AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಕೊರೊನಾದಿಂದ ಸಾವನ್ನಪ್ಪಿದ ರೋಗಿ ಶವಾಗಾರದಲ್ಲಿ ಬದುಕಿ ಬಂದ ಕತೆಯಿದು!

26 ಮಿಲಿಯನ್ ಜನರಿರುವ ಶಾಂಘೈ ನಗರದಲ್ಲಿ ಒಮಿಕ್ರಾನ್ ಏಕಾಏಕಿ ನಿಭಾಯಿಸಲು ಶಾಂಘೈ ಸ್ಥಳೀಯ ಸರ್ಕಾರವು ಹೆಚ್ಚಿನ ಟೀಕೆಗೆ ಒಳಗಾಗಿದೆ. ಮಾರ್ಚ್ 1ರಿಂದ ನಗರವನ್ನು ಲಾಕ್‌ಡೌನ್ ಮಾಡಲಾಗಿದೆ.

Viral News: ಕೊರೊನಾದಿಂದ ಸಾವನ್ನಪ್ಪಿದ ರೋಗಿ ಶವಾಗಾರದಲ್ಲಿ ಬದುಕಿ ಬಂದ ಕತೆಯಿದು!
ಕೊರೊನಾವೈರಸ್
TV9 Web
| Edited By: |

Updated on:May 02, 2022 | 6:45 PM

Share

ಬೀಜಿಂಗ್: ಚೀನಾದ ಶಾಂಘೈನಲ್ಲಿರುವ (Shanghai) ವೃದ್ಧರ ಆರೈಕೆ ಕೇಂದ್ರದಲ್ಲಿ ಹಿರಿಯ ನಾಗರಿಕರೊಬ್ಬರು ಸತ್ತಿದ್ದಾರೆಂದು ತಪ್ಪಾಗಿ ಗ್ರಹಿಸಿ ಅವರ ದೇಹವನ್ನು ಶವಾಗಾರಕ್ಕೆ ಕಳುಹಿಸಲಾಗಿತ್ತು. ಆದರೆ, ಶವಾಗಾರದಲ್ಲಿ ಅವರು ಜೀವಂತವಾಗಿರುವುದು ಪತ್ತೆಯಾಗಿದೆ. ವಿಶ್ವಾದ್ಯಂತ ತೀವ್ರವಾಗಿ ಹೆಚ್ಚುತ್ತಿರುವ ಕೊವಿಡ್ ಪ್ರಕರಣಗಳ (Covid-19 Cases) ಕಾರಣದಿಂದ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕೆಲವೆಡೆ ಲಾಕ್​ಡೌನ್ (Lockdown) ಘೋಷಣೆ ಮಾಡಲು ನಿರ್ಧರಿಸಲಾಗಿದೆ. ಕೊವಿಡ್ ಹೊಸ ಅಲೆಯನ್ನು (Covid New Wave) ಉಂಟುಮಾಡಿದ ಆಘಾತಕಾರಿ ಘಟನೆಯ ಕುರಿತು ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಚೀನಾದ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾಗುವ ವಿಡಿಯೋದಲ್ಲಿ ಭಾನುವಾರ ಪುಟುವೊ ಜಿಲ್ಲೆಯ ಶಾಂಘೈ ಕ್ಸಿನ್‌ಚಾಂಗ್‌ಜೆಂಗ್ ಕಲ್ಯಾಣ ಆಸ್ಪತ್ರೆಯ ಹೊರಗೆ ಹಳದಿ ಬ್ಯಾಗ್‌ನೊಂದಿಗೆ ಶವಾಗಾರಕ್ಕೆ ಬಂದ ಇಬ್ಬರು ಪುರುಷರನ್ನು ನೋಡಬಹುದು. ಅವರು ರಕ್ಷಣಾತ್ಮಕ ಉಡುಪುಗಳನ್ನು ಧರಿಸಿ, ಆ ಬ್ಯಾಗನ್ನು ಓಪನ್ ಮಾಡುತ್ತಿದ್ದಾನೆ. ಆಗ ಆ ಬ್ಯಾಗ್​ನೊಳಗಿದ್ದ ವ್ಯಕ್ತಿಯು ಇನ್ನೂ ಜೀವಂತವಾಗಿದ್ದಾನೆ ಎಂದು ತಿಳಿದುಬಂದಿದೆ.

ಹಾಂಕಾಂಗ್ ಮೂಲದ ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಈ ಬಗ್ಗೆ ವರದಿ ಮಾಡಿದೆ. ಈ ವಿಡಿಯೋದ ಪ್ರಕಾರ, ಈ ಘಟನೆಯು ಅನೇಕ ಶಾಂಘೈ ನಿವಾಸಿಗಳಿಗೆ ಭಯಾನಕತೆಯ ಹೊಸ ಅಲೆಯನ್ನು ಪ್ರಚೋದಿಸಿದೆ. ಮಾರ್ಚ್ 28ರಿಂದ ನಗರಾದ್ಯಂತ ಕಠಿಣವಾದ ಲಾಕ್‌ಡೌನ್‌ ಜಾರಿಗೊಳಿಸಲು ನಿರ್ಧರಿಸಲಾಗಿದೆ.

ಕೊರೊನಾವೈರಸ್ ಕುರಿತ ಹೆಚ್ಚಿನ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

26 ಮಿಲಿಯನ್ ಜನರಿರುವ ಶಾಂಘೈ ನಗರದಲ್ಲಿ ಒಮಿಕ್ರಾನ್ ಏಕಾಏಕಿ ನಿಭಾಯಿಸಲು ಶಾಂಘೈ ಸ್ಥಳೀಯ ಸರ್ಕಾರವು ಹೆಚ್ಚಿನ ಟೀಕೆಗೆ ಒಳಗಾಗಿದೆ. ಮಾರ್ಚ್ 1ರಿಂದ ನಗರವನ್ನು ಲಾಕ್‌ಡೌನ್ ಮಾಡಲಾಗಿದೆ. ಇದು ನಗರದ ಅನೇಕ ಭಾಗಗಳಲ್ಲಿ ಕೋಪಗೊಂಡ ಪ್ರತಿಭಟನೆಗಳನ್ನು ಪ್ರಚೋದಿಸುತ್ತದೆ. ಶವಾಗಾರಕ್ಕೆ ಬಂದ ಬ್ಯಾಗ್​ನೊಳಗಿದ್ದ ರೋಗಿ ಬದುಕಿದ್ದಾನೆ ಎಂಬ ವಿಷಯ ತಿಳಿದ ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗೇ, ತನಿಖೆಯನ್ನು ಕೂಡ ಪ್ರಾರಂಭಿಸಲಾಗಿದೆ. ವಯಸ್ಸಾದ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿ ತಿಳಿಸಿದೆ.

Published On - 6:44 pm, Mon, 2 May 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!