AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TikTok Star: ಕ್ರೇನ್​​ನಲ್ಲಿ ನಿಂತು ಲೈವ್​ ವಿಡಿಯೋ ಮಾಡಲು ಹೋಗಿ ದುರಂತ ಅಂತ್ಯ ಕಂಡ ಟಿಕ್​ಟಾಕ್ ಸ್ಟಾರ್​; ಭಯಾನಕ ವಿಡಿಯೋ ವೈರಲ್​

Crane Operator: ವೃತ್ತಿಯಲ್ಲಿ ಕ್ರೇನ್​ ಚಾಲಕಿಯಾಗಿರುವ ಕ್ಸಿಯಾವೋ ಅವರಿಗೆ ಇನ್ನೂ 23ವರ್ಷ. ಇಬ್ಬರು ಮಕ್ಕಳ ತಾಯಿಯೂ ಹೌದು. ಪ್ರತಿ ದಿನ ಒಂದಲ್ಲ ಒಂದು ವಿಡಿಯೋ ಮಾಡಿ ಅಪ್ಲೋಡ್ ಮಾಡುತ್ತಿದ್ದರು.

TikTok Star: ಕ್ರೇನ್​​ನಲ್ಲಿ ನಿಂತು ಲೈವ್​ ವಿಡಿಯೋ ಮಾಡಲು ಹೋಗಿ ದುರಂತ ಅಂತ್ಯ ಕಂಡ ಟಿಕ್​ಟಾಕ್ ಸ್ಟಾರ್​; ಭಯಾನಕ ವಿಡಿಯೋ ವೈರಲ್​
ಕ್ರೇನ್​ನಿಂದ ಬಿದ್ದು ಸಾವನ್ನಪ್ಪಿದ ಟಿಕ್​ಟಾಕ್​ ಸ್ಟಾರ್​
TV9 Web
| Updated By: Lakshmi Hegde|

Updated on:Jul 27, 2021 | 6:27 PM

Share

ಸೆಲ್ಫೀ ತೆಗೆದುಕೊಳ್ಳಲು ಹೋಗಿ ಅವಘಡ ಮಾಡಿಕೊಂಡು ಪ್ರಾಣಬಿಟ್ಟವರ ಬಗ್ಗೆ ಅದೆಷ್ಟೋ ಸುದ್ದಿಗಳನ್ನು ಓದಿದ್ದೇವೆ. ಹಾಗೇ, ಈಗ ಇಲ್ಲೊಬ್ಬಳು ಟಿಕ್​ಟಾಕ್​ ಸ್ಟಾರ್ (TikTok Star)​, ಲೈವ್​ ವಿಡಿಯೋ(Live Video)ವೊಂದನ್ನು ಮಾಡಲು ಹೋಗಿ ಕ್ರೇನ್​ನಿಂದ 160 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿದ್ದಾಳೆ. ಅಂದಹಾಗೆ ಈ ದುರ್ಘಟನೆ ನಡೆದದ್ದು ಚೀನಾದಲ್ಲಿ. ಟಿಕ್​ಟಾಕ್​ ವಿಡಿಯೋಗಳ ಮೂಲಕವೇ ಖ್ಯಾತಳಾಗಿದ್ದ, ಟಿಕ್​ಟಾಕ್ ಸ್ಟಾರ್​ ಎನ್ನಿಸಿಕೊಂಡಿದ್ದ 23 ವರ್ಷ ಕ್ಸಿಯಾವೋ ಕ್ಯುಮಿ ವಿಡಿಯೋ ಮಾಡುತ್ತಿದ್ದಾಗಲೇ ಬಿದ್ದು ಮೃತಪಟ್ಟಿದ್ದಾಳೆ.

ಕ್ಸಿಯಾವೋ ವೃತ್ತಿಯಲ್ಲಿ ಕ್ರೇನ್ ಚಾಲಕಿ. ಅದರಲ್ಲೇ ಕುಳಿತು ಟಿಕ್​ಟಾಕ್​ ವಿಡಿಯೋ ಮಾಡಲು ಪ್ರಯತ್ನಿಸುತ್ತಿದ್ದಳು. ಕ್ರೇನ್​ ಚಾಲಕಿಯಾಗಿದ್ದ ಈಕೆ ತನ್ನ ವೃತ್ತಿಯ ಬಗ್ಗೆ ಹೀಗೆ ಸೋಷಿಯಲ್ ಮೀಡಿಯಾಗಳಲ್ಲಿ ಪದೇಪದೆ ಏನಾದರೂ ಪೋಸ್ಟ್ ಹಾಕುತ್ತಿದ್ದಳು. ಆದರೆ ಈ ಬಾರಿ ದುರದೃಷ್ಟವಶಾತ್​ 160 ಅಡಿ ಆಳಕ್ಕೆ ಬಿದ್ದಿದ್ದಾಳೆ. ಆಕೆ ಲೈವ್​​ನಲ್ಲಿ ಮಾತನಾಡುತ್ತಿದ್ದಂತೇ ಜಾರಿದ್ದಾಳೆ. ಅಷ್ಟರಲ್ಲಿ ಕ್ಯಾಮರಾ ಆಫ್​ ಆಗಿದೆ..ಮಾತು ನಿಂತಿದೆ ಎಂದು ಸನ್​ ಮಾಧ್ಯಮ ವರದಿ ಮಾಡಿದೆ.

ಈಕೆಗೆ ಮದುವೆಯಾಗಿ ಇಬ್ಬರು ಮಕ್ಕಳೂ ಇದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಇದ್ದಾರೆ. ಚೀನಾದ ಖ್ಯಾತ ಕಂಟೆಂಟ್​ ಕ್ರಿಯೇಟರ್​ ಮತ್ತು ಟಿಕ್​ಟಾಕ್​ ಆರ್ಟಿಸ್ಟ್​ಗಳಲ್ಲಿ ಒಬ್ಬರಾಗಿದ್ದರು. ಇವರು @Xiaoquimei ಎಂಬ ಹೆಸರಿನಲ್ಲಿ ಟಿಕ್​ಟಾಕ್ ಅಕೌಂಟ್ ಹೊಂದಿದ್ದಾರೆ. ಪ್ರತಿದಿನ ಒಂದಲ್ಲ ಒಂದು ವಿಡಿಯೋವನ್ನು ಪೋಸ್ಟ್​ ಮಾಡಿ, ಜನಮೆಚ್ಚುಗೆ ಗಳಿಸಿದ್ದರು. ಅನೇಕ ಅಭಿಮಾನಿಗಳೂ ಇದ್ದರು. ಇದೀಗ ಅಭಿಮಾನಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: Nokia XR20: ಮತ್ತೆರಡು ಸ್ಮಾರ್ಟ್​ಫೋನ್ ಬಿಡುಗಡೆ ಮಾಡಿದ ನೋಕಿಯಾ: ಏನಿದರ ವಿಶೇಷ, ಬೆಲೆ ಎಷ್ಟು?

Published On - 6:27 pm, Tue, 27 July 21

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ