಿಡಿಯೋ ವೈರಲ್ ಆಗಿದೆ. ನೋಡಿದ ಯಾರಿಗೂ ಕೈಕಾಲು ಥಣ್ಣಗಾಗುವಂಥ ವಿಡಿಯೋ ಇದು. ತುಂಬಿ ಹರಿಯುತ್ತಿರುವ ನದಿ. ಅವನ ಸುತ್ತಲೂ ಮೊಸಳೆಗಳು ಸುತ್ತುವರಿದಿವೆ. ಭಯದಿಂದ ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ ಬಾಲಕ. ಅವನನ್ನು ರಕ್ಷಿಸಲು ರಕ್ಷಣಾ ತಂಡದ ದೋಣಿ ಬರುತ್ತದೆ. ಸದ್ಯ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡವು ಮೊಸಳೆಗಳಿಗೆ ಬಲಿಯಾಗುತ್ತಿದ್ದ ಬಾಲಕನನ್ನು ತುರ್ತಾಗಿ ದೋಣಿಗೆ ಎಳೆದು ರಕ್ಷಿಸಿದ್ದಾರೆ.  ತ್ವರಿತವಾಗಿ ದೋಣಿಗೆ ಎಳೆದುಕೊಂಡು ರಕ್ಷಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಇದು ಚಂಬಲ್​ ನದಿ ಎಂದು ಕೆಲವರು ಹೇಳುತ್ತಿದ್ದಾರಾದರೂ ನಿಖರವಾಗಿ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದಿದ್ದಾರೆ ಈ ವಿಡಿಯೋ ಹಂಚಿಕೊಂಡ ಪೊಲೀಸ್ ಅಧಿಕಾರಿ ಸಚಿನ್ ಕೌಶಿಕ್.

‘ಇದು ಚಲನಚಿತ್ರದ ದೃಶ್ಯದಂತೆಯ ಇದೆ ಈ ನೈಜ ದೃಶ್ಯ. ಈ ಮಗು ಚಂಬಲ್ ನದಿಯಲ್ಲಿ ಮುಳುಗುತ್ತಿದ್ಧಾಗ, ಮೊಸಳೆಗಳು ಸುತ್ತುವರಿದಾಗ ರಕ್ಷಣಾ ತಂಡ ಸರಿಯಾದ ಸಮಯಕ್ಕೆ ತಲುಪಿ ಬಾಲಕನನ್ನು ರಕ್ಷಿಸಿವೆ. ಸೆಲ್ಯೂಟ್​!’ ಎಂದಿದ್ದಾರೆ ಅಧಿಕಾರಿ ಸಚಿನ್.

ನೆಟ್ಟಿಗರು ಈ ಸಾಹಸ ಕಾರ್ಯವನ್ನು ಶ್ಲಾಘಿಸಿದ್ದಾರೆ.

ಮತ್ತಷ್ಟು ವೈರಲ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:33 pm, Sat, 27 August 22

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​