AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೋಕ್​ ಸ್ಟುಡಿಯೋದ ಈ ಗಾಯಕನಿಗೆ ಸಹಾಯ ಮಾಡುವಿರಾ?

Balochistan Flood : ಬಲೂಚಿಸ್ತಾನದಲ್ಲಿ ಉಂಟಾದ ಪ್ರವಾಹದಿಂದ ಈ ಗಾಯಕ ಮತ್ತು ಅವನ ಕುಟುಂಬದ ಪರಿಸ್ಥಿತಿ ಸಂಕಟಮಯವಾಗಿದೆ.

Viral Video: ಕೋಕ್​ ಸ್ಟುಡಿಯೋದ ಈ ಗಾಯಕನಿಗೆ ಸಹಾಯ ಮಾಡುವಿರಾ?
ಕೋಕ್​ ಸ್ಟುಡಿಯೋ ಗಾಯಕ ವಾಹಬ್ ಅಲಿ ಬುಗ್ತಿ ತನ್ನ ಮಗುವಿನೊಂದಿಗೆ
TV9 Web
| Edited By: |

Updated on:Aug 25, 2022 | 2:54 PM

Share

Viral Video: ಬಲೂಚಿಸ್ತಾನದಲ್ಲಿ ಪ್ರವಾಹ ಉಂಟಾದ ಕಾರಣ ಕೋಕ್​ ಸ್ಟುಡಿಯೋದ ಗಾಯಕ ವಹಾದ್ ಅಲಿ ಬುಗ್ತಿ ನಿರಾಶ್ರಿತರಾಗಿದ್ದಾರೆ. ಇವರು ಕೋಕ್ ಸ್ಟುಡಿಯೋ ಸೀಸನ್ 14 ರಲ್ಲಿ ಭಾಗವಹಿಸಿದ್ದರು. ‘ಕನಾ ಯಾರಿ’ ಎಂಬ ಹಾಡನ್ನು ಹಾಡಿದ ಇವರ ಸದ್ಯದ ಅಸಹಾಯಕ ಪರಿಸ್ಥಿತಿಯನ್ನು ಟ್ವಿಟರ್​ ಖಾತೆದಾರರಾದ ನಿಶಾತ್ ಎನ್ನುವವರು ನೆಟ್ಟಿಗರ ಗಮನಕ್ಕೆ ತಂದಿದ್ದಾರೆ. ನಿಶಾತ್ ಹಂಚಿಕೊಂಡ ಫೋಟೋಗಳಲ್ಲಿ ವಹಾಬ್ ತನ್ನ ಕುಟುಂಬದೊಂದಿಗೆ ಇರುವ ಫೋಟೋಗಳಿವೆ. ಅವರ ಮಣ್ಣಿನ ಮನೆ ನೆಲಸಮವಾದ ನಂತರ ಉಳಿದ ಒಂದು ಚಾರ್​ಪಾಯ್​ ಮಕ್ಕಳಿಗೆ ಆಸರೆಯಾಗಿರುವುದನ್ನು ಇಲ್ಲಿ ಕಾಣಬಹುದಾಗಿದೆ.

ದಯವಿಟ್ಟು ವಹಾದ್ ಅವರಿಗೆ ಸಹಾಯ ಮಾಡಿ, ನಾನು ಈಗಷ್ಟೇ ಅವರೊಂದಿಗೆ ಮಾತನಾಡಿದ್ದೇನೆ ಎಂದು ನೆಟ್ಟಿಗರಲ್ಲಿ ನಿಶಾತ್ ವಿನಂತಿಸಿಕೊಂಡಿದ್ದಾರೆ. ಯುಎನ್ ವುಮೆನ್ ಪಾಕಿಸ್ತಾನದ ಸದ್ಭಾವನಾ ರಾಯಭಾರಿ ಮುನಿಬಾ ಮಜಾರಿ ಕೂಡ ವಹಾಬ್ ಅವರ ಈ ಸಂಕಟಮಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. 

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:52 pm, Thu, 25 August 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು