AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶ್ರೀಮಂತ ಹುಡುಗರನ್ನು ಸೆಳೆಯಲು ಯುವತಿಯರೇ ಈ ಸರ್ಜರಿ ಮಾಡಿಸಿ’; ಕಂಪನಿಗೆ ಕಂಟಕವಾದ ಈ ಜಾಹೀರಾತು

'ನಮ್ಮ ಕ್ಲಿನಿಕ್​ನಲ್ಲಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡರೆ, ಶ್ರೀಮಂತ ಹುಡುಗರು ನಿಮ್ಮೊಂದಿಗೆ ಡೇಟ್​​ ಮಾಡಲು ಮುಂದೆ ಬರುತ್ತಾರೆ' ಎಂದು ​​​ಕಂಪನಿ ಹೇಳಿಕೊಂಡಿತ್ತು. ಆದರೆ ಇದೀಗ ಈ ಆಫರ್ ಕಂಪನಿಗೇ ಕಂಟಕವಾಗಿ ಪರಿಣಮಿಸಿದೆ.

'ಶ್ರೀಮಂತ ಹುಡುಗರನ್ನು ಸೆಳೆಯಲು ಯುವತಿಯರೇ ಈ ಸರ್ಜರಿ ಮಾಡಿಸಿ'; ಕಂಪನಿಗೆ ಕಂಟಕವಾದ ಈ ಜಾಹೀರಾತು
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 24, 2024 | 4:29 PM

Share

ಗ್ರಾಹಕರನ್ನು ತಮ್ಮತ್ತ ಸೆಳೆಯಲು ಸಾಕಷ್ಟು ಉದ್ಯಮಗಳು ಹಲವು ರೀತಿಯ ಪ್ಲಾನ್​ ಮಾಡಿತ್ತಾರೆ. ಜೊತೆಗೆ ತಮ್ಮ ಗ್ರಾಹಕರಿಗಾಗಿ ನಾನಾ ರೀತಿಯ ಆಫರ್ ಗಳನ್ನು ತರುತ್ತಲೇ ಇರುವುದನ್ನು ನೀವು ನೋಡಿರಬಹುದು. ಕೆಲವರು ಉತ್ಪನ್ನಗಳ ಮೇಲೆ ಬಂಪರ್ ಡಿಸ್ಕೌಂಟ್ ನೀಡಿದರೆ, ಇನ್ನು ಕೆಲವರು ಉಚಿತ ಆಫರ್ ಗಳ ಮೂಲಕ ಆಮಿಷ ಒಡ್ಡುತ್ತಾರೆ. ಇದೀಗಾ ಚೀನಾದಲ್ಲಿ ಕಾಸ್ಮೆಟಿಕ್ ಸರ್ಜರಿ ಕ್ಲಿನಿಕ್ ಮಹಿಳೆಯರನ್ನು ಓಲೈಸಲು ಮಾರ್ಕೆಟಿಂಗ್ ತಂತ್ರಗಳ ಮೂಲಕ ಜನರಿಗೆ ಮೋಸ ಮಾಡಿದ್ದು,ಪರಿಣಾಮ ಈ ಕ್ಲಿನಿಕ್​​ ವಿರುದ್ಧ ಸಾಕಷ್ಟು ಮಹಿಳೆಯರು ದೂರು ದಾಖಲಿಸಿದ್ದಾರೆ.

ಶಾಂಘೈ ಮೂಲದ ಕಂಪನಿ ‘ಜೀನ್ ಬ್ಯೂಟಿ ಬಯೋಜೆನೆಟಿಕ್ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್’ ಜನರನ್ನು ತನ್ನತ್ತ ಸಳೆಯಲು ವಿಚಿತ್ರ ಆಫರ್​ ನೀಡಿ ಭಾರೀ ಸುದ್ದಿಯಲ್ಲಿದೆ. ‘ನಮ್ಮ ಕ್ಲಿನಿಕ್​ನಲ್ಲಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡರೆ, ಶ್ರೀಮಂತ ಹುಡುಗರು ನಿಮ್ಮೊಂದಿಗೆ ಡೇಟ್​​ ಮಾಡಲು ಮುಂದೆ ಬರುತ್ತಾರೆ’ ಎಂದು ​​​ಕಂಪನಿ ಹೇಳಿಕೊಂಡಿದೆ.

ಇದನ್ನೂ ಓದಿ: ಸಿಂಗಲ್​​​ ಬಾಯ್ಸ್​​​ ​​​​ ನಿಮ್ಮ ಒಂಟಿತನವನ್ನು ಹೋಗಲಾಡಿಸಲು ಬಂದಿದ್ದಾಳೆ AI ಗೆಳತಿ

ಆದರೆ ಇದೀಗ ಈ ಆಫರ್ ಕಂಪನಿಗೇ ಕಂಟಕವಾಗಿ ಪರಿಣಮಿಸಿದೆ. ಸುಳ್ಳು ಭರವಸೆಗಳ ಮೂಲಕ ಗ್ರಾಹಕರನ್ನು ಸೆಳೆಯುವುದು, ಸಾಮಾಜಿಕ ನೀತಿಗಳನ್ನು ಉಲ್ಲಂಘಿಸುವುದು ಮತ್ತು ಜಾಹೀರಾತು ಕಾನೂನುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಚೀನಾದ ಅಧಿಕಾರಿಗಳು ಕಂಪನಿಯ ಮೇಲೆ ಭಾರಿ ದಂಡವನ್ನು ವಿಧಿಸಿದ್ದಾರೆ. ಕಂಪನಿಯು ಈಗ 30 ಸಾವಿರ ಯುವಾನ್ (ಅಂದರೆ ಮೂರೂವರೆ ಲಕ್ಷ ರೂಪಾಯಿಗಳಿಗಿಂತ ಹೆಚ್ಚು) ಪಾವತಿಸಬೇಕಾಗುತ್ತದೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ