AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲಾಸ್ಟಿಕ್​​ ಡ್ರಮ್​​​​ ಬಳಸಿ ಕೂಲರ್​​​ ತಯಾರಿಸಿದ ವ್ಯಕ್ತಿ; ವಿಡಿಯೋ ವೈರಲ್​​

ವಿಭಿನ್ನವಾದ ಕೂಲರ್​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಪ್ಲಾಸ್ಟಿಕ್​​​ ಡ್ರಮ್​​​ ಬಳಸಿ ಏರ್​​ ಕೂಲರ್​​ ತಯಾರಿಸಿದ್ದು, ಇದೀಗಾ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.

ಪ್ಲಾಸ್ಟಿಕ್​​ ಡ್ರಮ್​​​​ ಬಳಸಿ ಕೂಲರ್​​​ ತಯಾರಿಸಿದ ವ್ಯಕ್ತಿ; ವಿಡಿಯೋ ವೈರಲ್​​
Cooler made of Plastic DrumImage Credit source: instagram
Follow us
ಅಕ್ಷತಾ ವರ್ಕಾಡಿ
|

Updated on:Jun 09, 2023 | 11:45 AM

ಬೇಸಿಗೆಯಲ್ಲಿ ಫ್ಯಾನ್ ಗಾಳಿ ಸಾಕಾಗುವುದೇ ಇಲ್ಲ. ಇನ್ನೇನು ಮಳೆಗಾಲ ಪ್ರಾರಂಭವಾಗುತ್ತಿದ್ದರೂ ಕೂಡ ಉರಿ ಬಿಸಿಲು ಕಡಿಮೆಯಾಗಿಲ್ಲ. ಸೆಕೆ ಬೆವರು ,ಹಾಗಂತ ಎಲ್ಲರೂ ಎಸಿ-ಕೂಲರ್ ಖರೀದಿಸಲು ಸಾಧ್ಯವಿಲ್ಲ. ಆದರೆ ವಿಭಿನ್ನವಾದ ಕೂಲರ್​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಪ್ಲಾಸ್ಟಿಕ್​​​ ಡ್ರಮ್​​​ ಬಳಸಿ ಏರ್​​ ಕೂಲರ್​​ ತಯಾರಿಸಿದ್ದು, ಇದೀಗಾ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.

ಪ್ಲಾಸ್ಟಿಕ್​​​ ಡ್ರಮ್ ಬಳಸಿ ಅದರೊಳಗೆ ಫ್ಯಾನ್​​ ಅಳವಡಿಸಲಾಗಿದೆ. ಜೊತೆಗೆ ನೀರಿನ ಮೋಟಾರ್​​ ಅಳವಡಿಸಲಾಗಿದೆ. ಜೊತೆಗೆ ಈ ಏರ್​​ ಕೂಲರ್​​ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ವಿಭಿನ್ನ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಶ್ಲಾಘನೆ ವ್ಯಕ್ತವಾಗಿದೆ ವಿಡಿಯೋ ಇಲ್ಲಿದೆ ನೋಡಿ.

View this post on Instagram

A post shared by Vicky Sharma (@vikramv5840)

ಇದನ್ನೂ ಓದಿ: ಬಿಯರ್ ಬಾಟಲಿಗಳ ಕದ್ದು ಓಡಿಹೋಗುವ ಕಳ್ಳನ ಪ್ಲ್ಯಾನ್​ ಏನೋ ಚೆನ್ನಾಗಿತ್ತು, ಆದರೆ ಫೇಲ್​ ಆಗ್ಬಿಡ್ತು ನೋಡಿ

ವಿಕ್ರಮ್​​​ ಶರ್ಮ ಎಂಬ ಇನ್ಸ್ಟಾಗ್ರಾಮ್​​ ಬಳಕೆದಾರರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಾಕಷ್ಟು ಲೈಕು ಹಾಗೂ ಕಾಮೆಂಟ್​​ ಪಡೆದುಕೊಂಡಿದೆ. ಸಾಕಷ್ಟು ನೆಟ್ಟಿಗರು ಉತ್ತಮ ಪ್ರಯತ್ನ ಒಳ್ಳೆಯದಾಗಲಿ ಎಂದು ಕಾಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:45 am, Fri, 9 June 23

16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!