‘ಕಳ್ಳಿ ಕಳ್ಳಿ’ ಪಾಕಿಸ್ತಾನಿ ಸಚಿವೆ ಮರಿಯಮ್ ಔರಂಗಜೇಬ್​ರನ್ನು ಲಂಡನ್​ನಲ್ಲಿ ಸಾರ್ವಜನಿಕವಾಗಿ ನಿಂದಿಸಿರುವ ವಿಡಿಯೋ ವೈರಲ್

Maryam Aurangzeb : ‘ಪಾಕಿಸ್ತಾನದ ಸಚಿವೆ ಮರಿಯಮ್ ಔರಂಗಜೇಬ್​ ಈಕೆ. ಪಾಕಿಸ್ತಾನದ ಜನರ ಹಣ ನುಂಗಿ, ರಕ್ತವನ್ನು ಹೀರಿ ಲಂಡನ್ ಸುತ್ತಲು ಬಂದಿದ್ದಾಳೆ’.

‘ಕಳ್ಳಿ ಕಳ್ಳಿ’ ಪಾಕಿಸ್ತಾನಿ ಸಚಿವೆ ಮರಿಯಮ್ ಔರಂಗಜೇಬ್​ರನ್ನು ಲಂಡನ್​ನಲ್ಲಿ ಸಾರ್ವಜನಿಕವಾಗಿ ನಿಂದಿಸಿರುವ ವಿಡಿಯೋ ವೈರಲ್
ಪಾಕಿಸ್ತಾನಿ ಸಚಿವೆ ಮರಿಯಮ್​ ಔರಂಗಜೇಬ್​ ಲಂಡನ್ನಿನ ಬೀದಿಯಲ್ಲಿ
Follow us
|

Updated on:Sep 29, 2022 | 12:14 PM

Viral video : ಪಾಕಿಸ್ತಾನದ ಮಾಹಿತಿ ಸಚಿವೆ ಮರಿಯಮ್ ಔರಂಗಜೇಬ್ ಅವರು ಲಂಡನ್ನಿನ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಸ್ಥಳೀಯ ಪಾಕಿಸ್ತಾನಿ ಪ್ರಜೆಗಳು ಸಾರ್ವಜನಿಕವಾಗಿ ಅವರನ್ನು ಮುತ್ತಿಗೆ ಹಾಕಿ ನಿಂದಿಸಿದ ವಿಡಿಯೋ ವೈರಲ್ ಆಗಿದೆ. ಮರಿಯಮ್​ ಅವರನ್ನು ಚೋರ್ನಿ ಚೋರ್ನಿ- ಕಳ್ಳಿ ಕಳ್ಳಿ ಎಂದು ಕೂಗುತ್ತ ಅವರನ್ನು ಸುತ್ತುವರಿದ ಅವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೊಂದು ಅನಿರೀಕ್ಷಿತ ಘಟನೆಯಾಗಿದ್ದು ನೆಟ್ಟಿಗರಲ್ಲಿ ಕುತೂಹಲ ಹುಟ್ಟಿಸಿದೆ.

ಟ್ವಿಟರ್​ನಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಲಂಡನ್​ನ ಫುಟ್​ಪಾತ್ ಮೇಲೆ ಮರಿಯಮ್ ನಡೆದುಕೊಂಡು ಹೋಗುತ್ತಿದ್ದಾರೆ. ಅವರನ್ನು ಹಿಂಬಾಲಿಸುತ್ತಿರುವ ಜನರು ಧ್ವನಿವರ್ಧಕದ ಮೂಲಕ ಅವರನ್ನು ಕಳ್ಳಿ ಕಳ್ಳಿ ಎಂದು ಕೂಗುತ್ತಿದ್ದಾರೆ. ಹಿನ್ನೆಲೆಯಲ್ಲಿ ಒಬ್ಬ ಮಹಿಳೆಯ ಆಕ್ರೋಶಭರಿತ ಧ್ವನಿಯೂ ಕೇಳಿಬರುತ್ತದೆ. ‘ಪಾಕಿಸ್ತಾನದ ಸಚಿವೆ ಮರಿಯಮ್ ಔರಂಗಜೇಬ್​ ಈಕೆ. ಪಾಕಿಸ್ತಾನದ ಜನರ ಹಣ ನುಂಗಿ, ರಕ್ತವನ್ನು ಹೀರಿ ಲಂಡನ್ ಸುತ್ತಲು ಬಂದಿದ್ದಾಳೆ’.

ಉಳಿದ ಜನರು ಒಂದೇ ಸಮ ಮರಿಯಮ್​ರನ್ನು ಚೋರ್ನಿ ಚೋರ್ನಿ ಎಂದು ಆವೇಶಭರಿತರಾಗಿ ಕೂಗುತ್ತಿದ್ದಾರೆ.  ಮರಿಯಮ್ ಮಾತ್ರ ಮೌನವಾಗಿ ಹೆಜ್ಜೆ ಹಾಕುತ್ತಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:04 pm, Thu, 29 September 22

ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ