AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo : ಮುಸ್ಲಿಂ ಯುವಕನ ಎದೆಯ ಮೇಲೆ ಸಿಎಂ ಯೋಗಿ ಟ್ಯಾಟೂ! ಯೋಗಿ ಬಗ್ಗೆ ಯುವಕ ಹೇಳಿದ್ದೇನು ಗೊತ್ತಾ?

ಮುಸ್ಲಿಂ ಯುವಕ ತನ್ನ ಎದೆಯ ಮೇಲೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚಿತ್ರವನ್ನು ಹಚ್ಚೆ ಹಾಕಿಸಿಕೊಂಡಿದ್ದಾನೆ. ಯೋಗಿ ತನ್ನ ರೋಲ್ ಮಾಡೆಲ್ ಎಂದು ಹೇಳಿಕೊಂಡಿದ್ದಾನೆ.

Viral Photo : ಮುಸ್ಲಿಂ ಯುವಕನ ಎದೆಯ ಮೇಲೆ ಸಿಎಂ ಯೋಗಿ ಟ್ಯಾಟೂ! ಯೋಗಿ ಬಗ್ಗೆ ಯುವಕ ಹೇಳಿದ್ದೇನು ಗೊತ್ತಾ?
ಮುಸ್ಲಿಂ ಯುವಕನ ಎದೆಯಲ್ಲಿ ಯೋಗಿ ಟ್ಯಾಟೂ
TV9 Web
| Edited By: |

Updated on:Jun 14, 2022 | 4:55 PM

Share

ದೇಶದ ಒಂದು ಕಡೆಯಲ್ಲಿ  ಕೋಮುವಾದ, ಧರ್ಮದ ವಿಚಾರವಾಗಿ ದಂಗೆ  ನಡೆಯುತ್ತಿರುವ ಸಮಯದಲ್ಲಿ, ಉತ್ತರ ಪ್ರದೇಶದ ಮುಸ್ಲಿಂ ಯುವಕನೊಬ್ಬ ತನ್ನ ಎದೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಟ್ಯಾಟೂ ಒಂದನ್ನು ಹಾಕಿಸಿಕೊಂಡಿದ್ದಾನೆ. ಇದೀಗ ಈ ಫೋಟೋ ಎಲ್ಲ ಕಡೆ ಸಖತ್ ವೈರಲ್ ಆಗುತ್ತಿದೆ.  ಯಮೀನ್ ಸಿದ್ದಿಕಿ ಎಂಬ 23 ವರ್ಷದ ಮುಸ್ಲಿಂ ಯುವಕ ತನ್ನ ಎದೆಯ ಮೇಲೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚಿತ್ರವನ್ನು ಹಚ್ಚೆ ಹಾಕಿಸಿಕೊಂಡಿದ್ದಾನೆ. ಯೋಗಿ ತನ್ನ ರೋಲ್ ಮಾಡೆಲ್ ಎಂದು ಹೇಳಿಕೊಂಡಿದ್ದಾನೆ. ಯೋಗಿ ಹುಟ್ಟುಹಬ್ಬದಂದು ಈ ಟ್ಯಾಟೂ ಹಾಕಿಸಿಕೊಳ್ಳುವ ಮೂಲಕ ಉಡುಗೊರೆಯನ್ನು ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಸಿದ್ದಿಕಿ ಫರೂಕಾಬಾದ್ ಮತ್ತು ಮೈನ್‌ಪುರಿ ಜಿಲ್ಲೆಗಳ ಗಡಿಯಲ್ಲಿರುವ ಹಳ್ಳಿಯಲ್ಲಿ ವಾಸಿಸುತ್ತಿದ್ದಾರೆ ಮತ್ತು ಇತನು  ಪಾದರಕ್ಷೆಗಳ ವ್ಯಾಪಾರವನ್ನು ಮಾಡುತ್ತಿದ್ದಾರೆ.  ಇತ ಈ ಹಚ್ಚೆಯನ್ನು ಹಾಕಿಕೊಂಡ ನಂತರ ಅನೇಕ ಅವಮಾನಗಳನ್ನು ಅನುಭವಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ.  ತಮ್ಮ ಸ್ನೇಹಿತರು ಮತ್ತು ಸಂಬಂಧಿಕರಿಂದ ಸಾಕಷ್ಟು ಮಾತುಗಳನ್ನು ಕೇಳಿದ್ದೇನೆ, ಆದರೆ ನನಗೆ ಆ ಮಾತುಗಳು ಯಾವುದು ನೋವು ಉಂಟು ಮಾಡಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  : ಗುವಾಹಟಿಯಲ್ಲಿ ಭಾರೀ ಮಳೆಯಿಂದ ಭೂಕುಸಿತ; ನಾಲ್ವರು ಕಾರ್ಮಿಕರು ಜೀವಂತ ಸಮಾಧಿ

ಇದನ್ನೂ ಓದಿ
Image
Viral Video : ಹುಲಿಗಳಿಗೆ ಈ ಶ್ವಾನ ತಾಯಿ! ಇಲ್ಲಿದೆ ನೋಡಿ ಅದ್ಭುತ ವಿಡಿಯೋ
Image
Viral Video: ಮಂಗಗಳಿಗೆ ಮಾವಿನ ಹಣ್ಣು ತಿನ್ನಿಸಿದ ಕಾನ್​ಸ್ಟೆಬಲ್​, ಇದುವೇ ಮಾನವೀಯತೆ ಎಂದ ನೆಟ್ಟಿಗರು
Image
Viral Video: ಅಶ್ಲೀಲವಾಗಿ ವರ್ತಿಸಿದ ಯುವಕರೊಂದಿಗೆ ಏಕಾಂಗಿಯಾಗಿ ಫೈಟ್ ಮಾಡಿದ ಯುವತಿ; ವಿಡಿಯೋ ವೈರಲ್
Image
Viral Video: ಬೃಹತ್ ಮರಕ್ಕೆ ಬಡಿದ ಸಿಡಿಲು! ಮೈ ಝುಂ ಎನಿಸುವ ವಿಡಿಯೋ ವೈರಲ್

“ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಅವರಿಗೆ ಟ್ಯಾಟೂ ತೋರಿಸಬೇಕೆಂಬುದು ನನ್ನ ಆಸೆ. ಅವರ ಬಗ್ಗೆ ನನಗೆ ಅಪಾರ ಪ್ರೀತಿ ಮತ್ತು ಗೌರವವಿದೆ. ಅವರು ಅಧಿಕಾರಕ್ಕೆ ಬಂದಾಗಿನಿಂದ ಉತ್ತರ ಪ್ರದೇಶವನ್ನು ಬದಲಾಯಿಸಿದ್ದಾರೆ. ಯಾವುದೇ ತಾರತಮ್ಯವಿಲ್ಲ ಮತ್ತು ಹಿಂದೂಗಳು – ಮುಸ್ಲಿಮರು ಎಲ್ಲರೂ ಅವರು ತಂದಿರುವ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ ಎಂದು ಸಿದ್ದಿಕಿ ಹೇಳುತ್ತಾರೆ.

ಪ್ರಮುಖ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ 

Published On - 4:53 pm, Tue, 14 June 22

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ