AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇಷ್ಟು ಮುದ್ದಾಗಿರುವ ಕ್ರಿಸ್ಮಸ್ ಟ್ರೀ ನೀವು ಎಲ್ಲೂ ನೋಡಿರಲ್ಲ!

ಸಾಮಾಜಿಕ ಮಾಧ್ಯಮದಲ್ಲಿ ನಾಯಿಗಳನ್ನು ಕ್ರಿಸ್ಮಸ್ ಟ್ರೀಯಾಗಿ ಅಲಂಕರಿಸಿದ ವೀಡಿಯೊ ವೈರಲ್ ಆಗಿದೆ. ಕೆಲವರು ಇದನ್ನು ಮುದ್ದಾದ ವಿಡಿಯೋ ಎಂದು ಹೊಗಳಿದರೆ, ಇನ್ನು ಕೆಲವರು ಪ್ರಾಣಿಗಳನ್ನು ಈ ರೀತಿ ಬಳಸುವುದನ್ನು ಖಂಡಿಸಿದ್ದಾರೆ. @pachacriollita ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವೀಡಿಯೊ ಲಕ್ಷಾಂತರ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಸದ್ಯ ಎಲ್ಲೆಡೆ ವ್ಯಾಪಕವಾಗಿ ಹರಿದಾಡುತ್ತಿದೆ.

Viral Video: ಇಷ್ಟು ಮುದ್ದಾಗಿರುವ ಕ್ರಿಸ್ಮಸ್ ಟ್ರೀ ನೀವು ಎಲ್ಲೂ ನೋಡಿರಲ್ಲ!
Christmas Dog Tree Video Goes ViralImage Credit source: instagram
ಅಕ್ಷತಾ ವರ್ಕಾಡಿ
|

Updated on:Dec 21, 2024 | 3:42 PM

Share

ಪ್ರಪಂಚದಾದ್ಯಂತ ಕ್ರಿಸ್ಮಸ್ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ದಿನ, ಜನರು ಚರ್ಚ್‌ನಲ್ಲಿ ಒಟ್ಟುಗೂಡಿ, ಪ್ರಾರ್ಥನೆಗಳನ್ನು ಹಾಡುವ ಮೂಲಕ ಯೇಸುಕ್ರಿಸ್ತನ ಜನ್ಮದಿನವನ್ನು ಆಚರಿಸುತ್ತಾರೆ. ಅಲ್ಲದೆ, ಈ ದಿನದಂದು, ಮನೆಗಳಲ್ಲಿರುವ ಕ್ರಿಸ್‌ಮಸ್ ಟ್ರೀಯನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ನೀವು ಸಾಕಷ್ಟು ಬಗೆ ಬಗೆಯ ಕ್ರಿಸ್ಮಸ್ ಟ್ರೀ ಗಳನ್ನು ನೋಡಿರುತ್ತೀರಿ. ಈ ಮರವನ್ನು ಚಾಕ್ಲೆಟ್ಸ್, ಚಿಕ್ಕ ಚಿಕ್ಕ ಗಿಫ್ಟ್ಸ್, ಹೊಳೆಯುತ್ತಿರುವ ನಕ್ಷತ್ರಗಳು ಹಾಗೂ ಬಣ್ಣ ಬಣ್ಣದ ದೀಪಗಳ ಮೂಲಕ ಅಲಂಕರಿಸಲಾಗುತ್ತೆ. ಆದರೆ ಇದೀಗ ವಿಭಿನ್ನವಾದ ಮುದ್ದಾದ ಕ್ರಿಸ್ಮಸ್ ಟ್ರೀಗಳ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ.

ಶ್ವಾನ ಪ್ರಿಯರಿಗೆ ಈ ಕ್ರಿಸ್ಮಸ್ ಟ್ರೀ ಇಷ್ಟವಾಗುವುದಂತೂ ಖಂಡಿತಾ. ಮುದ್ದಾದ ಶ್ವಾನಗಳನ್ನು ಕ್ರಿಸ್ಮಸ್ ಟ್ರೀಯಂತೆ ಅಲಂಕರಿಸಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವ್ಯಾಪಕವಾಗಿ ಹರಿದಾಡುತ್ತಿದೆ. pachacriollita ಎಂಬ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ಈಗಾಗಲೇ 30ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ಓದಿ:ಸಾಷ್ಟಾಂಗ ನಮಸ್ಕಾರ ಮಾಡಿ ಬಾಸ್​​​ನ ಸ್ವಾಗತಿಸಿದ ಉದ್ಯೋಗಿಗಳು; ವಿಲಕ್ಷಣ ವಿಡಿಯೋ ವೈರಲ್‌

ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾಕಷ್ಟು ಜನರು ವಿಡಿಯೋ ಕಂಡು ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು “ನಾಯಿಗಳು ಆಟಿಕೆಗಳಲ್ಲ,ಇನ್‌ಸ್ಟಾಗ್ರಾಮ್‌ನಲ್ಲಿ ಗಮನ ಸೆಳೆಯಲು ಪ್ರಾಣಿಗಳನ್ನು ಈ ರೀತಿ ಬಳಸಬೇಡಿ” ಎಂದು ಬರೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:29 pm, Sat, 21 December 24

Follow Us
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್