AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಜಾರು ಬಂಡಿ ಆಟ ಆಡಲು ಕೋತಿಗಳಲ್ಲಿ ಪೈಪೋಟಿ, ವೈರಲ್‌ ಆಯ್ತು ದೃಶ್ಯ

ಸೋಶಿಯಲ್ ಮೀಡಿಯಾದಲ್ಲಿ ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧಪಟ್ಟ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತದೆ. ಅದರಲ್ಲೂ ಚೇಷ್ಟೆ ಮಾಡುವ ಕೋತಿಗಳ ವಿಡಿಯೋ ನೀವು ನೋಡಿರುತ್ತೀರಿ. ಇದೀಗ ಕೋತಿಗಳು ಆಟ ಆಡಲೂ ಪೈಪೋಟಿಗೆ ಇಳಿದಿದೆ. ಈ ಮಂಗಗಳ ತರಲೆ ತುಂಟಾಟ ನೋಡಿದ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಜಾರು ಬಂಡಿ ಆಟ ಆಡಲು ಕೋತಿಗಳಲ್ಲಿ ಪೈಪೋಟಿ, ವೈರಲ್‌ ಆಯ್ತು ದೃಶ್ಯ
ವೈರಲ್‌ ವಿಡಿಯೋ
ಸಾಯಿನಂದಾ
|

Updated on: Jul 27, 2026 | 12:04 PM

Share

ಕೋತಿಗಳು (monkey) ಚೇಷ್ಟೆ ಮಾಡುವುದರಲ್ಲಿ ಎತ್ತಿದ ಕೈ. ಸೋಶಿಯಲ್ ಮೀಡಿಯಾದಲ್ಲಿ ಈ ಕೋತಿಗಳ ಕಪಿ ಚೇಷ್ಟೆಯ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಇದೀಗ ಕೋತಿಗಳು ಜಾರುಬಂಡಿ ಆಟ ಆಡುತ್ತಿವೆ. ಆದರೆ ನಾನು ಮೊದಲು ಎಂಬಂತೆ ಕೋತಿಗಳೆಲ್ಲವು ಪೈಪೋಟಿಗೆ ಇಳಿದಿರುವ ದೃಶ್ಯವು ನೆಟ್ಟಿಗರ ಗಮನ ಸೆಳೆದಿದೆ. ಈ ಕ್ಲಿಪಿಂಗ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹ್ಯೂಮರ್‌ ಅನಿಮಲ್‌ (humor animal) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಕ್ಲಿಪ್ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಪಾರ್ಕ್ ನಂತಿರುವ ಪ್ರದೇಶದಲ್ಲಿ ಕೋತಿಗಳು ಜಾರು ಬಂಡಿ ಆಟ ಆಡುತ್ತಿದೆ. ಈ ಜಾರಬಂಡಿಯಲ್ಲಿ ನೇತಾಡುತ್ತಾ ಪೈಪೋಟಿಗೆ ಇಳಿದಿರುವ ದೃಶ್ಯವನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Macaquinhus (@macaquinhus)

ಇದನ್ನೂ ಓದಿ: ಮರಿ ಕೋತಿಯ ಬಾಯಲ್ಲಿದ್ದ ಆಹಾರವನ್ನು ಕಸಿದು ತಿಂದ ಕೋತಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಕ್ಯೂಟ್ ಎಂದಿದ್ದಾರೆ. ಇನ್ನೊಬ್ಬರು, ಇದು ಕೋತಿಗಳು ಸಾರ್ ಕೋತಿಗಳು ಎಂದು ಹೇಳಿದ್ದಾರೆ. ಮತ್ತೊಬ್ಬರು, ಆಟದಲ್ಲಿ ಪುಟಾಣಿಗಳನ್ನೇ ಮೀರಿಸುವಂತಿದೆ ಈ ಕೋತಿಗಳು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಯ್ಲರ್ ಟ್ಯಾಂಕ್ ಮಗುಚಿ ಮೈಸೂರು - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಬಂದ್
ಬಾಯ್ಲರ್ ಟ್ಯಾಂಕ್ ಮಗುಚಿ ಮೈಸೂರು - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಬಂದ್
ಭವ್ಯಾ ಗೌಡಗೆ ತಂಗಿ ಎಂದು ಕರೆದು ಕಾಲೆಳೆದ ಹುಲಿ ಕಾರ್ತಿಕ್
ಭವ್ಯಾ ಗೌಡಗೆ ತಂಗಿ ಎಂದು ಕರೆದು ಕಾಲೆಳೆದ ಹುಲಿ ಕಾರ್ತಿಕ್
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ