AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಳ್ಳಿ ಕಳ್ಳಿ’ ಪಾಕಿಸ್ತಾನಿ ಸಚಿವೆ ಮರಿಯಮ್ ಔರಂಗಜೇಬ್​ರನ್ನು ಲಂಡನ್​ನಲ್ಲಿ ಸಾರ್ವಜನಿಕವಾಗಿ ನಿಂದಿಸಿರುವ ವಿಡಿಯೋ ವೈರಲ್

Maryam Aurangzeb : ‘ಪಾಕಿಸ್ತಾನದ ಸಚಿವೆ ಮರಿಯಮ್ ಔರಂಗಜೇಬ್​ ಈಕೆ. ಪಾಕಿಸ್ತಾನದ ಜನರ ಹಣ ನುಂಗಿ, ರಕ್ತವನ್ನು ಹೀರಿ ಲಂಡನ್ ಸುತ್ತಲು ಬಂದಿದ್ದಾಳೆ’.

‘ಕಳ್ಳಿ ಕಳ್ಳಿ’ ಪಾಕಿಸ್ತಾನಿ ಸಚಿವೆ ಮರಿಯಮ್ ಔರಂಗಜೇಬ್​ರನ್ನು ಲಂಡನ್​ನಲ್ಲಿ ಸಾರ್ವಜನಿಕವಾಗಿ ನಿಂದಿಸಿರುವ ವಿಡಿಯೋ ವೈರಲ್
ಪಾಕಿಸ್ತಾನಿ ಸಚಿವೆ ಮರಿಯಮ್​ ಔರಂಗಜೇಬ್​ ಲಂಡನ್ನಿನ ಬೀದಿಯಲ್ಲಿ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Sep 29, 2022 | 12:14 PM

Share

Viral video : ಪಾಕಿಸ್ತಾನದ ಮಾಹಿತಿ ಸಚಿವೆ ಮರಿಯಮ್ ಔರಂಗಜೇಬ್ ಅವರು ಲಂಡನ್ನಿನ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಸ್ಥಳೀಯ ಪಾಕಿಸ್ತಾನಿ ಪ್ರಜೆಗಳು ಸಾರ್ವಜನಿಕವಾಗಿ ಅವರನ್ನು ಮುತ್ತಿಗೆ ಹಾಕಿ ನಿಂದಿಸಿದ ವಿಡಿಯೋ ವೈರಲ್ ಆಗಿದೆ. ಮರಿಯಮ್​ ಅವರನ್ನು ಚೋರ್ನಿ ಚೋರ್ನಿ- ಕಳ್ಳಿ ಕಳ್ಳಿ ಎಂದು ಕೂಗುತ್ತ ಅವರನ್ನು ಸುತ್ತುವರಿದ ಅವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೊಂದು ಅನಿರೀಕ್ಷಿತ ಘಟನೆಯಾಗಿದ್ದು ನೆಟ್ಟಿಗರಲ್ಲಿ ಕುತೂಹಲ ಹುಟ್ಟಿಸಿದೆ.

ಟ್ವಿಟರ್​ನಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಲಂಡನ್​ನ ಫುಟ್​ಪಾತ್ ಮೇಲೆ ಮರಿಯಮ್ ನಡೆದುಕೊಂಡು ಹೋಗುತ್ತಿದ್ದಾರೆ. ಅವರನ್ನು ಹಿಂಬಾಲಿಸುತ್ತಿರುವ ಜನರು ಧ್ವನಿವರ್ಧಕದ ಮೂಲಕ ಅವರನ್ನು ಕಳ್ಳಿ ಕಳ್ಳಿ ಎಂದು ಕೂಗುತ್ತಿದ್ದಾರೆ. ಹಿನ್ನೆಲೆಯಲ್ಲಿ ಒಬ್ಬ ಮಹಿಳೆಯ ಆಕ್ರೋಶಭರಿತ ಧ್ವನಿಯೂ ಕೇಳಿಬರುತ್ತದೆ. ‘ಪಾಕಿಸ್ತಾನದ ಸಚಿವೆ ಮರಿಯಮ್ ಔರಂಗಜೇಬ್​ ಈಕೆ. ಪಾಕಿಸ್ತಾನದ ಜನರ ಹಣ ನುಂಗಿ, ರಕ್ತವನ್ನು ಹೀರಿ ಲಂಡನ್ ಸುತ್ತಲು ಬಂದಿದ್ದಾಳೆ’.

ಉಳಿದ ಜನರು ಒಂದೇ ಸಮ ಮರಿಯಮ್​ರನ್ನು ಚೋರ್ನಿ ಚೋರ್ನಿ ಎಂದು ಆವೇಶಭರಿತರಾಗಿ ಕೂಗುತ್ತಿದ್ದಾರೆ.  ಮರಿಯಮ್ ಮಾತ್ರ ಮೌನವಾಗಿ ಹೆಜ್ಜೆ ಹಾಕುತ್ತಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:04 pm, Thu, 29 September 22

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ