AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೋಕ್​ ಸ್ಟುಡಿಯೋದ ಈ ಗಾಯಕನಿಗೆ ಸಹಾಯ ಮಾಡುವಿರಾ?

Balochistan Flood : ಬಲೂಚಿಸ್ತಾನದಲ್ಲಿ ಉಂಟಾದ ಪ್ರವಾಹದಿಂದ ಈ ಗಾಯಕ ಮತ್ತು ಅವನ ಕುಟುಂಬದ ಪರಿಸ್ಥಿತಿ ಸಂಕಟಮಯವಾಗಿದೆ.

Viral Video: ಕೋಕ್​ ಸ್ಟುಡಿಯೋದ ಈ ಗಾಯಕನಿಗೆ ಸಹಾಯ ಮಾಡುವಿರಾ?
ಕೋಕ್​ ಸ್ಟುಡಿಯೋ ಗಾಯಕ ವಾಹಬ್ ಅಲಿ ಬುಗ್ತಿ ತನ್ನ ಮಗುವಿನೊಂದಿಗೆ
TV9 Web
| Edited By: |

Updated on:Aug 25, 2022 | 2:54 PM

Share

Viral Video: ಬಲೂಚಿಸ್ತಾನದಲ್ಲಿ ಪ್ರವಾಹ ಉಂಟಾದ ಕಾರಣ ಕೋಕ್​ ಸ್ಟುಡಿಯೋದ ಗಾಯಕ ವಹಾದ್ ಅಲಿ ಬುಗ್ತಿ ನಿರಾಶ್ರಿತರಾಗಿದ್ದಾರೆ. ಇವರು ಕೋಕ್ ಸ್ಟುಡಿಯೋ ಸೀಸನ್ 14 ರಲ್ಲಿ ಭಾಗವಹಿಸಿದ್ದರು. ‘ಕನಾ ಯಾರಿ’ ಎಂಬ ಹಾಡನ್ನು ಹಾಡಿದ ಇವರ ಸದ್ಯದ ಅಸಹಾಯಕ ಪರಿಸ್ಥಿತಿಯನ್ನು ಟ್ವಿಟರ್​ ಖಾತೆದಾರರಾದ ನಿಶಾತ್ ಎನ್ನುವವರು ನೆಟ್ಟಿಗರ ಗಮನಕ್ಕೆ ತಂದಿದ್ದಾರೆ. ನಿಶಾತ್ ಹಂಚಿಕೊಂಡ ಫೋಟೋಗಳಲ್ಲಿ ವಹಾಬ್ ತನ್ನ ಕುಟುಂಬದೊಂದಿಗೆ ಇರುವ ಫೋಟೋಗಳಿವೆ. ಅವರ ಮಣ್ಣಿನ ಮನೆ ನೆಲಸಮವಾದ ನಂತರ ಉಳಿದ ಒಂದು ಚಾರ್​ಪಾಯ್​ ಮಕ್ಕಳಿಗೆ ಆಸರೆಯಾಗಿರುವುದನ್ನು ಇಲ್ಲಿ ಕಾಣಬಹುದಾಗಿದೆ.

ದಯವಿಟ್ಟು ವಹಾದ್ ಅವರಿಗೆ ಸಹಾಯ ಮಾಡಿ, ನಾನು ಈಗಷ್ಟೇ ಅವರೊಂದಿಗೆ ಮಾತನಾಡಿದ್ದೇನೆ ಎಂದು ನೆಟ್ಟಿಗರಲ್ಲಿ ನಿಶಾತ್ ವಿನಂತಿಸಿಕೊಂಡಿದ್ದಾರೆ. ಯುಎನ್ ವುಮೆನ್ ಪಾಕಿಸ್ತಾನದ ಸದ್ಭಾವನಾ ರಾಯಭಾರಿ ಮುನಿಬಾ ಮಜಾರಿ ಕೂಡ ವಹಾಬ್ ಅವರ ಈ ಸಂಕಟಮಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. 

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:52 pm, Thu, 25 August 22

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು