AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಬಿಯರ್‌ಗಾಗಿ 3 ತಿಂಗಳ ಮಗುವನ್ನೇ ಮಾರಿದ ದಂಪತಿ

ಈ ದಂಪತಿ ಹಸುಗೂಸನ್ನು ಸುಮಾರು 83 ಸಾವಿರ ರೂ. ನಗದು ಹಣ ಮತ್ತು ಬಿಯರ್​ಗಾಗಿ ಮಾರಾಟ ಮಾಡಲು ಒಪ್ಪಿ ಸಹಿ ಹಾಕಿರುವ ಪತ್ರ ವಾಸಿಸುತ್ತಿದ್ದ ಟೆಂಟ್‌ನಲ್ಲಿ ಪತ್ತೆಯಾಗಿದೆ. ಪೊಲೀಸರು ಮಗುವನ್ನು ರಕ್ಷಿಸಿದ್ದು, ದಂಪತಿಯನ್ನು ಬಂಧಿಸಿರುವುದಾಗಿ ವರದಿಯಾಗಿದೆ.

Viral News: ಬಿಯರ್‌ಗಾಗಿ 3 ತಿಂಗಳ ಮಗುವನ್ನೇ ಮಾರಿದ ದಂಪತಿ
ಬಿಯರ್‌ಗಾಗಿ 3 ತಿಂಗಳ ಮಗುವನ್ನೇ ಮಾರಿದ ದಂಪತಿ
ಅಕ್ಷತಾ ವರ್ಕಾಡಿ
|

Updated on: Oct 01, 2024 | 10:55 AM

Share

ವಾಷಿಂಗ್ಟನ್: ಬಿಯರ್‌ಗಾಗಿ ದಂಪತಿಯೊಂದು ತಮ್ಮ ಮೂರು ತಿಂಗಳ ಹಸುಗೂಸನ್ನೇ ಮಾರಾಟ ಮಾಡಿರುವ ಘಟನೆ ಅಮೆರಿಕದ ವಾಷಿಂಗ್ಟನ್​​​ನಲ್ಲಿ ನಡೆದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ರೋಜರ್ಸ್‌ನ ಕ್ಯಾಂಪ್‌ಗ್ರೌಂಡ್​​ಗೆ ತೆರಳಿ ಮಗುವನ್ನು ರಕ್ಷಿಸಿದ್ದಾರೆ. ಮಗುವಿನ ಪೋಷಕರಾದ ಡೇರಿಯನ್ ಅರ್ಬನ್ ಮತ್ತು ಶಲೇನ್ ಎಹ್ಲರ್​ನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಸೆಪ್ಟೆಂಬರ್ 21 ರಂದು ಹಸುಗೂಸನ್ನು ಸುಮಾರು 83 ಸಾವಿರ ರೂ. ನಗದು ಹಣ ಮತ್ತು ಬಿಯರ್ ಗೆ ಮಾರಾಟ ಮಾಡಿದ್ದರು. ಈ ಬಗ್ಗೆ ಸ್ಥಳೀಯರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದು,ದೂರಿನ ಆಧಾರದ ಮೇಲೆ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಮಗುವನ್ನು ರಕ್ಷಿಸಿದ್ದಾರೆ. ಆದರೆ ಅದಾಗಲೇ ಮಗುವಿನ ಪೋಷಕರು ಅಲ್ಲಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ವೇಗವಾಗಿ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದು ಪಲ್ಟಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಈ ದಂಪತಿ ಸಾವಿರ ಡಾಲರ್‌ಗಳಿಗೆ ಮಾರಾಟ ಮಾಡಲು ಒಪ್ಪಿದ ಪತ್ರ ವಾಸಿಸುತ್ತಿದ್ದ ಟೆಂಟ್‌ನಲ್ಲಿ ಪತ್ತೆಯಾಗಿವೆ. ಇದರಲ್ಲಿ ನಗದು ಜೊತೆಗೆ ಬಿಯರ್ ನೀಡಲು ಒಪ್ಪಂದ ಮಾಡಿಕೊಂಡಿರುವುದನ್ನು ಕಂಡು ಪೊಲೀಸರು ದಂಗಾಗಿ ಹೋಗಿದ್ದಾರೆ. ಇಬ್ಬರೂ ಪೋಷಕರು ಪತ್ರಕ್ಕೆ ಸಹಿ ಹಾಕಿರುವ ಸೆಲ್‌ಫೋನ್ ವಿಡಿಯೋವನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಇದೀಗ ಮಗುವಿನ ಪೋಷಕರಾದ ಡೇರಿಯನ್ ಅರ್ಬನ್ ಮತ್ತು ಶಲೇನ್ ಎಹ್ಲರ್​ನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು