AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಶೂ ಒಳಗೆ ಬೆಚ್ಚಗೆ ಕುಳಿತಿದ್ದ ನಾಗರ ಹಾವು; ಬೆಚ್ಚಿ ಬಿದ್ದ ಯುವತಿ

ಶೂ ಹಾಕುತ್ತಿದ್ದಂತೆ ಅದರೊಳಗೆ ಮಲಗಿದ್ದ ಮರಿ ನಾಗರಹಾವು ಬುಸುಗುಟ್ಟಿದೆ. ತಕ್ಷಣ ಯುವತಿ ಗಾಬರಿಯಿಂದ ಕಿರುಚಲು ಆರಂಭಿಸಿದ್ದಾಳೆ. ಕುಟುಂಬಸ್ಥರು ಕೂಡಲೇ ಹಾವು ಹಿಡಿಯುವವರಿಗೆ ಕರೆ ಮಾಡಿದ್ದು, ಬಳಿಕ ಹಾವನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಶೂ ಒಳಗೆ ಬೆಚ್ಚಗೆ ಕುಳಿತಿದ್ದ ನಾಗರ ಹಾವು; ಬೆಚ್ಚಿ ಬಿದ್ದ ಯುವತಿ
ಅಕ್ಷತಾ ವರ್ಕಾಡಿ
|

Updated on: Jul 06, 2024 | 10:53 AM

Share

ಪ್ರತೀ ಭಾರಿ ನಿಮ್ಮ ಶೂಗಳನ್ನು ಧರಿಸುವಾಗ ಸ್ವಲ್ಪ ಜಾಗರೂಕತೆಯಿಂದ ಇರುವುದು ಒಳ್ಳೆಯದು. ಯಾಕೆಂದರೆ ಇನ್ನೇನು ಶೂ ಹಾಕಲು ಹೊರಟಿದ್ದ ಯುವತಿ ಹಾವಿನ ಕಡಿತದಿಂದ ಕೂದಲೆಳೆ ಅಂತರದಿಂದ ಪಾರಾಗಿರುವ ಘ ಟನೆಯೊಂದು ಬೆಳಕಿಗೆ ಬಂದಿದೆ. ಸದ್ಯ ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಮಳೆಗೆ ಶೂ ಒಳಗಡೆ ಬೆಚ್ಚಗೆ ಮಲಗಿದ್ದ ಹಾವನ್ನು ಕಂಡು ಯುವತಿ ಬೆಚ್ಚಿ ಬಿದ್ದಿದ್ದಾಳೆ.

ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಶೂ ಒಳಗೆ ನಾಗರಹಾವು ಹೇಗೆ ಅಡಗಿದೆ ಎಂಬುದನ್ನು ನೋಡಬಹುದು. ಶೂನಲ್ಲಿ ಹಾವು ಕಂಡ ತಕ್ಷಣ ಯುವತಿ ಗಾಬರಿಯಿಂದ ಕಿರುಚಲು ಆರಂಭಿಸಿದ್ದಾಳೆ. ಇದಾದ ನಂತರ ಕುಟುಂಬಸ್ಥರು ಕೂಡಲೇ ಹಾವು ಹಿಡಿಯುವವರಿಗೆ ಕರೆ ಮಾಡಿದ್ದು, ಹಾವು ಹಿಡಿಯುವವರು ಹಾವನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ ಎಂದು ವರದಿಯಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆ, ಹನಿಮೂನ್‌ಗಾಗಿ ಕಂಪನಿಂದ 10.6 ಕೋಟಿ ರೂ. ದೋಚಿದ ವ್ಯಕ್ತಿ

@MindhackD ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ. ಜುಲೈ 3ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಶೂ ಧರಿಸುವ ಮೊದಲು ಜಾಗರೂಕರಾಗರಿ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್