AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಚೋಟ ಮಾಸ್ಕ್ ಮ್ಯಾನ್, ಪತ್ತೆಯಾಗದ ಹೊಸ ತಲೆಬುರುಡೆ

ಧರ್ಮಸ್ಥಳದ ಅರಣ್ಯ ಭಾಗಗಳಲ್ಲಿ ಶವ ಹೂತಿಡಲಾಗಿದೆ ಎನ್ನಲಾಗಿರುವ ಪ್ರಕರಣವು ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದೆ. ಹೀಗಿರುವಾಗ ಪುಟಾಣಿಗಳು ಧರ್ಮಸ್ಥಳ ತಲೆಬುರುಡೆ ಕೇಸಿಗೆ ಸಂಬಂಧಪಟ್ಟಂತೆ ಎಸ್‌ಐಟಿ ತಂಡವು ಈ ಶೋಧ ಕಾರ್ಯಾಚರಣೆಯನ್ನು ಹೇಗೆ ನಡೆಸಲಾಗಿತ್ತು ಎನ್ನುವ ದೃಶ್ಯವನ್ನು ಮರುಸೃಷ್ಟಿಸುವ ಪ್ರಯತ್ನ ಮಾಡಿದ್ದಾರೆ. ಈ ಕುರಿತಾದ ವಿಡಿಯೋ ಸಖತ್ ವೈರಲ್ ಆಗುತ್ತಿದ್ದು ನೆಟ್ಟಿಗರ ಗಮನ ಸೆಳೆಯುತ್ತಿದೆ.

Video: ಚೋಟ ಮಾಸ್ಕ್ ಮ್ಯಾನ್, ಪತ್ತೆಯಾಗದ ಹೊಸ ತಲೆಬುರುಡೆ
ವೈರಲ್‌ ವಿಡಿಯೋ
ಸಾಯಿನಂದಾ
|

Updated on:Aug 21, 2025 | 12:26 PM

Share

ಧರ್ಮಸ್ಥಳದಲ್ಲಿ(Dharmasthala) ನೂರಾರು ಶವಗಳನ್ನು ಹೂತುಹಾಕಿದ್ದಾಗಿ ಅನಾಮಿಕ ವ್ಯಕ್ತಿಯೂ  ನೀಡಿದ ದೂರಿನ ಆಧಾರದಲ್ಲಿ ಎಸ್ಐಟಿ ತಂಡವು ಕಾರ್ಯಾಚರಣೆಯನ್ನು ಕೈಗೊಂಡಿತ್ತು. ಹದಿನೇಳು ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದ್ದ ವೇಳೆ ಎರಡು ಕಡೆ ಮಾತ್ರ ಅಸ್ಥಿಪಂಜರದ ಕುರುಹು ಪತ್ತೆಯಾಗಿತ್ತು. ಆದರೆ ದಿನ ಕಳೆದಂತೆ ಈ ಕೇಸ್ ಸಂಚಲನ ಮೂಡಿಸುತ್ತಿದ್ದು, ಇದೀಗ ಈ ಶೋಧ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಇದೀಗ ಎಲ್ಲೆಲ್ಲೂ ಮಾಸ್ಕ್‌ ಮ್ಯಾನ್ ಬಗ್ಗೆ ಭಾರಿ ಚರ್ಚೆಯಾಗುತ್ತಿದೆ. ಆದರೆ ಈ ಪುಟಾಣಿಗಳು (Children) ಸೇರಿ ಈ ಅನಾಮಿಕ ದೂರುದಾರ ಹಾಗೂ ಎಸ್ಐಟಿ ತಂಡದ ಕಾರ್ಯಾಚರಣೆಯನ್ನು ಮರುಸೃಷ್ಟಿಸಿದ್ದಾರೆ. ಇದು ಮಕ್ಕಳಾಟವಾಗಿದ್ದು, ಈ ವಿಡಿಯೋದಲ್ಲಿ ಏನಿದೆ? ಈ ಕುರಿತಾದ ಸ್ಟೋರಿ ಇಲ್ಲಿದೆ.

ತಲೆಬುರುಡೆ ಕೇಸ್‌ನಲ್ಲಿ ಅಪರಿಚಿತ ದೂರುದಾರ ಮಾಸ್ಕ್ ಮ್ಯಾನ್ ಎಲ್ಲರ ಗಮನ ಸೆಳೆದಿದ್ದಾನೆ. ಆದರೆ ಇದೀಗ ಪುಟಾಣಿಗಳು ತಲೆಬುರುಡೆ ಕೇಸ್‌ಗೆ ಸಂಬಂಧ ಪಟ್ಟ ಶೋಧ ಕಾರ್ಯಾಚರಣೆಯ ದೃಶ್ಯವನ್ನು ಮರುಸೃಷ್ಟಿಸಿರುವುದನ್ನು ನೀವಿಲ್ಲಿ ನೋಡಬಹುದು. ಈ ವಿಡಿಯೋದಲ್ಲಿ ಒಬ್ಬ ಪುಟಾಣಿ ಅನಾಮಿಕ ದೂರುದಾರನಂತೆ ಮಾಸ್ಕ್ ಧರಿಸಿ ಸ್ಥಳವನ್ನು ತೋರಿಸುತ್ತಿದ್ದಾನೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: Video: ಇದೊಂದು ವಿಚಿತ್ರ ಉಷ್ಟ್ರಪಕ್ಷಿ, ಬಾಲಕನ ವೇಷ ನೋಡಿ ಬಿದ್ದು ಬಿದ್ದು ನಕ್ಕ ಜನ

ಇದನ್ನೂ ಓದಿ
Image
ಉಷ್ಟ್ರಪಕ್ಷಿ ವೇಷ ಧರಿಸಿ ವೇದಿಕೆಗೆ ಎಂಟ್ರಿ ಕೊಟ್ಟ ಬಾಲಕ
Image
ಅಪ್ಪನಿಗಿದ್ದ ಓದುವ ಹವ್ಯಾಸವೇ ಈ ಪುಟಾಣಿಯೂ ಜ್ಯೂಸ್‌ ಶಾಪ್‌ ತೆರೆಯಲು ಕಾರಣ
Image
ಹೋಮ್ ವರ್ಕ್ ವಿಷ್ಯ ಮಾತಾಡಿದ್ದೇ ತಡ, ಈ ಹುಡುಗ ಏನ್‌ ಮಾಡಿದ ನೋಡಿ
Image
ಕಣ್ಣು ಮುಚ್ಚಿಕೊಂಡು ಮುದ್ದು ಮುದ್ದಾಗಿ ರಾಷ್ಟ್ರಗೀತೆ ಹಾಡಿದ ಪುಟಾಣಿ

ಉಳಿದ ಪುಟಾಣಿಗಳು ಎಸ್ಐಟಿ ಅಧಿಕಾರಿಗಳಂತೆ ಸ್ಥಳ ಗುರುತು ಮಾಡಿ ಉತ್ಖನನ ಕಾರ್ಯದಲ್ಲಿ ತೊಡಗಿಕೊಂಡಿರುವುದನ್ನು ನೋಡಬಹುದು. ಈ ದೃಶ್ಯವು ಶೋಧ ಕಾರ್ಯಾಚರಣೆ ಮಾಡಿದ ರೀತಿಯೇ ಇದ್ದು, ಸದ್ಯಕ್ಕೆ ಪುಟಾಣಿಗಳ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:20 pm, Thu, 21 August 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!