AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಳ್ಳಿ ಕಳ್ಳಿ’ ಪಾಕಿಸ್ತಾನಿ ಸಚಿವೆ ಮರಿಯಮ್ ಔರಂಗಜೇಬ್​ರನ್ನು ಲಂಡನ್​ನಲ್ಲಿ ಸಾರ್ವಜನಿಕವಾಗಿ ನಿಂದಿಸಿರುವ ವಿಡಿಯೋ ವೈರಲ್

Maryam Aurangzeb : ‘ಪಾಕಿಸ್ತಾನದ ಸಚಿವೆ ಮರಿಯಮ್ ಔರಂಗಜೇಬ್​ ಈಕೆ. ಪಾಕಿಸ್ತಾನದ ಜನರ ಹಣ ನುಂಗಿ, ರಕ್ತವನ್ನು ಹೀರಿ ಲಂಡನ್ ಸುತ್ತಲು ಬಂದಿದ್ದಾಳೆ’.

‘ಕಳ್ಳಿ ಕಳ್ಳಿ’ ಪಾಕಿಸ್ತಾನಿ ಸಚಿವೆ ಮರಿಯಮ್ ಔರಂಗಜೇಬ್​ರನ್ನು ಲಂಡನ್​ನಲ್ಲಿ ಸಾರ್ವಜನಿಕವಾಗಿ ನಿಂದಿಸಿರುವ ವಿಡಿಯೋ ವೈರಲ್
ಪಾಕಿಸ್ತಾನಿ ಸಚಿವೆ ಮರಿಯಮ್​ ಔರಂಗಜೇಬ್​ ಲಂಡನ್ನಿನ ಬೀದಿಯಲ್ಲಿ
ಶ್ರೀದೇವಿ ಕಳಸದ
|

Updated on:Sep 29, 2022 | 12:14 PM

Share

Viral video : ಪಾಕಿಸ್ತಾನದ ಮಾಹಿತಿ ಸಚಿವೆ ಮರಿಯಮ್ ಔರಂಗಜೇಬ್ ಅವರು ಲಂಡನ್ನಿನ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಸ್ಥಳೀಯ ಪಾಕಿಸ್ತಾನಿ ಪ್ರಜೆಗಳು ಸಾರ್ವಜನಿಕವಾಗಿ ಅವರನ್ನು ಮುತ್ತಿಗೆ ಹಾಕಿ ನಿಂದಿಸಿದ ವಿಡಿಯೋ ವೈರಲ್ ಆಗಿದೆ. ಮರಿಯಮ್​ ಅವರನ್ನು ಚೋರ್ನಿ ಚೋರ್ನಿ- ಕಳ್ಳಿ ಕಳ್ಳಿ ಎಂದು ಕೂಗುತ್ತ ಅವರನ್ನು ಸುತ್ತುವರಿದ ಅವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೊಂದು ಅನಿರೀಕ್ಷಿತ ಘಟನೆಯಾಗಿದ್ದು ನೆಟ್ಟಿಗರಲ್ಲಿ ಕುತೂಹಲ ಹುಟ್ಟಿಸಿದೆ.

ಟ್ವಿಟರ್​ನಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಲಂಡನ್​ನ ಫುಟ್​ಪಾತ್ ಮೇಲೆ ಮರಿಯಮ್ ನಡೆದುಕೊಂಡು ಹೋಗುತ್ತಿದ್ದಾರೆ. ಅವರನ್ನು ಹಿಂಬಾಲಿಸುತ್ತಿರುವ ಜನರು ಧ್ವನಿವರ್ಧಕದ ಮೂಲಕ ಅವರನ್ನು ಕಳ್ಳಿ ಕಳ್ಳಿ ಎಂದು ಕೂಗುತ್ತಿದ್ದಾರೆ. ಹಿನ್ನೆಲೆಯಲ್ಲಿ ಒಬ್ಬ ಮಹಿಳೆಯ ಆಕ್ರೋಶಭರಿತ ಧ್ವನಿಯೂ ಕೇಳಿಬರುತ್ತದೆ. ‘ಪಾಕಿಸ್ತಾನದ ಸಚಿವೆ ಮರಿಯಮ್ ಔರಂಗಜೇಬ್​ ಈಕೆ. ಪಾಕಿಸ್ತಾನದ ಜನರ ಹಣ ನುಂಗಿ, ರಕ್ತವನ್ನು ಹೀರಿ ಲಂಡನ್ ಸುತ್ತಲು ಬಂದಿದ್ದಾಳೆ’.

ಉಳಿದ ಜನರು ಒಂದೇ ಸಮ ಮರಿಯಮ್​ರನ್ನು ಚೋರ್ನಿ ಚೋರ್ನಿ ಎಂದು ಆವೇಶಭರಿತರಾಗಿ ಕೂಗುತ್ತಿದ್ದಾರೆ.  ಮರಿಯಮ್ ಮಾತ್ರ ಮೌನವಾಗಿ ಹೆಜ್ಜೆ ಹಾಕುತ್ತಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:04 pm, Thu, 29 September 22

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ