AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಯಾಚಿನ್​ನಲ್ಲಿ ನಿಯೋಜಿಸಲಾದ ಮೊದಲ ಮಹಿಳಾ ಕ್ಯಾಪ್ಟನ್​ ಶಿವಾ ಚೌಹಾಣ್​ಗೆ ನೆಟ್ಟಿಗರಿಂದ ಅಭಿನಂದನೆ

Shiva Chouhan : ಶಿವಾ ಶಕ್ತಿ! ಶಿವಾ ಅವರ ಯಶಸ್ಸು ಮತ್ತು ಸುರಕ್ಷತೆಗಾಗಿ ಪ್ರಾರ್ಥಿಸೋಣ. ಅವರು ಲಿಂಗತಾರತಮ್ಯವನ್ನು ಸಿಯಾಚನ್​ನ ಹಿಮದ ಆಳದಲ್ಲಿ ಹೂತುಹಾಕುವಂತಾಗಲಿ ಎಂದಿದ್ಧಾರೆ ಆನಂದ ಮಹೀಂದ್ರಾ.

ಸಿಯಾಚಿನ್​ನಲ್ಲಿ ನಿಯೋಜಿಸಲಾದ ಮೊದಲ ಮಹಿಳಾ ಕ್ಯಾಪ್ಟನ್​ ಶಿವಾ ಚೌಹಾಣ್​ಗೆ ನೆಟ್ಟಿಗರಿಂದ ಅಭಿನಂದನೆ
ಸಿಯಾಚಿನ್​ನಲ್ಲಿ ನಿಯೋಜಿತಗೊಂಡು ಮೊದಲ ಮಹಿಳಾ ಕ್ಯಾಪ್ಟನ್​ ಶಿವಾ ಚೌಹಾಣ್
TV9 Web
| Edited By: ಶ್ರೀದೇವಿ ಕಳಸದ|

Updated on:Jan 04, 2023 | 12:21 PM

Share

Viral Video : ಜಗತ್ತಿನ ಅತೀ ಎತ್ತರದ ಯುದ್ಧಭೂಮಿ ಸಿಯಾಚಿನ್​ಗೆ ನಿಯೋಜಿಸಲಾದ ಮೊದಲ ಮಹಿಳಾ ಕ್ಯಾಪ್ಟನ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಕ್ಯಾಪ್ಟನ್ ಶಿವಾ ಚೌಹಾಣ್. ಈ ಕುರಿತು ಉದ್ಯಮಿ ಆನಂದ ಮಹೀಂದ್ರಾ ಟ್ವೀಟ್ ಮಾಡಿ ನೆಟ್ಟಿಗರ ಗಮನ ಸೆಳೆದಿದ್ದಾರೆ. ಅನೇಕರು ಶಿವಾ ಅವರಿಗೆ ಗೌರವದಿಂದ ಮೆಚ್ಚುಗೆ ಸೂಚಿಸುತ್ತಿದ್ಧಾರೆ ಮತ್ತು ಅಭಿನಂದಿಸುತ್ತಿದ್ದಾರೆ.

ಸಿಯಾಚಿನ್​ನಲ್ಲಿ ಯುದ್ಧ ಸಂಬಂಧಿ ಚಟುವಟಿಕೆಗಳನ್ನು ನಿರ್ವಹಿಸಲು ಮೊದಲ ಸಲ ಮಹಿಳಾ ಅಧಿಕಾರಿಯನ್ನು ನಿಯೋಜಿಸಲಾದ ವಿಷಯವನ್ನು ಎಎನ್​ಐ ತನ್ನ ಟ್ವೀಟ್​ನಲ್ಲಿ ಹಂಚಿಕೊಂಡಿದೆ. ಜನವರಿ 2ರಂದು ಎಎನ್​ಐನ ವಿಡಿಯೋ ಟ್ವೀಟ್ ಅನ್ನು ಮರುಟ್ವೀಟ್ ಮಾಡಿದ್ದಾರೆ ಆನಂದ ಮಹೀಂದ್ರಾ.

ಇದನ್ನೂ ಓದಿ : ಕೆಸರೆಂಬ ಸ್ವರ್ಗಸುಖ ನಿಮಗೇನು ಗೊತ್ತು ಹುಲುಮಾನವರೇ; ನಾಯಿಯ ವೈರಲ್ ವಿಡಿಯೋ

ಶಿವಾ ಶಕ್ತಿ! ಶಿವಾ ಅವರ ಯಶಸ್ಸು ಮತ್ತು ಸುರಕ್ಷತೆಗಾಗಿ ಪ್ರಾರ್ಥಿಸೋಣ. ಅವರು ಲಿಂಗತಾರತಮ್ಯವನ್ನು ಸಿಯಾಚನ್​ನ ಹಿಮದ ಆಳದಲ್ಲಿ ಹೂತುಹಾಕುವಂತಾಗಲಿ ಎಂದಿದ್ಧಾರೆ ಆನಂದ ಮಹೀಂದ್ರಾ. ನೂರಾರು ಜನರು ಈ ವಿಡಿಯೋಗೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : ಮದುವೆಯಲ್ಲಿ ವರ, ವಧುವಿನ ಲೈವ್ ಪೋರ್ಟ್ರೇಟ್ ಮಾಡಿದ ವಿಡಿಯೋ ವೈರಲ್; ಎಂಥಾ ಅದೃಷ್ಟ ಎಂದ ನೆಟ್ಟಿಗರು ​

ಇಂಥ ಧೈರ್ಯಶಾಲಿಯನ್ನು ಹೆತ್ತ ಪೋಷಕರಿಗೆ ಸೆಲ್ಯೂಟ್​, ದೇವರು ಇವರೆಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದಿದ್ದಾರೆ ಅನೇಕರು. ಈ ಹುದ್ದೆಯನ್ನೇರಿದ ಅವರಿಗೆ, ಅವರ ಕುಟುಂಬದ ಧೈರ್ಯಕ್ಕೆ ಸೆಲ್ಯೂಟ್​! ಎಂದಿದ್ದಾರೆ ಮತ್ತೊಬ್ಬರು. ನಿಮ್ಮ ಬಗ್ಗೆ ಹೆಮ್ಮೆ ಎನ್ನಿಸುತ್ತಿದೆ ಎಂದಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:19 pm, Wed, 4 January 23

Follow Us
Web contact
Web contact

TV9 Kannada

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?