AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲಾಸ್ಟಿಕ್​​ ಡ್ರಮ್​​​​ ಬಳಸಿ ಕೂಲರ್​​​ ತಯಾರಿಸಿದ ವ್ಯಕ್ತಿ; ವಿಡಿಯೋ ವೈರಲ್​​

ವಿಭಿನ್ನವಾದ ಕೂಲರ್​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಪ್ಲಾಸ್ಟಿಕ್​​​ ಡ್ರಮ್​​​ ಬಳಸಿ ಏರ್​​ ಕೂಲರ್​​ ತಯಾರಿಸಿದ್ದು, ಇದೀಗಾ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.

ಪ್ಲಾಸ್ಟಿಕ್​​ ಡ್ರಮ್​​​​ ಬಳಸಿ ಕೂಲರ್​​​ ತಯಾರಿಸಿದ ವ್ಯಕ್ತಿ; ವಿಡಿಯೋ ವೈರಲ್​​
Cooler made of Plastic DrumImage Credit source: instagram
Follow us
ಅಕ್ಷತಾ ವರ್ಕಾಡಿ
|

Updated on:Jun 09, 2023 | 11:45 AM

ಬೇಸಿಗೆಯಲ್ಲಿ ಫ್ಯಾನ್ ಗಾಳಿ ಸಾಕಾಗುವುದೇ ಇಲ್ಲ. ಇನ್ನೇನು ಮಳೆಗಾಲ ಪ್ರಾರಂಭವಾಗುತ್ತಿದ್ದರೂ ಕೂಡ ಉರಿ ಬಿಸಿಲು ಕಡಿಮೆಯಾಗಿಲ್ಲ. ಸೆಕೆ ಬೆವರು ,ಹಾಗಂತ ಎಲ್ಲರೂ ಎಸಿ-ಕೂಲರ್ ಖರೀದಿಸಲು ಸಾಧ್ಯವಿಲ್ಲ. ಆದರೆ ವಿಭಿನ್ನವಾದ ಕೂಲರ್​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಪ್ಲಾಸ್ಟಿಕ್​​​ ಡ್ರಮ್​​​ ಬಳಸಿ ಏರ್​​ ಕೂಲರ್​​ ತಯಾರಿಸಿದ್ದು, ಇದೀಗಾ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.

ಪ್ಲಾಸ್ಟಿಕ್​​​ ಡ್ರಮ್ ಬಳಸಿ ಅದರೊಳಗೆ ಫ್ಯಾನ್​​ ಅಳವಡಿಸಲಾಗಿದೆ. ಜೊತೆಗೆ ನೀರಿನ ಮೋಟಾರ್​​ ಅಳವಡಿಸಲಾಗಿದೆ. ಜೊತೆಗೆ ಈ ಏರ್​​ ಕೂಲರ್​​ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ವಿಭಿನ್ನ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಶ್ಲಾಘನೆ ವ್ಯಕ್ತವಾಗಿದೆ ವಿಡಿಯೋ ಇಲ್ಲಿದೆ ನೋಡಿ.

View this post on Instagram

A post shared by Vicky Sharma (@vikramv5840)

ಇದನ್ನೂ ಓದಿ: ಬಿಯರ್ ಬಾಟಲಿಗಳ ಕದ್ದು ಓಡಿಹೋಗುವ ಕಳ್ಳನ ಪ್ಲ್ಯಾನ್​ ಏನೋ ಚೆನ್ನಾಗಿತ್ತು, ಆದರೆ ಫೇಲ್​ ಆಗ್ಬಿಡ್ತು ನೋಡಿ

ವಿಕ್ರಮ್​​​ ಶರ್ಮ ಎಂಬ ಇನ್ಸ್ಟಾಗ್ರಾಮ್​​ ಬಳಕೆದಾರರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಾಕಷ್ಟು ಲೈಕು ಹಾಗೂ ಕಾಮೆಂಟ್​​ ಪಡೆದುಕೊಂಡಿದೆ. ಸಾಕಷ್ಟು ನೆಟ್ಟಿಗರು ಉತ್ತಮ ಪ್ರಯತ್ನ ಒಳ್ಳೆಯದಾಗಲಿ ಎಂದು ಕಾಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:45 am, Fri, 9 June 23

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್