AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳಿಗೆ ಕುಕ್ಕರ್​ನ ಮುಚ್ಚುಳ ಹಾಕುವ ಚಾಲೆಂಜ್ ಕೊಟ್ಟ ತಾಯಿ, ಮಗಳ ಪರದಾಟ ನೋಡಿ

ಮೊದಲೆಲ್ಲಾ ಪೋಷಕರು ಮಕ್ಕಳಿಗೆ ಮನೆಯ ಜವಾಬ್ದಾರಿಗಳನ್ನು ವಹಿಸಿ ಕೆಲಸ ಕಲಿಸುತ್ತಿದ್ದರು. ಗಂಡಸರು ಹೊರಗೆ ಹೋಗಿ ದುಡಿದುಕೊಂಡು ಬರಬೇಕು ಹೆಣ್ಣುಮಕ್ಕಳು ಮನೆಯನ್ನು ನಿಭಾಯಿಸಬೇಕು ಎನ್ನುವ ಮನಸ್ಥಿತಿ ಇತ್ತು. ಹಾಗಾಗಿ ಹೆಣ್ಣುಮಕ್ಕಳಿಗೆ ಚಿಕ್ಕವಿರುವಾಗಲೇ ಅಡುಗೆ, ಮನೆಯ ಕೆಲಸಗಳನ್ನು ಹೇಳಿಕೊಡುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ ಹೆಣ್ಣುಮಕ್ಕಳು ಕೂಡ ಪುರುಷರಿಗಿಂತ ತಾವೇನು ಕಡಿಮೆ ಇಲ್ಲ ಎಂಬುವಂತೆ ದುಡಿಯುತ್ತಿದ್ದಾರೆ. ಅವರಷ್ಟೇ ಓದಿನಲ್ಲಿ ಕೂಡ ಮುಂದಿದ್ದಾರೆ. ಹೀಗಾಗಿ ಪೋಷಕರು ಮಕ್ಕಳಿಗೆ ಕೆಲಸ ಹೇಳಲು ಹೋಗುವುದಿಲ್ಲ ತನ್ನ ಕೈಲಾದಷ್ಟು ಕೆಲಸ ಮಾಡಿ ಮುದ್ದಿನಿಂದ ಸಾಕುತ್ತಿದ್ದಾರೆ.

ಮಗಳಿಗೆ ಕುಕ್ಕರ್​ನ ಮುಚ್ಚುಳ ಹಾಕುವ ಚಾಲೆಂಜ್ ಕೊಟ್ಟ ತಾಯಿ, ಮಗಳ ಪರದಾಟ ನೋಡಿ
ಕುಕ್ಕರ್
ನಯನಾ ರಾಜೀವ್
|

Updated on:Dec 21, 2024 | 12:52 PM

Share

ಹಿಂದಿನ ಕಾಲದಲ್ಲಿ ಪೋಷಕರು ಮಕ್ಕಳಿಗೆ ಮನೆಯ ಜವಾಬ್ದಾರಿಗಳನ್ನು ವಹಿಸಿ ಕೆಲಸ ಕಲಿಸುತ್ತಿದ್ದರು. ಗಂಡಸರು ಹೊರಗೆ ಹೋಗಿ ದುಡಿದುಕೊಂಡು ಬರಬೇಕು ಹೆಣ್ಣುಮಕ್ಕಳು ಮನೆಯನ್ನು ನಿಭಾಯಿಸಬೇಕು ಎನ್ನುವ ಮನಸ್ಥಿತಿ ಇತ್ತು. ಹಾಗಾಗಿ ಹೆಣ್ಣುಮಕ್ಕಳಿಗೆ ಚಿಕ್ಕವಿರುವಾಗಲೇ ಅಡುಗೆ, ಮನೆಯ ಕೆಲಸಗಳನ್ನು ಹೇಳಿಕೊಡುತ್ತಿದ್ದರು.

ಆದರೆ ಈಗ ಕಾಲ ಬದಲಾಗಿದೆ ಹೆಣ್ಣುಮಕ್ಕಳು ಕೂಡ ಪುರುಷರಿಗಿಂತ ತಾವೇನು ಕಡಿಮೆ ಇಲ್ಲ ಎಂಬುವಂತೆ ದುಡಿಯುತ್ತಿದ್ದಾರೆ. ಅವರಷ್ಟೇ ಓದಿನಲ್ಲಿ ಕೂಡ ಮುಂದಿದ್ದಾರೆ. ಹೀಗಾಗಿ ಪೋಷಕರು ಮಕ್ಕಳಿಗೆ ಕೆಲಸ ಹೇಳಲು ಹೋಗುವುದಿಲ್ಲ ತನ್ನ ಕೈಲಾದಷ್ಟು ಕೆಲಸ ಮಾಡಿ ಮುದ್ದಿನಿಂದ ಸಾಕುತ್ತಿದ್ದಾರೆ.

ಅಪರ್ಣಾ ಸಿಂಗ್ ಎಂಬುವವರು ಇನ್​ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. 1997 ರಿಂದ 2012ರ ನಡುವೆ ಹುಟ್ಟಿದ ಮಕ್ಕಳಿಗೆ ಯಾವ ಕೆಲಸವೂ ಸರಿಯಾಗಿ ಬರುವುದಿಲ್ಲ ಎಂದು ಅಪರ್ಣಾರ ನಂಬಿಕೆ. ಹಾಗಾಗಿ ಮಗಳಿಗೆ ಕುಕ್ಕರ್​ನ ಮುಚ್ಚುಳ ಹಾಕುವ ಚಾಲೆಂಜ್ ನೀಡಿದ್ದರು. ಆ ಕುಕ್ಕರ್​ನ ಮುಚ್ಚುಳ ನೇರವಾಗಿರಲಿಲ್ಲ, ಓರೆಯಾಗಿ ಮಾಡಿ ಹಾಕಬೇಕಾಗಿತ್ತು.

ಮತ್ತಷ್ಟು ಓದಿ:ಸಾಷ್ಟಾಂಗ ನಮಸ್ಕಾರ ಮಾಡಿ ಬಾಸ್​​​ನ ಸ್ವಾಗತಿಸಿದ ಉದ್ಯೋಗಿಗಳು; ವಿಲಕ್ಷಣ ವಿಡಿಯೋ ವೈರಲ್‌

ಆದರೆ ಅವರ ಮಗಳು ಎಷ್ಟೇ ಕಷ್ಟ ಪಟ್ಟರೂ ಕೊನೆಯವರೆಗೂ ಮುಚ್ಚುಳ ಹಾಕಲು ಬರಲೇ ಇಲ್ಲ. ಬಳಿಕ ಮಗಳ ಕಷ್ಟ ನೋಡಿ ತಾಯಿಯೇ ಹೇಳಿಕೊಟ್ಟಿದ್ದಾರೆ. ಈ ವಿಡಿಯೋವನ್ನು 24 ಜನರು ವೀಕ್ಷಿಸಿದ್ದಾರೆ, ಸಾಕಷ್ಟು ಮಂದಿ ಕಮೆಂಟ್ ಮಾಡಿದ್ದಾರೆ. ಕೆಲವು ವರ್ಷಗಳ ಹಿಂದೆ ತಮಗೂ ಗೊತ್ತರಲಿಲ್ಲ ಎಂದು ಕೆಲವರು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:52 pm, Sat, 21 December 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?