Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮೊಮ್ಮಗಳನ್ನು ಅಪಹರಿಸಿ ಮಗಳ ಬಳಿ 60 ಲಕ್ಷ ರೂ. ಬೇಡಿಕೆ ಇಟ್ಟ ಅಜ್ಜ

ಅಪ್ಪ, ಅಮ್ಮನನ್ನು ಬಿಟ್ಟರೆ ಮಕ್ಕಳನ್ನು ಹೆಚ್ಚು ಮುದ್ದು ಮಾಡುವುದು ಅಜ್ಜ, ಅಜ್ಜಿಯೇ ಹೀಗಾಗಿ ಮಕ್ಕಳು ಅಜ್ಜ-ಅಜ್ಜಿಯ ನೆಚ್ಚಿನ ಕೂಸಾಗಿಯೇ ಬೆಳೆಯಲು ಇಷ್ಟಪಡುತ್ತಾರೆ.

Viral News: ಮೊಮ್ಮಗಳನ್ನು ಅಪಹರಿಸಿ ಮಗಳ ಬಳಿ 60 ಲಕ್ಷ ರೂ. ಬೇಡಿಕೆ ಇಟ್ಟ ಅಜ್ಜ
ಮೊಮ್ಮಗಳನ್ನು ಅಪಹರಿಸಿದ ಅಜ್ಜ( ಸಾಂದರ್ಭಿಕ ಚಿತ್ರ)Image Credit source: SCMP
Follow us
ನಯನಾ ರಾಜೀವ್
|

Updated on: Apr 25, 2023 | 2:29 PM

ಅಪ್ಪ, ಅಮ್ಮನನ್ನು ಬಿಟ್ಟರೆ ಮಕ್ಕಳನ್ನು ಹೆಚ್ಚು ಮುದ್ದು ಮಾಡುವುದು ಅಜ್ಜ, ಅಜ್ಜಿಯೇ ಹೀಗಾಗಿ ಮಕ್ಕಳು ಅಜ್ಜ-ಅಜ್ಜಿಯ ನೆಚ್ಚಿನ ಕೂಸಾಗಿಯೇ ಬೆಳೆಯಲು ಇಷ್ಟಪಡುತ್ತಾರೆ. ಅಜ್ಜಿಯ ಮನೆಗೆ ಹೋದರೆ ಸಾಕು ತರತರಹದ ತಿನಿಸುಗಳು, ಬಗೆ ಬಗೆಯ ಬಟ್ಟೆಗಳು ಹೀಗೆ ಮಕ್ಕಳು ಇಷ್ಟ ಪಡುವ ಎಲ್ಲಾ ವಸ್ತುಗಳು ಮನೆಯಲ್ಲಿರುತ್ತವೆ. ಆದರೆ ಇಲ್ಲೊಬ್ಬ ಅಜ್ಜ ತನ್ನ ಮೊಮ್ಮಗಳನ್ನೇ ಕಿಡ್ನ್ಯಾಪ್ ಮಾಡಿ ತನ್ನ ಮಕ್ಕಳ ಬಳಿಯೇ 60 ಲಕ್ಷ ಬೇಡಿಕೆ ಇಟ್ಟಿದ್ದರು.

ಚೀನಾದಲ್ಲಿ ನಡೆದ ಘಟನೆ ಇದು 65 ವರ್ಷದ ವ್ಯಕ್ತಿ ತನ್ನ 4 ವರ್ಷದ ಮೊಮ್ಮಗಳನ್ನು ಅಪಹರಿಸಿದ್ದರು. ಶಾಲೆಯಿಂದ ಕರೆದುಕೊಂಡು ಬರುವುದಾಗಿ ಹೇಳಿ ಮೊಮ್ಮಗಳನ್ನು ಅಪಹರಿಸಿದ್ದರು.

ಮೊಮ್ಮಗಳನ್ನೇ ಅಪಹರಿಸಲು ಕಾರಣವೇನು? ವ್ಯಕ್ತಿ ಜೂಜಾಡಿ ಲಕ್ಷಾಂತರ ರೂ ಕಳೆದುಕೊಂಡಿದ್ದ, ಸಾಲದ ಸುಳಿಯಲ್ಲಿ ಸಿಲುಕಿದ್ದ ಅವರಿಗೆ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮೊಮ್ಮಗಳನ್ನು ಅಪಹರಿಸಿದ್ದರು. 3 ದಿನಗಳಲ್ಲಿ ಸುಮಾರು 60 ಲಕ್ಷ ರೂಪಾಯಿಗಳ ಮಾಡದಿದ್ದರೆ ಬಾಲಕಿಯನ್ನು ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿದ್ದರು. ಬಳಿಕ ಪೊಲೀಸರು ವೃದ್ಧನನ್ನು ಪತ್ತೆ ಮಾಡಿ ಜೈಲಿಗಟ್ಟಿದ್ದಾರೆ.

ಮತ್ತಷ್ಟು ಓದಿ:ಕರ್ನಾಟಕದ ಪುಟ್ಟ ಬಾಲಕಿ ಪಿಯಾನೋ ನುಡಿಸುವ ಪರಿಗೆ ಮನಸೋತ ಪ್ರಧಾನಿ ಮೋದಿ

ನಾನು ಈ ಸ್ಥಿತಿಗೆ ಬರಲು ಮಗಳೇ ಕಾರಣ, ಆಕೆಗೆ ನಾನು ಚೆನ್ನಾಗಿ ಬದುಕುವುದು ಇಷ್ಟವಿಲ್ಲ, ನನ್ನ ಸಾವನ್ನೇ ಬಯಸುತ್ತಿದ್ದಾಳೆ ಎಂದು ದೂರಿದ್ದಾರೆ. ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ, ಅಂತಿಮವಾಗಿ ಆತನ ಪತ್ನಿ ಮಧ್ಯ ಪ್ರವೇಶಿಸಿ ಉಪವಾಸ ಕೈಬಿಟ್ಟು ಇತರೆ ಕೈದಿಗಳೊಂದಿಗೆ ಹೊಂದಾಣಿಕೆಯಿಂದ ಇರುವಂತೆ ಸಲಹೆ ನೀಡಿದ್ದರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ