AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ

Rescue : ತುಂಬಿ ಹರಿಯುವ ನದಿ. ಸುತ್ತುವರಿದ ಮೊಸಳೆಗಳು. ಇದು ಸಿನೆಮಾ ದೃಶ್ಯದಂತೆ ಇದೆ ಎಂದಿದ್ದಾರೆ ಪೊಲೀಸ್ ಅಧಿಕಾರಿ ಸಚಿನ್ ಕೌಶಿಕ್.

Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ
ಮುಳುಗೇಳುತ್ತಿರುವ ಬಾಲಕ
TV9 Web
| Edited By: ಶ್ರೀದೇವಿ ಕಳಸದ|

Updated on:Aug 27, 2022 | 2:49 PM

Share

Viral Video : ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕನನ್ನು ಎಸ್‌ಡಿಆರ್‌ಎಫ್ ತಂಡವು  ಪ್ರಾಣಾಪಾಯದಿಂದ ಕಾಪಾಡಿದ ವಿಡಿಯೋ ವೈರಲ್ ಆಗಿದೆ. ನೋಡಿದ ಯಾರಿಗೂ ಕೈಕಾಲು ಥಣ್ಣಗಾಗುವಂಥ ವಿಡಿಯೋ ಇದು. ತುಂಬಿ ಹರಿಯುತ್ತಿರುವ ನದಿ. ಅವನ ಸುತ್ತಲೂ ಮೊಸಳೆಗಳು ಸುತ್ತುವರಿದಿವೆ. ಭಯದಿಂದ ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ ಬಾಲಕ. ಅವನನ್ನು ರಕ್ಷಿಸಲು ರಕ್ಷಣಾ ತಂಡದ ದೋಣಿ ಬರುತ್ತದೆ. ಸದ್ಯ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡವು ಮೊಸಳೆಗಳಿಗೆ ಬಲಿಯಾಗುತ್ತಿದ್ದ ಬಾಲಕನನ್ನು ತುರ್ತಾಗಿ ದೋಣಿಗೆ ಎಳೆದು ರಕ್ಷಿಸಿದ್ದಾರೆ.  ತ್ವರಿತವಾಗಿ ದೋಣಿಗೆ ಎಳೆದುಕೊಂಡು ರಕ್ಷಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಇದು ಚಂಬಲ್​ ನದಿ ಎಂದು ಕೆಲವರು ಹೇಳುತ್ತಿದ್ದಾರಾದರೂ ನಿಖರವಾಗಿ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದಿದ್ದಾರೆ ಈ ವಿಡಿಯೋ ಹಂಚಿಕೊಂಡ ಪೊಲೀಸ್ ಅಧಿಕಾರಿ ಸಚಿನ್ ಕೌಶಿಕ್.

‘ಇದು ಚಲನಚಿತ್ರದ ದೃಶ್ಯದಂತೆಯ ಇದೆ ಈ ನೈಜ ದೃಶ್ಯ. ಈ ಮಗು ಚಂಬಲ್ ನದಿಯಲ್ಲಿ ಮುಳುಗುತ್ತಿದ್ಧಾಗ, ಮೊಸಳೆಗಳು ಸುತ್ತುವರಿದಾಗ ರಕ್ಷಣಾ ತಂಡ ಸರಿಯಾದ ಸಮಯಕ್ಕೆ ತಲುಪಿ ಬಾಲಕನನ್ನು ರಕ್ಷಿಸಿವೆ. ಸೆಲ್ಯೂಟ್​!’ ಎಂದಿದ್ದಾರೆ ಅಧಿಕಾರಿ ಸಚಿನ್.

ನೆಟ್ಟಿಗರು ಈ ಸಾಹಸ ಕಾರ್ಯವನ್ನು ಶ್ಲಾಘಿಸಿದ್ದಾರೆ.

ಮತ್ತಷ್ಟು ವೈರಲ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:33 pm, Sat, 27 August 22

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು