AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲಾಸ್ಟಿಕ್​​ ಡ್ರಮ್​​​​ ಬಳಸಿ ಕೂಲರ್​​​ ತಯಾರಿಸಿದ ವ್ಯಕ್ತಿ; ವಿಡಿಯೋ ವೈರಲ್​​

ವಿಭಿನ್ನವಾದ ಕೂಲರ್​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಪ್ಲಾಸ್ಟಿಕ್​​​ ಡ್ರಮ್​​​ ಬಳಸಿ ಏರ್​​ ಕೂಲರ್​​ ತಯಾರಿಸಿದ್ದು, ಇದೀಗಾ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.

ಪ್ಲಾಸ್ಟಿಕ್​​ ಡ್ರಮ್​​​​ ಬಳಸಿ ಕೂಲರ್​​​ ತಯಾರಿಸಿದ ವ್ಯಕ್ತಿ; ವಿಡಿಯೋ ವೈರಲ್​​
Cooler made of Plastic DrumImage Credit source: instagram
ಅಕ್ಷತಾ ವರ್ಕಾಡಿ
|

Updated on:Jun 09, 2023 | 11:45 AM

Share

ಮುಖ್ಯಾಂಶಗಳು

  • ಪ್ಲಾಸ್ಟಿಕ್​​ ಡ್ರಮ್​​​​ ಬಳಸಿ ಕೂಲರ್​​​ ತಯಾರಿಸಿದ ವ್ಯಕ್ತಿ; ವಿಡಿಯೋ ವೈರಲ್​​
  • ವಿಭಿನ್ನವಾದ ಕೂಲರ್​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.
  • ಪ್ಲಾಸ್ಟಿಕ್​​​ ಡ್ರಮ್​​​ ಬಳಸಿ ಏರ್​​ ಕೂಲರ್​​ ತಯಾರಿಸಿದ್ದು, ಇದೀಗಾ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.

ಬೇಸಿಗೆಯಲ್ಲಿ ಫ್ಯಾನ್ ಗಾಳಿ ಸಾಕಾಗುವುದೇ ಇಲ್ಲ. ಇನ್ನೇನು ಮಳೆಗಾಲ ಪ್ರಾರಂಭವಾಗುತ್ತಿದ್ದರೂ ಕೂಡ ಉರಿ ಬಿಸಿಲು ಕಡಿಮೆಯಾಗಿಲ್ಲ. ಸೆಕೆ ಬೆವರು ,ಹಾಗಂತ ಎಲ್ಲರೂ ಎಸಿ-ಕೂಲರ್ ಖರೀದಿಸಲು ಸಾಧ್ಯವಿಲ್ಲ. ಆದರೆ ವಿಭಿನ್ನವಾದ ಕೂಲರ್​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಪ್ಲಾಸ್ಟಿಕ್​​​ ಡ್ರಮ್​​​ ಬಳಸಿ ಏರ್​​ ಕೂಲರ್​​ ತಯಾರಿಸಿದ್ದು, ಇದೀಗಾ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.

ಪ್ಲಾಸ್ಟಿಕ್​​​ ಡ್ರಮ್ ಬಳಸಿ ಅದರೊಳಗೆ ಫ್ಯಾನ್​​ ಅಳವಡಿಸಲಾಗಿದೆ. ಜೊತೆಗೆ ನೀರಿನ ಮೋಟಾರ್​​ ಅಳವಡಿಸಲಾಗಿದೆ. ಜೊತೆಗೆ ಈ ಏರ್​​ ಕೂಲರ್​​ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ವಿಭಿನ್ನ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಶ್ಲಾಘನೆ ವ್ಯಕ್ತವಾಗಿದೆ ವಿಡಿಯೋ ಇಲ್ಲಿದೆ ನೋಡಿ.

View this post on Instagram

A post shared by Vicky Sharma (@vikramv5840)

ಇದನ್ನೂ ಓದಿ: ಬಿಯರ್ ಬಾಟಲಿಗಳ ಕದ್ದು ಓಡಿಹೋಗುವ ಕಳ್ಳನ ಪ್ಲ್ಯಾನ್​ ಏನೋ ಚೆನ್ನಾಗಿತ್ತು, ಆದರೆ ಫೇಲ್​ ಆಗ್ಬಿಡ್ತು ನೋಡಿ

ವಿಕ್ರಮ್​​​ ಶರ್ಮ ಎಂಬ ಇನ್ಸ್ಟಾಗ್ರಾಮ್​​ ಬಳಕೆದಾರರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಾಕಷ್ಟು ಲೈಕು ಹಾಗೂ ಕಾಮೆಂಟ್​​ ಪಡೆದುಕೊಂಡಿದೆ. ಸಾಕಷ್ಟು ನೆಟ್ಟಿಗರು ಉತ್ತಮ ಪ್ರಯತ್ನ ಒಳ್ಳೆಯದಾಗಲಿ ಎಂದು ಕಾಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:45 am, Fri, 9 June 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ