AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೋಕ್​ ಸ್ಟುಡಿಯೋದ ಈ ಗಾಯಕನಿಗೆ ಸಹಾಯ ಮಾಡುವಿರಾ?

Balochistan Flood : ಬಲೂಚಿಸ್ತಾನದಲ್ಲಿ ಉಂಟಾದ ಪ್ರವಾಹದಿಂದ ಈ ಗಾಯಕ ಮತ್ತು ಅವನ ಕುಟುಂಬದ ಪರಿಸ್ಥಿತಿ ಸಂಕಟಮಯವಾಗಿದೆ.

Viral Video: ಕೋಕ್​ ಸ್ಟುಡಿಯೋದ ಈ ಗಾಯಕನಿಗೆ ಸಹಾಯ ಮಾಡುವಿರಾ?
ಕೋಕ್​ ಸ್ಟುಡಿಯೋ ಗಾಯಕ ವಾಹಬ್ ಅಲಿ ಬುಗ್ತಿ ತನ್ನ ಮಗುವಿನೊಂದಿಗೆ
TV9 Web
| Updated By: ಶ್ರೀದೇವಿ ಕಳಸದ|

Updated on:Aug 25, 2022 | 2:54 PM

Share

Viral Video: ಬಲೂಚಿಸ್ತಾನದಲ್ಲಿ ಪ್ರವಾಹ ಉಂಟಾದ ಕಾರಣ ಕೋಕ್​ ಸ್ಟುಡಿಯೋದ ಗಾಯಕ ವಹಾದ್ ಅಲಿ ಬುಗ್ತಿ ನಿರಾಶ್ರಿತರಾಗಿದ್ದಾರೆ. ಇವರು ಕೋಕ್ ಸ್ಟುಡಿಯೋ ಸೀಸನ್ 14 ರಲ್ಲಿ ಭಾಗವಹಿಸಿದ್ದರು. ‘ಕನಾ ಯಾರಿ’ ಎಂಬ ಹಾಡನ್ನು ಹಾಡಿದ ಇವರ ಸದ್ಯದ ಅಸಹಾಯಕ ಪರಿಸ್ಥಿತಿಯನ್ನು ಟ್ವಿಟರ್​ ಖಾತೆದಾರರಾದ ನಿಶಾತ್ ಎನ್ನುವವರು ನೆಟ್ಟಿಗರ ಗಮನಕ್ಕೆ ತಂದಿದ್ದಾರೆ. ನಿಶಾತ್ ಹಂಚಿಕೊಂಡ ಫೋಟೋಗಳಲ್ಲಿ ವಹಾಬ್ ತನ್ನ ಕುಟುಂಬದೊಂದಿಗೆ ಇರುವ ಫೋಟೋಗಳಿವೆ. ಅವರ ಮಣ್ಣಿನ ಮನೆ ನೆಲಸಮವಾದ ನಂತರ ಉಳಿದ ಒಂದು ಚಾರ್​ಪಾಯ್​ ಮಕ್ಕಳಿಗೆ ಆಸರೆಯಾಗಿರುವುದನ್ನು ಇಲ್ಲಿ ಕಾಣಬಹುದಾಗಿದೆ.

ದಯವಿಟ್ಟು ವಹಾದ್ ಅವರಿಗೆ ಸಹಾಯ ಮಾಡಿ, ನಾನು ಈಗಷ್ಟೇ ಅವರೊಂದಿಗೆ ಮಾತನಾಡಿದ್ದೇನೆ ಎಂದು ನೆಟ್ಟಿಗರಲ್ಲಿ ನಿಶಾತ್ ವಿನಂತಿಸಿಕೊಂಡಿದ್ದಾರೆ. ಯುಎನ್ ವುಮೆನ್ ಪಾಕಿಸ್ತಾನದ ಸದ್ಭಾವನಾ ರಾಯಭಾರಿ ಮುನಿಬಾ ಮಜಾರಿ ಕೂಡ ವಹಾಬ್ ಅವರ ಈ ಸಂಕಟಮಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. 

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:52 pm, Thu, 25 August 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ