AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀರಿನಲ್ಲಿ ಕೋಬ್ರಾ ಮತ್ತು ಹೆಬ್ಬಾವಿನ ಮಧ್ಯೆ ಭರ್ಜರಿ ಫೈಟ್; ವಿಡಿಯೊ ವೈರಲ್

ನಾಲ್ಕು ನಿಮಿಷಗಳಿರುವ ವಿಡಿಯೊ ಕ್ಲಿಪ್​ನಲ್ಲಿ ಗಮನಿಸುವಂತೆ ನಾಗರ ಹಾವು ಮತ್ತು ಹೆಬ್ಬಾವು ಜಗಳವಾಡುತ್ತಿವೆ. ವಿಡಿಯೊ ವೈರಲ್ ಆಗಿದ್ದು ಸುಮಾರು 6 ಮಿಲಿಯನ್​ಗಿಂತಲೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ.

Viral Video: ನೀರಿನಲ್ಲಿ ಕೋಬ್ರಾ ಮತ್ತು ಹೆಬ್ಬಾವಿನ ಮಧ್ಯೆ ಭರ್ಜರಿ ಫೈಟ್; ವಿಡಿಯೊ ವೈರಲ್
ನೀರಿನಲ್ಲಿ ಕೋಬ್ರಾ ಮತ್ತು ಹೆಬ್ಬಾವಿನ ಮಧ್ಯೆ ಭರ್ಜರಿ ಫೈಟ್
TV9 Web
| Edited By: |

Updated on:Nov 28, 2021 | 9:06 AM

Share

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿಗಳ ತುಂಟಾಟ, ಮೋಜು-ಮಸ್ತಿಯ ಅದೆಷ್ಟೋ ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ತಮಾಷೆಯಾಗಿದ್ದರೆ ಇನ್ನು ಕೆಲವು ಬೆಚ್ಚಿಬೀಳಿಸುವಂತಿರುತ್ತವೆ. ಇದೀಗ ವೈರಲ್ ಆದ ವಿಡಿಯೊ ಕೂಡಾ ಅಂಥದ್ದೇ! ನಾಗರ ಹಾವು ಮತ್ತು ಹೆಬ್ಬಾವು ನೀರಿನಲ್ಲಿ ಜಗಳವಾಡುತ್ತಿವೆ. ಭಯಾನಕ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನಾಲ್ಕು ನಿಮಿಷಗಳಿರುವ ವಿಡಿಯೊ ಕ್ಲಿಪ್​ನಲ್ಲಿ ಗಮನಿಸುವಂತೆ ನಾಗರ ಹಾವು ಮತ್ತು ಹೆಬ್ಬಾವು ಜಗಳವಾಡುತ್ತಿವೆ. ವಿಡಿಯೊ ವೈರಲ್ ಆಗಿದ್ದು ಸುಮಾರು 6 ಮಿಲಿಯನ್​ಗಿಂತಲೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಭಯಾನಕ ದೃಶ್ಯ ಎಂದು ಕೆಲವರು ಹೇಳಿದ್ದಾರೆ. ಹಾವು ಅಂದ್ರೆ ನನಗೆ ತುಂಬಾ ಭಯ ಎಂದು ಇನ್ನು ಕೆಲವರು ಅಭಿಪ್ರಾಯವನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ.

ಹಾವು ಅಂದಾಕ್ಷಣ ಯಾರಿಗೆ ತಾನೆ ಭಯವಿಲ್ಲ ಹೇಳಿ? ಹಾವಿನ ಹೆಸರನ್ನು ನಿದ್ದೆಗಣ್ಣಲ್ಲಿ ಕೇಳಿದರೆಯೇ ಎದ್ದು ಬಿದ್ದು ಓಡಿ ಹೋಗುವವರಿದ್ದಾರೆ. ಇನ್ನು ಹಾವು ಪ್ರತ್ಯಕ್ಷವಾಗಿ ಕಂಡರೆ?. ತಮಾಷೆಯ ದೃಶ್ಯಗಳ ಜೊತೆಗೆ ಕೆಲವು ಭಯಾನಕ ದೃಶ್ಯಗಳೂ ಸಹ ಸಕತ್ ವೈರಲ್ ಆಗುತ್ತವೆ. ಕೆಲವರು ಈ ವಿಡಿಯೊ ನೋಡಿ ತಮಾಷೆ ಮಾಡಿದ್ದರೆ ಇನ್ನು ಕೆಲವರು ಭಯಾನಕವಾಗಿದೆ ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ:

Viral Video: ಸ್ಕೂಟರ್ ಕದಿಯುವ ಅವಸರದಲ್ಲಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದ ಕಳ್ಳರು! ವಿಡಿಯೊ ಫುಲ್ ವೈರಲ್

Viral Video: ಬಾಯಾರಿಕೆ ತಡೆಯಲಾಗದೇ ಹ್ಯಾಂಡಲ್ ಪಂಪ್ ಒತ್ತಿ ನೀರು ಕುಡಿದ ಎಮ್ಮೆ; ವಿಡಿಯೊ ನೋಡಿ

Published On - 9:04 am, Sun, 28 November 21

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು