AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೋಕ್​ ಸ್ಟುಡಿಯೋದ ಈ ಗಾಯಕನಿಗೆ ಸಹಾಯ ಮಾಡುವಿರಾ?

Balochistan Flood : ಬಲೂಚಿಸ್ತಾನದಲ್ಲಿ ಉಂಟಾದ ಪ್ರವಾಹದಿಂದ ಈ ಗಾಯಕ ಮತ್ತು ಅವನ ಕುಟುಂಬದ ಪರಿಸ್ಥಿತಿ ಸಂಕಟಮಯವಾಗಿದೆ.

Viral Video: ಕೋಕ್​ ಸ್ಟುಡಿಯೋದ ಈ ಗಾಯಕನಿಗೆ ಸಹಾಯ ಮಾಡುವಿರಾ?
ಕೋಕ್​ ಸ್ಟುಡಿಯೋ ಗಾಯಕ ವಾಹಬ್ ಅಲಿ ಬುಗ್ತಿ ತನ್ನ ಮಗುವಿನೊಂದಿಗೆ
TV9 Web
| Edited By: ಶ್ರೀದೇವಿ ಕಳಸದ|

Updated on:Aug 25, 2022 | 2:54 PM

Share

Viral Video: ಬಲೂಚಿಸ್ತಾನದಲ್ಲಿ ಪ್ರವಾಹ ಉಂಟಾದ ಕಾರಣ ಕೋಕ್​ ಸ್ಟುಡಿಯೋದ ಗಾಯಕ ವಹಾದ್ ಅಲಿ ಬುಗ್ತಿ ನಿರಾಶ್ರಿತರಾಗಿದ್ದಾರೆ. ಇವರು ಕೋಕ್ ಸ್ಟುಡಿಯೋ ಸೀಸನ್ 14 ರಲ್ಲಿ ಭಾಗವಹಿಸಿದ್ದರು. ‘ಕನಾ ಯಾರಿ’ ಎಂಬ ಹಾಡನ್ನು ಹಾಡಿದ ಇವರ ಸದ್ಯದ ಅಸಹಾಯಕ ಪರಿಸ್ಥಿತಿಯನ್ನು ಟ್ವಿಟರ್​ ಖಾತೆದಾರರಾದ ನಿಶಾತ್ ಎನ್ನುವವರು ನೆಟ್ಟಿಗರ ಗಮನಕ್ಕೆ ತಂದಿದ್ದಾರೆ. ನಿಶಾತ್ ಹಂಚಿಕೊಂಡ ಫೋಟೋಗಳಲ್ಲಿ ವಹಾಬ್ ತನ್ನ ಕುಟುಂಬದೊಂದಿಗೆ ಇರುವ ಫೋಟೋಗಳಿವೆ. ಅವರ ಮಣ್ಣಿನ ಮನೆ ನೆಲಸಮವಾದ ನಂತರ ಉಳಿದ ಒಂದು ಚಾರ್​ಪಾಯ್​ ಮಕ್ಕಳಿಗೆ ಆಸರೆಯಾಗಿರುವುದನ್ನು ಇಲ್ಲಿ ಕಾಣಬಹುದಾಗಿದೆ.

ದಯವಿಟ್ಟು ವಹಾದ್ ಅವರಿಗೆ ಸಹಾಯ ಮಾಡಿ, ನಾನು ಈಗಷ್ಟೇ ಅವರೊಂದಿಗೆ ಮಾತನಾಡಿದ್ದೇನೆ ಎಂದು ನೆಟ್ಟಿಗರಲ್ಲಿ ನಿಶಾತ್ ವಿನಂತಿಸಿಕೊಂಡಿದ್ದಾರೆ. ಯುಎನ್ ವುಮೆನ್ ಪಾಕಿಸ್ತಾನದ ಸದ್ಭಾವನಾ ರಾಯಭಾರಿ ಮುನಿಬಾ ಮಜಾರಿ ಕೂಡ ವಹಾಬ್ ಅವರ ಈ ಸಂಕಟಮಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. 

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:52 pm, Thu, 25 August 22

Follow Us
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ