AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಚೋಟ ಮಾಸ್ಕ್ ಮ್ಯಾನ್, ಪತ್ತೆಯಾಗದ ಹೊಸ ತಲೆಬುರುಡೆ

ಧರ್ಮಸ್ಥಳದ ಅರಣ್ಯ ಭಾಗಗಳಲ್ಲಿ ಶವ ಹೂತಿಡಲಾಗಿದೆ ಎನ್ನಲಾಗಿರುವ ಪ್ರಕರಣವು ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದೆ. ಹೀಗಿರುವಾಗ ಪುಟಾಣಿಗಳು ಧರ್ಮಸ್ಥಳ ತಲೆಬುರುಡೆ ಕೇಸಿಗೆ ಸಂಬಂಧಪಟ್ಟಂತೆ ಎಸ್‌ಐಟಿ ತಂಡವು ಈ ಶೋಧ ಕಾರ್ಯಾಚರಣೆಯನ್ನು ಹೇಗೆ ನಡೆಸಲಾಗಿತ್ತು ಎನ್ನುವ ದೃಶ್ಯವನ್ನು ಮರುಸೃಷ್ಟಿಸುವ ಪ್ರಯತ್ನ ಮಾಡಿದ್ದಾರೆ. ಈ ಕುರಿತಾದ ವಿಡಿಯೋ ಸಖತ್ ವೈರಲ್ ಆಗುತ್ತಿದ್ದು ನೆಟ್ಟಿಗರ ಗಮನ ಸೆಳೆಯುತ್ತಿದೆ.

Video: ಚೋಟ ಮಾಸ್ಕ್ ಮ್ಯಾನ್, ಪತ್ತೆಯಾಗದ ಹೊಸ ತಲೆಬುರುಡೆ
ವೈರಲ್‌ ವಿಡಿಯೋ
ಸಾಯಿನಂದಾ
|

Updated on:Aug 21, 2025 | 12:26 PM

Share

ಧರ್ಮಸ್ಥಳದಲ್ಲಿ(Dharmasthala) ನೂರಾರು ಶವಗಳನ್ನು ಹೂತುಹಾಕಿದ್ದಾಗಿ ಅನಾಮಿಕ ವ್ಯಕ್ತಿಯೂ  ನೀಡಿದ ದೂರಿನ ಆಧಾರದಲ್ಲಿ ಎಸ್ಐಟಿ ತಂಡವು ಕಾರ್ಯಾಚರಣೆಯನ್ನು ಕೈಗೊಂಡಿತ್ತು. ಹದಿನೇಳು ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದ್ದ ವೇಳೆ ಎರಡು ಕಡೆ ಮಾತ್ರ ಅಸ್ಥಿಪಂಜರದ ಕುರುಹು ಪತ್ತೆಯಾಗಿತ್ತು. ಆದರೆ ದಿನ ಕಳೆದಂತೆ ಈ ಕೇಸ್ ಸಂಚಲನ ಮೂಡಿಸುತ್ತಿದ್ದು, ಇದೀಗ ಈ ಶೋಧ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಇದೀಗ ಎಲ್ಲೆಲ್ಲೂ ಮಾಸ್ಕ್‌ ಮ್ಯಾನ್ ಬಗ್ಗೆ ಭಾರಿ ಚರ್ಚೆಯಾಗುತ್ತಿದೆ. ಆದರೆ ಈ ಪುಟಾಣಿಗಳು (Children) ಸೇರಿ ಈ ಅನಾಮಿಕ ದೂರುದಾರ ಹಾಗೂ ಎಸ್ಐಟಿ ತಂಡದ ಕಾರ್ಯಾಚರಣೆಯನ್ನು ಮರುಸೃಷ್ಟಿಸಿದ್ದಾರೆ. ಇದು ಮಕ್ಕಳಾಟವಾಗಿದ್ದು, ಈ ವಿಡಿಯೋದಲ್ಲಿ ಏನಿದೆ? ಈ ಕುರಿತಾದ ಸ್ಟೋರಿ ಇಲ್ಲಿದೆ.

ತಲೆಬುರುಡೆ ಕೇಸ್‌ನಲ್ಲಿ ಅಪರಿಚಿತ ದೂರುದಾರ ಮಾಸ್ಕ್ ಮ್ಯಾನ್ ಎಲ್ಲರ ಗಮನ ಸೆಳೆದಿದ್ದಾನೆ. ಆದರೆ ಇದೀಗ ಪುಟಾಣಿಗಳು ತಲೆಬುರುಡೆ ಕೇಸ್‌ಗೆ ಸಂಬಂಧ ಪಟ್ಟ ಶೋಧ ಕಾರ್ಯಾಚರಣೆಯ ದೃಶ್ಯವನ್ನು ಮರುಸೃಷ್ಟಿಸಿರುವುದನ್ನು ನೀವಿಲ್ಲಿ ನೋಡಬಹುದು. ಈ ವಿಡಿಯೋದಲ್ಲಿ ಒಬ್ಬ ಪುಟಾಣಿ ಅನಾಮಿಕ ದೂರುದಾರನಂತೆ ಮಾಸ್ಕ್ ಧರಿಸಿ ಸ್ಥಳವನ್ನು ತೋರಿಸುತ್ತಿದ್ದಾನೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: Video: ಇದೊಂದು ವಿಚಿತ್ರ ಉಷ್ಟ್ರಪಕ್ಷಿ, ಬಾಲಕನ ವೇಷ ನೋಡಿ ಬಿದ್ದು ಬಿದ್ದು ನಕ್ಕ ಜನ

ಇದನ್ನೂ ಓದಿ
Image
ಉಷ್ಟ್ರಪಕ್ಷಿ ವೇಷ ಧರಿಸಿ ವೇದಿಕೆಗೆ ಎಂಟ್ರಿ ಕೊಟ್ಟ ಬಾಲಕ
Image
ಅಪ್ಪನಿಗಿದ್ದ ಓದುವ ಹವ್ಯಾಸವೇ ಈ ಪುಟಾಣಿಯೂ ಜ್ಯೂಸ್‌ ಶಾಪ್‌ ತೆರೆಯಲು ಕಾರಣ
Image
ಹೋಮ್ ವರ್ಕ್ ವಿಷ್ಯ ಮಾತಾಡಿದ್ದೇ ತಡ, ಈ ಹುಡುಗ ಏನ್‌ ಮಾಡಿದ ನೋಡಿ
Image
ಕಣ್ಣು ಮುಚ್ಚಿಕೊಂಡು ಮುದ್ದು ಮುದ್ದಾಗಿ ರಾಷ್ಟ್ರಗೀತೆ ಹಾಡಿದ ಪುಟಾಣಿ

ಉಳಿದ ಪುಟಾಣಿಗಳು ಎಸ್ಐಟಿ ಅಧಿಕಾರಿಗಳಂತೆ ಸ್ಥಳ ಗುರುತು ಮಾಡಿ ಉತ್ಖನನ ಕಾರ್ಯದಲ್ಲಿ ತೊಡಗಿಕೊಂಡಿರುವುದನ್ನು ನೋಡಬಹುದು. ಈ ದೃಶ್ಯವು ಶೋಧ ಕಾರ್ಯಾಚರಣೆ ಮಾಡಿದ ರೀತಿಯೇ ಇದ್ದು, ಸದ್ಯಕ್ಕೆ ಪುಟಾಣಿಗಳ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:20 pm, Thu, 21 August 25

Follow Us
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ