AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಆಧಾರ್‌ ಕಾರ್ಡ್‌ ಮಾದರಿಯಲ್ಲಿ ವೆಡ್ಡಿಂಗ್​ ಕಾರ್ಡ್​​​ ಪ್ರಿಂಟ್​​​; ವಿಡಿಯೋ ವೈರಲ್​​​

'ಆಧಾರ್ ಕಾರ್ಡ್' ಥೀಮ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಮದುವೆ ಕಾರ್ಡ್ ಅನ್ನು ಮುದ್ರಿಸಿದ್ದಾರೆ. ಈ ಕಾರ್ಡ್ 2018ರಲ್ಲಿ ನಡೆದ ವಿವಾಹದಾಗಿದ್ದು, ಆದರೆ ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

Viral Photo: ಆಧಾರ್‌ ಕಾರ್ಡ್‌ ಮಾದರಿಯಲ್ಲಿ ವೆಡ್ಡಿಂಗ್​ ಕಾರ್ಡ್​​​ ಪ್ರಿಂಟ್​​​; ವಿಡಿಯೋ ವೈರಲ್​​​
ಆಧಾರ್‌ ಕಾರ್ಡ್‌ ಮಾದರಿಯಲ್ಲಿ ವೆಡ್ಡಿಂಗ್​ ಕಾರ್ಡ್
ಅಕ್ಷತಾ ವರ್ಕಾಡಿ
|

Updated on: Mar 22, 2024 | 4:37 PM

Share

ಪ್ರತಿ ದಿನ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಫೋಟೋ, ವಿಡಿಯೋಗಳು ಹರಿದಾಡುತ್ತಿರುತ್ತವೆ. ಆದರೆ ಇತ್ತೀಚೆಗಷ್ಟೇ ಹಳೆಯ ವೀಡಿಯೋವೊಂದು ಭಾರೀ ವೈರಲ್​​ ಆಗಿದೆ. 2018ರ ಹೊಸ ಶೈಲಿಯ ವೆಡ್ಡಿಂಗ್ ಕಾರ್ಡ್ ನೆಟ್ಟಿಗರ ಕುತೂಹಲ ಕೆರಳಿಸಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೆಡ್ಡಿಂಗ್ ಕಾರ್ಡ್ ತುಂಬಾ ವಿಶಿಷ್ಟವಾಗಿದೆ. ‘ಆಧಾರ್ ಕಾರ್ಡ್’ ಥೀಮ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಮದುವೆ ಕಾರ್ಡ್ ಅನ್ನು ಮುದ್ರಿಸಿದ್ದಾರೆ. ಈ ಕಾರ್ಡ್ 2018ರಲ್ಲಿ ನಡೆದ ವಿವಾಹದಾಗಿದ್ದು, ಆದರೆ ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಈ ವಿಶಿಷ್ಟವಾದ ಮದುವೆಯ ಆಮಂತ್ರಣ ಪತ್ರಿಕೆಯನ್ನು @roohaniyat ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಫೆಬ್ರವರಿ 2ರಂದು ಹಂಚಿಕೊಳ್ಳಲಾಗಿದೆ. ಈ ವಿಶಿಷ್ಟ ಆಮಂತ್ರಣವನ್ನು ಇದೀಗಾಗಲೇ 11ಸಾವಿರಕ್ಕೂ ಹೆಚ್ಚು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಬಗೆ ಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ. ಆಧಾರ್ ಕಾರ್ಡ್ ಮಾಡುವ ವ್ಯಕ್ತಿ ಮದುವೆಯಾಗಿರುವ ರೀತಿಯಲ್ಲಿದೆ ಈ ವೆಡ್ಡಿಂಗ್​ ಕಾರ್ಡ್​​ ಎಂದು ನೆಟ್ಟಿಗರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ