AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending: ಚಾಕೊಲೇಟ್‌ನಿಂದ ಮಾಡಿದ ಎಂಟು ಅಡಿ ಎತ್ತರದ ಜಿರಾಫೆಯ ವಿಡಿಯೋ ವೈರಲ್

ಪೇಸ್ಟ್ರಿ ಕಲಾವಿದ ಅಮೌರಿ ಗುಯಿಚನ್ ಅವರು ಚಾಕಲೇಟ್​ ಮೂಲಕ ಸಿದ್ಧಪಡಿಸಿದ 8.3 ಅಡಿ ಎತ್ತರದ ಜಿರಾಫೆಯ ವಿಡಿಯೋ ಸಾಮಾಜಿಕ ಜಾತಲಾಣದಲ್ಲಿ ಭಾರಿ ವೈರಲ್ ಆಗುತ್ತಿದೆ.

Trending: ಚಾಕೊಲೇಟ್‌ನಿಂದ ಮಾಡಿದ ಎಂಟು ಅಡಿ ಎತ್ತರದ ಜಿರಾಫೆಯ ವಿಡಿಯೋ ವೈರಲ್
ಚಾಕಲೇಟ್ ಜಿರಾಫೆImage Credit source: Instagram
TV9 Web
| Edited By: Rakesh Nayak Manchi|

Updated on:May 30, 2022 | 8:16 AM

Share

ಚಾಕೊಲೇಟ್‌ (Chocolate)ನಿಂದ ಮಾಡಿದ ಎಂಟು ಅಡಿ ಎತ್ತರದ ಜಿರಾಫೆ (Giraffe)ಯ ವಿಡಿಯೋ (Video)ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗುತ್ತಿದೆ. ಈ ಚಾಕಲೇಟ್ ಜಿರಾಫೆಯನ್ನ ಪೇಸ್ಟ್ರಿ ಕಲಾವಿದ ಅಮೌರಿ ಗುಯಿಚನ್ ತಯಾರಿಸಿದ್ದು, ಜೂಮಾರ್ಫಿಕ್ ಪಾಕಶಾಲೆಯಲ್ಲಿ ಪರಿಣತಿಯನ್ನು ಹೊಂದಿದ್ದಾರೆ. ಈ ವಿಡಿಯೋವನ್ನು ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, 80 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಅಲ್ಲದೆ ಉತ್ತಮ ಮೆಚ್ಚುಗೆಗಳು ವ್ಯಕ್ತವಾಗಿವೆ.

ವಿಡಿಯೋವನ್ನು ಗಮನಿಸಿದಾಗ ಒಂದು ಅಂಡಾಕಾರದ ಟಬ್​ನಲ್ಲಿ ಕರಗಿದ ಚಾಕಲೇಟ್ ಅನ್ನು ಹಾಕುತ್ತಾರೆ. ಇದು ಗಟ್ಟಿಯಾದ ನಂತರ ಹೊರತೆಗೆದು ಕಟ್ ಮಾಡುವುದನ್ನು ಕಾಣಬಹುದು. ನಂತರ ಹೊಟ್ಟೆಯ ಭಾಗ, ಕಾಲುಗಳು, ಕುತ್ತಿಗೆ, ತಲೆ, ಬಾಲ ಮಾಡುವುದನ್ನು ಕಾಣಬಹುದು. ಜಿರಾಫೆಯ ದೇಹದ ರಚನೆ ಆದ ನಂತರ ಅದಕ್ಕೆ ಬೇರೆ ಫ್ಲೇವರ್​ನ ಬಣ್ಣ ಕೊಡಲಾಗುತ್ತದೆ, ನಂತರ ಮತ್ತೆ ಕಂದು ಫ್ಲೇವರ್ ಬಣ್ಣ ನೀಡಲಾಗುತ್ತದೆ ಮತ್ತು ಗೆರೆಗಳನ್ನು ಎಳೆಯಲಾಗುತ್ತದೆ.

ಇದನ್ನೂ ಓದಿ: Trending: ಪೈನ್ ಮರವನ್ನು ಹಿಂದಿಕ್ಕಿದ ‘ಗ್ರೇಟ್ ಅಜ್ಜ’: ಈ ಮರದ ಕುತೂಹಲಕಾರಿ ಸಂಗತಿಗಳು ಇಲ್ಲಿವೆ ನೋಡಿ

ಅಮೌರಿ ಗುಯಿಚನ್ ಚಾಕಲೇಟ್ ಜಿರಾಫೆಯ ವಿಡಿಯೋವನ್ನು ಶೇರ್ ಮಾಡುವಾಗ, ”ಎತ್ತರ 8.3 ಅಡಿ ಎತ್ತರ, 160 Ibs ತೂಕದೊಂದಿಗೆ ಅತಿದೊಡ್ಡ ಚಾಕಲೇಟ್ ಸೃಷ್ಟಿಯಾಗಿದೆ. ಇದನ್ನು ತಯಾರಿಸಲು ನನಗೆ 7 ದಿನಗಳು ತೆಗೆದುಕೊಂಡಿದೆ. ಶೇ.100ರಷ್ಟು ಚಾಕಲೇಟ್​ ಬಳಸಿ ರಚಿಸಲಾಗಿದೆ” ಎಂದಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:00 am, Mon, 30 May 22

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್