Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ

Rescue : ತುಂಬಿ ಹರಿಯುವ ನದಿ. ಸುತ್ತುವರಿದ ಮೊಸಳೆಗಳು. ಇದು ಸಿನೆಮಾ ದೃಶ್ಯದಂತೆ ಇದೆ ಎಂದಿದ್ದಾರೆ ಪೊಲೀಸ್ ಅಧಿಕಾರಿ ಸಚಿನ್ ಕೌಶಿಕ್.

Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ
ಮುಳುಗೇಳುತ್ತಿರುವ ಬಾಲಕ
Follow us
| Updated By: ಶ್ರೀದೇವಿ ಕಳಸದ

Updated on:Aug 27, 2022 | 2:49 PM

Viral Video : ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕನನ್ನು ಎಸ್‌ಡಿಆರ್‌ಎಫ್ ತಂಡವು  ಪ್ರಾಣಾಪಾಯದಿಂದ ಕಾಪಾಡಿದ ವಿಡಿಯೋ ವೈರಲ್ ಆಗಿದೆ. ನೋಡಿದ ಯಾರಿಗೂ ಕೈಕಾಲು ಥಣ್ಣಗಾಗುವಂಥ ವಿಡಿಯೋ ಇದು. ತುಂಬಿ ಹರಿಯುತ್ತಿರುವ ನದಿ. ಅವನ ಸುತ್ತಲೂ ಮೊಸಳೆಗಳು ಸುತ್ತುವರಿದಿವೆ. ಭಯದಿಂದ ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ ಬಾಲಕ. ಅವನನ್ನು ರಕ್ಷಿಸಲು ರಕ್ಷಣಾ ತಂಡದ ದೋಣಿ ಬರುತ್ತದೆ. ಸದ್ಯ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡವು ಮೊಸಳೆಗಳಿಗೆ ಬಲಿಯಾಗುತ್ತಿದ್ದ ಬಾಲಕನನ್ನು ತುರ್ತಾಗಿ ದೋಣಿಗೆ ಎಳೆದು ರಕ್ಷಿಸಿದ್ದಾರೆ.  ತ್ವರಿತವಾಗಿ ದೋಣಿಗೆ ಎಳೆದುಕೊಂಡು ರಕ್ಷಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಇದು ಚಂಬಲ್​ ನದಿ ಎಂದು ಕೆಲವರು ಹೇಳುತ್ತಿದ್ದಾರಾದರೂ ನಿಖರವಾಗಿ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದಿದ್ದಾರೆ ಈ ವಿಡಿಯೋ ಹಂಚಿಕೊಂಡ ಪೊಲೀಸ್ ಅಧಿಕಾರಿ ಸಚಿನ್ ಕೌಶಿಕ್.

‘ಇದು ಚಲನಚಿತ್ರದ ದೃಶ್ಯದಂತೆಯ ಇದೆ ಈ ನೈಜ ದೃಶ್ಯ. ಈ ಮಗು ಚಂಬಲ್ ನದಿಯಲ್ಲಿ ಮುಳುಗುತ್ತಿದ್ಧಾಗ, ಮೊಸಳೆಗಳು ಸುತ್ತುವರಿದಾಗ ರಕ್ಷಣಾ ತಂಡ ಸರಿಯಾದ ಸಮಯಕ್ಕೆ ತಲುಪಿ ಬಾಲಕನನ್ನು ರಕ್ಷಿಸಿವೆ. ಸೆಲ್ಯೂಟ್​!’ ಎಂದಿದ್ದಾರೆ ಅಧಿಕಾರಿ ಸಚಿನ್.

ನೆಟ್ಟಿಗರು ಈ ಸಾಹಸ ಕಾರ್ಯವನ್ನು ಶ್ಲಾಘಿಸಿದ್ದಾರೆ.

ಮತ್ತಷ್ಟು ವೈರಲ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:33 pm, Sat, 27 August 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ