AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending: ಚಾಕೊಲೇಟ್‌ನಿಂದ ಮಾಡಿದ ಎಂಟು ಅಡಿ ಎತ್ತರದ ಜಿರಾಫೆಯ ವಿಡಿಯೋ ವೈರಲ್

ಪೇಸ್ಟ್ರಿ ಕಲಾವಿದ ಅಮೌರಿ ಗುಯಿಚನ್ ಅವರು ಚಾಕಲೇಟ್​ ಮೂಲಕ ಸಿದ್ಧಪಡಿಸಿದ 8.3 ಅಡಿ ಎತ್ತರದ ಜಿರಾಫೆಯ ವಿಡಿಯೋ ಸಾಮಾಜಿಕ ಜಾತಲಾಣದಲ್ಲಿ ಭಾರಿ ವೈರಲ್ ಆಗುತ್ತಿದೆ.

Trending: ಚಾಕೊಲೇಟ್‌ನಿಂದ ಮಾಡಿದ ಎಂಟು ಅಡಿ ಎತ್ತರದ ಜಿರಾಫೆಯ ವಿಡಿಯೋ ವೈರಲ್
ಚಾಕಲೇಟ್ ಜಿರಾಫೆImage Credit source: Instagram
TV9 Web
| Edited By: Rakesh Nayak Manchi|

Updated on:May 30, 2022 | 8:16 AM

Share

ಚಾಕೊಲೇಟ್‌ (Chocolate)ನಿಂದ ಮಾಡಿದ ಎಂಟು ಅಡಿ ಎತ್ತರದ ಜಿರಾಫೆ (Giraffe)ಯ ವಿಡಿಯೋ (Video)ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗುತ್ತಿದೆ. ಈ ಚಾಕಲೇಟ್ ಜಿರಾಫೆಯನ್ನ ಪೇಸ್ಟ್ರಿ ಕಲಾವಿದ ಅಮೌರಿ ಗುಯಿಚನ್ ತಯಾರಿಸಿದ್ದು, ಜೂಮಾರ್ಫಿಕ್ ಪಾಕಶಾಲೆಯಲ್ಲಿ ಪರಿಣತಿಯನ್ನು ಹೊಂದಿದ್ದಾರೆ. ಈ ವಿಡಿಯೋವನ್ನು ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, 80 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಅಲ್ಲದೆ ಉತ್ತಮ ಮೆಚ್ಚುಗೆಗಳು ವ್ಯಕ್ತವಾಗಿವೆ.

ವಿಡಿಯೋವನ್ನು ಗಮನಿಸಿದಾಗ ಒಂದು ಅಂಡಾಕಾರದ ಟಬ್​ನಲ್ಲಿ ಕರಗಿದ ಚಾಕಲೇಟ್ ಅನ್ನು ಹಾಕುತ್ತಾರೆ. ಇದು ಗಟ್ಟಿಯಾದ ನಂತರ ಹೊರತೆಗೆದು ಕಟ್ ಮಾಡುವುದನ್ನು ಕಾಣಬಹುದು. ನಂತರ ಹೊಟ್ಟೆಯ ಭಾಗ, ಕಾಲುಗಳು, ಕುತ್ತಿಗೆ, ತಲೆ, ಬಾಲ ಮಾಡುವುದನ್ನು ಕಾಣಬಹುದು. ಜಿರಾಫೆಯ ದೇಹದ ರಚನೆ ಆದ ನಂತರ ಅದಕ್ಕೆ ಬೇರೆ ಫ್ಲೇವರ್​ನ ಬಣ್ಣ ಕೊಡಲಾಗುತ್ತದೆ, ನಂತರ ಮತ್ತೆ ಕಂದು ಫ್ಲೇವರ್ ಬಣ್ಣ ನೀಡಲಾಗುತ್ತದೆ ಮತ್ತು ಗೆರೆಗಳನ್ನು ಎಳೆಯಲಾಗುತ್ತದೆ.

ಇದನ್ನೂ ಓದಿ: Trending: ಪೈನ್ ಮರವನ್ನು ಹಿಂದಿಕ್ಕಿದ ‘ಗ್ರೇಟ್ ಅಜ್ಜ’: ಈ ಮರದ ಕುತೂಹಲಕಾರಿ ಸಂಗತಿಗಳು ಇಲ್ಲಿವೆ ನೋಡಿ

ಅಮೌರಿ ಗುಯಿಚನ್ ಚಾಕಲೇಟ್ ಜಿರಾಫೆಯ ವಿಡಿಯೋವನ್ನು ಶೇರ್ ಮಾಡುವಾಗ, ”ಎತ್ತರ 8.3 ಅಡಿ ಎತ್ತರ, 160 Ibs ತೂಕದೊಂದಿಗೆ ಅತಿದೊಡ್ಡ ಚಾಕಲೇಟ್ ಸೃಷ್ಟಿಯಾಗಿದೆ. ಇದನ್ನು ತಯಾರಿಸಲು ನನಗೆ 7 ದಿನಗಳು ತೆಗೆದುಕೊಂಡಿದೆ. ಶೇ.100ರಷ್ಟು ಚಾಕಲೇಟ್​ ಬಳಸಿ ರಚಿಸಲಾಗಿದೆ” ಎಂದಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:00 am, Mon, 30 May 22

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?