AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೋಕ್​ ಸ್ಟುಡಿಯೋದ ಈ ಗಾಯಕನಿಗೆ ಸಹಾಯ ಮಾಡುವಿರಾ?

Balochistan Flood : ಬಲೂಚಿಸ್ತಾನದಲ್ಲಿ ಉಂಟಾದ ಪ್ರವಾಹದಿಂದ ಈ ಗಾಯಕ ಮತ್ತು ಅವನ ಕುಟುಂಬದ ಪರಿಸ್ಥಿತಿ ಸಂಕಟಮಯವಾಗಿದೆ.

Viral Video: ಕೋಕ್​ ಸ್ಟುಡಿಯೋದ ಈ ಗಾಯಕನಿಗೆ ಸಹಾಯ ಮಾಡುವಿರಾ?
ಕೋಕ್​ ಸ್ಟುಡಿಯೋ ಗಾಯಕ ವಾಹಬ್ ಅಲಿ ಬುಗ್ತಿ ತನ್ನ ಮಗುವಿನೊಂದಿಗೆ
TV9 Web
| Edited By: |

Updated on:Aug 25, 2022 | 2:54 PM

Share

Viral Video: ಬಲೂಚಿಸ್ತಾನದಲ್ಲಿ ಪ್ರವಾಹ ಉಂಟಾದ ಕಾರಣ ಕೋಕ್​ ಸ್ಟುಡಿಯೋದ ಗಾಯಕ ವಹಾದ್ ಅಲಿ ಬುಗ್ತಿ ನಿರಾಶ್ರಿತರಾಗಿದ್ದಾರೆ. ಇವರು ಕೋಕ್ ಸ್ಟುಡಿಯೋ ಸೀಸನ್ 14 ರಲ್ಲಿ ಭಾಗವಹಿಸಿದ್ದರು. ‘ಕನಾ ಯಾರಿ’ ಎಂಬ ಹಾಡನ್ನು ಹಾಡಿದ ಇವರ ಸದ್ಯದ ಅಸಹಾಯಕ ಪರಿಸ್ಥಿತಿಯನ್ನು ಟ್ವಿಟರ್​ ಖಾತೆದಾರರಾದ ನಿಶಾತ್ ಎನ್ನುವವರು ನೆಟ್ಟಿಗರ ಗಮನಕ್ಕೆ ತಂದಿದ್ದಾರೆ. ನಿಶಾತ್ ಹಂಚಿಕೊಂಡ ಫೋಟೋಗಳಲ್ಲಿ ವಹಾಬ್ ತನ್ನ ಕುಟುಂಬದೊಂದಿಗೆ ಇರುವ ಫೋಟೋಗಳಿವೆ. ಅವರ ಮಣ್ಣಿನ ಮನೆ ನೆಲಸಮವಾದ ನಂತರ ಉಳಿದ ಒಂದು ಚಾರ್​ಪಾಯ್​ ಮಕ್ಕಳಿಗೆ ಆಸರೆಯಾಗಿರುವುದನ್ನು ಇಲ್ಲಿ ಕಾಣಬಹುದಾಗಿದೆ.

ದಯವಿಟ್ಟು ವಹಾದ್ ಅವರಿಗೆ ಸಹಾಯ ಮಾಡಿ, ನಾನು ಈಗಷ್ಟೇ ಅವರೊಂದಿಗೆ ಮಾತನಾಡಿದ್ದೇನೆ ಎಂದು ನೆಟ್ಟಿಗರಲ್ಲಿ ನಿಶಾತ್ ವಿನಂತಿಸಿಕೊಂಡಿದ್ದಾರೆ. ಯುಎನ್ ವುಮೆನ್ ಪಾಕಿಸ್ತಾನದ ಸದ್ಭಾವನಾ ರಾಯಭಾರಿ ಮುನಿಬಾ ಮಜಾರಿ ಕೂಡ ವಹಾಬ್ ಅವರ ಈ ಸಂಕಟಮಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. 

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:52 pm, Thu, 25 August 22

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ