Viral Video: ಮನೆಯ ಬಾಗಿಲ ಬಳಿ ಕುಳಿತಿದ್ದ ದೈತ್ಯಾಕಾರದ ನಾಗರಹಾವು ನೋಡಿ ಮನೆಯವರು ಕಂಗಾಲು; ದೃಶ್ಯ ಕ್ಯಾಮೆರಾದಲ್ಲಿ ಸೆರೆ​

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ದೃಶ್ಯಗಳಲ್ಲಿ ಕೆಲವು ತಮಾಷೆಯಾಗಿರುತ್ತದೆ. ಇನ್ನು ಕೆಲವು ಆಶ್ಚರ್ಯವನ್ನುಂಟು ಮಾಡುತ್ತವೆ. ಇದೀಗ ವೈರಲ್ ಆದ ವಿಡಿಯೋ ನೋಡಿ ತುಂಬಾ ಭಯಾನಕ ದೃಶ್ಯ ಎಂಬ ಅಭಿಪ್ರಾಯ ಕೇಳಿ ಬಂದಿದೆ.

Viral Video: ಮನೆಯ ಬಾಗಿಲ ಬಳಿ ಕುಳಿತಿದ್ದ ದೈತ್ಯಾಕಾರದ ನಾಗರಹಾವು ನೋಡಿ ಮನೆಯವರು ಕಂಗಾಲು; ದೃಶ್ಯ ಕ್ಯಾಮೆರಾದಲ್ಲಿ ಸೆರೆ​
ಮನೆಯ ಬಾಗಿಲ ಬಳಿ ಕುಳಿತಿದ್ದ ದೈತ್ಯಾಕಾರದ ನಾಗರಹಾವು ನೋಡಿ ಮನೆಯವರು ಕಂಗಾಲು
Follow us
| Updated By: shruti hegde

Updated on: Oct 26, 2021 | 8:35 AM

ದೈತ್ಯಾಕಾರದ ನಾಗರಹಾವು ಬಾಗಿಲಲ್ಲಿ ಕುಳಿತಿದ್ದ ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆ ಹಿಡಿಯಲಾಗಿದೆ. ಈ ದೈತ್ಯಾಕಾರದ ಹಾವು ಬಾಗಿಲಲ್ಲಿ ಹೊರಬಿದ್ದಂತೆಯೇ ಓರ್ವ ದೃಶ್ಯವನ್ನು ವಿಡಿಯೋ ಮಾಡುತ್ತಿದ್ದಾನೆ. ಅವನನ್ನು ನೋಡಿದಾಕ್ಷಣ ವ್ಯಕ್ತಿಯ ಮೇಲೆ ಆಕ್ರಮಣ ಮಾಡುತ್ತಿರುವ ಹಾವಿನ ದೃಶ್ಯವನ್ನು ವಿಡಿಯೋದಲ್ಲಿ ಗಮನಿಸಬಹುದು. ಈ ಆಘಾತಕಾರಿ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ದೃಶ್ಯಗಳಲ್ಲಿ ಕೆಲವು ತಮಾಷೆಯಾಗಿರುತ್ತದೆ. ಇನ್ನು ಕೆಲವು ಆಶ್ಚರ್ಯವನ್ನುಂಟು ಮಾಡುತ್ತವೆ. ಇದೀಗ ವೈರಲ್ ಆದ ವಿಡಿಯೋ ನೋಡಿ ತುಂಬಾ ಭಯಾನಕ ದೃಶ್ಯ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಕೆಲವರು ನಾಗರ ಹಾವನ್ನು ನೋಡಿ ಭಯಗೊಂಡಿದ್ದಾರೆ. ಹಾವಿನ ಎದುರು ಹೋಗುವುದು ಅಪಾಯಕಾರಿ ಎಂದು ಕೆಲವರು ಎಚ್ಚರಿಸಿದ್ದಾರೆ.

24 ಸೆಕೆಂಡುಗಳಿರುವ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಸುಮಾರು 15 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಂಡಿದೆ. ವಿಡಿಯೋಕ್ಕೆ ಸಾವಿರಕ್ಕೂ ಹೆಚ್ಚು ಲೈಕ್ಸ್​ಗಳು ಲಭ್ಯವಾಗಿದೆ. ಜತೆಗೆ ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಕೆಲವರು ತಮಾಷೆಯ ಕಾಮೆಂಟ್​ಗಳ ಮೂಲಕ ಅನಿಸಿಕೆ ಹಂಚಿಕೊಂಡಿದ್ದಾರೆ. ಒಳ್ಳೆಯ ಮಾರ್ಗ ನಾಗರಹಾವಿಗೆ ಸ್ವಾಗತ ಎಂದು ಬರೆಯುವ ಮೂಲಕ ತಮಾಷೆ ಮಾಡಿದ್ದಾರೆ. ಮನೆಯೊಳಗೆ ಹಾವು ಇದೆ ಎಂಬುದನ್ನು ನೆನೆಸಿಕೊಂಡರೇ ಭಯವಾಗುತ್ತೆ ಎಂದು ಮತ್ತೋರ್ವರು ಹೇಳಿದ್ದಾರೆ.

ಇದನ್ನೂ ಓದಿ:

Viral Video: ನದಿಯಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ವ್ಯಕ್ತಿ; ಹೃದಯಸ್ಪರ್ಶಿ ವಿಡಿಯೋ ವೈರಲ್

Viral Video: ಮನೆ ಎದುರು ಲಾಲೂಪ್ರಸಾದ್ ಯಾದವ್ ಪಾದ ತೊಳೆದ ಮಗ ತೇಜ್ ಪ್ರತಾಪ್

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್